
ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ತಹಸೀಲ್ದಾರ್ ರವರಿಗೆ ಮನವಿ ಪತ್ರ
ಬಸವ ತತ್ವದ ಮೂಲ ಬೇರುಗಳಾದ ಜೋಡೆತ್ತಿನ ಕೃಷಿಕರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ತಹಸೀಲ್ದಾರ್ ರವರಿಗೆ ಮನವಿ ಪತ್ರ ಕಲಬುರಗಿ/ ಕಾಳಗಿ : ಬಸವ ಸಂಸ್ಕೃತಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಸವ ತತ್ವದ ಮೂಲ ಬೇರುಗಳಾದ ಜೋಡೆತ್ತಿನ ಕೃಷಿಕರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ತಹಸೀಲ್ದಾರ್ ರವರಿಗೆ ಮನವಿ ಪತ್ರ ಕಲಬುರಗಿ/ ಕಾಳಗಿ : ಬಸವ ಸಂಸ್ಕೃತಿಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕ ವ್ಯಾಪ್ತಿಗೆ ಸಂಬಂಧಪಟ್ಟ ಬೆಳವಡಿ ಗ್ರಾಮದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಬೆಳವಡಿಯಲ್ಲಿ ಚಿಕಿತ್ಸೆಗೆಂದು ಬಂದಿರುವ ಹೊರ ರೋಗಿಗಳಿಗೆ ಚಿಕಿತ್ಸೆಗೆ ಚೀಟಿ ಸಿಗದೆ ಪರದಾಡುತ್ತಿರುವ ರೋಗಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್ ಪೇ, ಫೋನ್ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ

ಬೀದರ್ :ಹೈ.ಕ.ಶಿ.ಶಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ೦೯.೦೯.೨೦೨೫ ರಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೋ.ಪರಮೇಶ್ವರ ನಾಯಕ ಕುಲಸಚಿವರು (ಮೌಲ್ಯಮಾಪನ) ಬೀದರ ವಿಶ್ವವಿದ್ಯಾಲಯ ಬೀದರ, ಗುರುವಿನ ಶ್ರೇಷ್ಠ ವೃತ್ತಿಯನ್ನು

ಪುರಸಭೆ ಮೇಲ್ದರ್ಜೆಯಾಗಿ ಏಳು ವರ್ಷ ಕಳೆದರೂ ಮೂಲಭೂತ ಸೌಕರ್ಯದಿಂದ ವಂಚಿತಗೊಂಡ ತರಕಾರಿ ಮಾರುಕಟ್ಟೆ. ಗುರುಮಠಕಲ್: ಪಟ್ಟಣದ ಐತಿಹಾಸಿಕ ನಗರೇಶ್ವರ ದೇವಸ್ಥಾನದ ಹಿಂಬದಿಯಲ್ಲಿನ ಇಂದಿರಾಗಾಂಧೀ ತರಕಾರಿ ಮಾರುಕಟ್ಟೆ ಈಗ ಮದ್ಯ ಪ್ರೇಮಿಗಳ ನೆಚ್ಚಿನ ತಾಣವಾಗಿದೆ. ಇದರಿಂದಾಗಿ

ಕಲಬುರಗಿ/ಯಡ್ರಾಮಿ :ಇಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಯಡ್ರಾಮಿ ತಾಲೂಕಾ ಘಟಕದ ವತಿಯಿಂದ ಪಟ್ಟಣದ ಡಾ. ಬಿ ಆರ್. ಅಂಬೇಡ್ಕರ್ ವೃತ್ತದಲ್ಲಿ ಧರ್ಮಸ್ಥಳದ ವಿರುದ್ಧ ಕೆಲ ಯೂಟ್ಯೂಬ್ ಚಾನೆಲ್ ಗಳಿಂದ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ

ಕೊಪ್ಪಳ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹತ್ತು ಚುಟುಕು ಸಾಹಿತ್ಯ ಸಮ್ಮೇಳನಗಳನ್ನುಯಶಸ್ವಿಯಾಗಿ ನೆರವೇರಿಸಿ, ಹನ್ನೊಂದನೆಯ ಸಮ್ಮೇಳನ ಹಮ್ಮಿಕೊಳ್ಳಲುಸಿದ್ದತೆಯನ್ನು ನಡೆಸಿದೆ. ಸಮ್ಮೇಳನಾಧ್ಯಕ್ಷರ ಪರಿಚಯ:ವೀರಣ್ಣ ವಾಲಿಯವರು ಮೂಲತಃ ಯಲಬುರ್ಗಾ ತಾಲೂಕಿನ ಕರಮುಡಿಯವರು. ಶಾಲಾ ಶಿಕ್ಷಕರಾಗಿ ಹಲಗೇರಿ, ಹಿರೇ

ತುಮಕೂರು ಜಿಲ್ಲೆಯ ಶಿರಾ ನಗರದ ಗುರುಭವನದ ನಿವೇಶನದಲ್ಲಿ ಇಂದು ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಎಂ ಎಲ್ ಸಿ ಚಿದಾನದ ಎಂ ಗೌಡ ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಿರಾ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುತ್ತಮುತ್ತಲು ದೇವಸ್ಥಾನ ಹುಂಡಿಗಳು, ಕುರಿ ಮೇಕೆ ಹಾಗೂ ನಗದು ಕಳವು ಆಗಿದೆ ಹಾಗೆಯೇ ಕಳೆದ ಒಂದು ತಿಂಗಳಿನಲ್ಲಿ ಎರಡು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದ್ದು, ಇದರ ವಿರುದ್ಧ ರೈತ ಸಂಘಟನೆ

ಕಲಬುರಗಿ : ಕಲಬುರಗಿ ಜಿಲ್ಲೆಯ ಹಾಗೂ ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ವಿಶೇಷ ಸೂಚನೆಯಾಗಿ ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ,
Website Design and Development By ❤ Serverhug Web Solutions