
ಘನಲಿಂಗ ರುದ್ರಮುನಿ ಜಾತ್ರಾ ಮಹೋತ್ಸವದಲ್ಲಿ ಕಲಾವಿದರಿಗೆ ಸನ್ಮಾನ.
ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಶ್ರೀ ಘನಲಿಂಗ ರುದ್ರಮುನಿ ಜಾತ್ರಾ ಮಹೋತ್ಸವದಲ್ಲಿ ಶ್ರೀ ಶಿವರಾಜ್.ಕೆ ಪಾಟೀಲ್, ಕರಹರಿ ಯವರ ಸಹಾಯ ಮತ್ತು ಸಹಕಾರದೊಂದಿಗೆ ಶ್ರೀ ಶಿವಾನಂದ ಒಕಳಿ (ಓಂಶಿವ) ಮಾಹಗಾಂವ ರವರ ಸಾಹಿತ್ಯ ರಚನೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಶ್ರೀ ಘನಲಿಂಗ ರುದ್ರಮುನಿ ಜಾತ್ರಾ ಮಹೋತ್ಸವದಲ್ಲಿ ಶ್ರೀ ಶಿವರಾಜ್.ಕೆ ಪಾಟೀಲ್, ಕರಹರಿ ಯವರ ಸಹಾಯ ಮತ್ತು ಸಹಕಾರದೊಂದಿಗೆ ಶ್ರೀ ಶಿವಾನಂದ ಒಕಳಿ (ಓಂಶಿವ) ಮಾಹಗಾಂವ ರವರ ಸಾಹಿತ್ಯ ರಚನೆಗೆ

ಬೆಳಗಾವಿ: ಬಾಗಲಕೋಟೆ ಉಪಚುನಾವಣೆಯ ತೀವ್ರ ಪ್ರಚಾರದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ವಲ್ಪ ವಿಶ್ರಾಂತಿಗೆ ತಿರುಗಿದ್ದಾರೆ. ಕ್ಷೇತ್ರದಲ್ಲಿ ತಿಂಗಳಿಗೂ ಹೆಚ್ಚು ಕಾಲ ತಂಗಿ ಕೈ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಪ್ರಚಾರ

ಗಂಗಾವತಿ: ಕೊಪ್ಪಳ ತಾಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನವು ಬರುವ ಮೇ ತಿಂಗಳ ಕೊನೆವಾರದಲ್ಲಿ ಕೊಪ್ಪಳ ನಗರ ಅಥವಾ ಗ್ರಾಮೀಣ ಭಾಗದಲ್ಲಿ ನಡೆಸಲು ತೀರ್ಮಾನಿಸಿದ್ದು ಈ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಶಿಕ್ಷಕರು ಹಾಗೂ ಕವಿಗಳಾದ ಶ್ರೀನಿವಾಸ ಚಿತ್ರಗಾರ

ಚಿಟಗುಪ್ಪಾ : ಬೀದರ್ ಜಿಲ್ಲೆಯ ಹುಮನಾಬಾದ್ ವಿಧಾನಸಭಾ ಮತಕ್ಷೇತ್ರದ ತಾಲೂಕು ಕೇಂದ್ರವಾದ ಚಿಟಗುಪ್ಪಾ ನೂತನ ವಿಧಾನಸಭಾ ಮತಕ್ಷೇತ್ರವಾಗಿ ರಚನೆಯಾಗಬೇಕೆಂದು ಸಾಹಿತಿ , ಪರಿಸರ ಸಂರಕ್ಷಕರು, ಹೋರಾಟಗಾರರಾದ ಸಂಗಮೇಶ ಎನ್. ಜವಾದಿ ಒತ್ತಾಯಿಸಿದ್ದಾರೆ.ಪಟ್ಟಣದಲ್ಲಿ ಗುರುವಾರದಂದು ಪತ್ರಿಕಾ

ಕಲಬುರಗಿ/ ಯಡ್ರಾಮಿ ತಾಲೂಕಿನ ಪಂಚಾಯತಿಗಳಲ್ಲಿ 15ನೇ ಹಣಕಾಸು ಸಂಪೂರ್ಣ ದುರ್ಬಳಕೆಯಾಗಿದೆ ಈ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಯಡ್ರಾಮಿ ತಾಲೂಕಿನ ಎಲ್ಲಾ ಪಂಚಾಯತಗಳಲ್ಲಿ ಸಂಪೂರ್ಣ

ಬೀದರ/ಭಾಲ್ಕಿ (ಚಿಟಗುಪ್ಪಾ):ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ, ಕಾಯಕ ನಿಷ್ಠೆ-ದಾಸೋಹ ಕರುಣಾ ಮೂರ್ತಿ, ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾ

ಚಿತ್ತಾಪುರ : ತಾಲೂಕಿನ ಸುಗೂರ ಎನ್. ಗ್ರಾಮದಲ್ಲಿ ಇರುವ ಸಚ್ಚಿದಾನಂದ ನಿತ್ಯ ನಿರಂಜನ ಮೂರ್ತಿ ಸ್ವಯಂ ಸಿದ್ಧ ಶರಣ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರರ ಮಂದಿರದ ನೂತನ ಕಟ್ಟಡದ ದಿನಾಂಕ ೮-೪-೨೦೨೬ ರಂದು

ತಾಳಿಕೋಟೆ: ತಾಲೂಕಿನ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವು 44ನೇ ದಿನಕ್ಕೂ ಮುಂದುವರೆದಿದ್ದು, ಹೋರಾಟ ಮತ್ತಷ್ಟು ಉಗ್ರಗೊಳ್ಳುವ ಸಾಧ್ಯತೆ ಕಂಡುಬಂದಿದೆ.ಹೋರಾಟ ಸಮಿತಿಯ ಉಪಾಧ್ಯಕ್ಷರಾದ ಪರಶುರಾಮ

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೇರೂರು ವಿರುಪಣ್ಣ ತಾತನ ಮಠದಲ್ಲಿ ನೀರು ಬಳಕೆದಾರರ ಸಹಕಾರ (ವಿಎನ್ಸಿ) ಸಂಘದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುಕ್ರವಾರ ನಡೆಯಿತು. ನೂತನ ಅಧ್ಯಕ್ಷರಾಗಿ ಎ.ತಿಮ್ಮಪ್ಪ ಅವಿರೋಧ ಆಯ್ಕೆಗೊಂಡರು. ತದನಂತರ

ಬಳ್ಳಾರಿ / ಕಂಪ್ಲಿ : ಮಹಿಳೆಯು ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಮಹಿಳೆಯು ಗುರುತಿಸಿಕೊಂಡು ಸಮಾಜದ ಪ್ರಗತಿಯ ಪ್ರಮುಖ ಭಾಗವಾಗಿದ್ದಾಳೆ’ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೆಚ್. ದೊಡ್ಡಬಸಪ್ಪ ಹೇಳಿದರು.ಪಟ್ಟಣದ
Website Design and Development By ❤ Serverhug Web Solutions