
ಬೇಲಿಯೇ ಎದ್ದು ಹೊಲ ಮೇಯ್ದರೆ !?
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ನಂದಿಹಾಳ ಗ್ರಾಮ ಪಂಚಾಯತಿ ಅಧಿಕಾರಿ ಕಾನೂನು ಚೌಕಟ್ಟನ್ನು ಮೀರಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿರುತ್ತಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರವರ ಮುಖ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ನಂದಿಹಾಳ ಗ್ರಾಮ ಪಂಚಾಯತಿ ಅಧಿಕಾರಿ ಕಾನೂನು ಚೌಕಟ್ಟನ್ನು ಮೀರಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿರುತ್ತಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರವರ ಮುಖ್ಯ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಹೊಸ ಬಸ್ ನಿಲ್ದಾಣದ ನಂಬರ್ 10 ಮುದ್ದಾಪುರ ರಸ್ತೆಯ 2024 25 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಯೋಜನೆ ಅನುದಾನದಲ್ಲಿ ಹೊಸ ಬಸ್ ನಿಲ್ದಾಣದಿಂದ ನಂಬರ್ 10 ಮುದ್ದಾಪುರ

ಬೆಂಗಳೂರು :ರಾಜ್ಯದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಬುಡುಕಟ್ಟುಗಳದೌರ್ಜನ್ಯ ತಡೆ ಕಾಯ್ದೆಯಲ್ಲಿ ರಚಿಸಿರುವ ಜಿಲ್ಲಾ ಮತ್ತು ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆಗಳಿಗೆ ರಾಜ್ಯದ ಪೊಲೀಸ್ ಅಧಿಕಾರಿಗಳು ಕಡ್ಡಾಯ ಹಾಜರಾತಿಯಾಗಲು ಸೂಕ್ತ

ಬಾಗಲಕೋಟೆ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರ ಅನುಮೋದನೆಯೊಂದಿಗೆ ಕಾನೂನು ವಿಭಾಗದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸರ್ವೋಚ್ಚ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದ ಶ್ರೀ ವಿಶ್ವರಾಧ್ಯ ಗುರುಕುಲಮಠದ 47ನೇ ವರ್ಷದ ಪ್ರಣವ ಜ್ಯೋತಿ ಮಹಾರಥೋತ್ಸವ ಮಂಗಳವಾರ ಸಂಜೆ ವಿಜೃಂಭಣೆಯಿಂದ ಜರಗಿತು ಶ್ರೀ ಮಠದಿಂದ ಆರಂಭಗೊಂಡ ಮಹಾರಥೋತ್ಸವ ಗ್ರಾಮದ ರಾಜ್ಯ

ಕಲಬುರಗಿ ಜಿಲ್ಲೆಯ ಜೇವರ್ಗಿಯ ಶ್ರೀ ಮಹಾಲಕ್ಷ್ಮೀ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ, ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬುಧವಾರದಂದು ಶ್ರೀ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಯಿತು. ಪ್ರತಿಷ್ಠಾಪನೆಗೂ ಮುನ್ನ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಸ್ವಚ್ಛಗೊಳಿಸಿ,

ಯಾದಗಿರಿ/ ಗುರುಮಠಕಲ್: ಇಂದು ಜರುಗಿದ ಶ್ರೀ ವೀರಭದ್ರೇಶ್ವರನ ಜಯಂತೋತ್ಸವದಲ್ಲಿ ನೆರೆದಿದ್ದ ಭಕ್ತರು ಭಕ್ತಿಯ ಪರವಶದಲ್ಲಿ ತಮ್ಮನೇ ತಾವು ಮರೆತು ಪರಮಾತ್ಮನ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾದರು. ಪಟ್ಟಣದ ನಾರಾಯಣಪೂರ ಬಡಾವಣೆಯಲ್ಲಿ ವೀರಭದ್ರೇಶ್ವರ ಅಗ್ಗಿ ಮಹೋತ್ಸವದ ಸಡಗರ, ಸಂಭ್ರಮದ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೃಷಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ ಮಾಡಲಾಯಿತು. 2025 -26 ನೇ ಸಾಲಿನಲ್ಲಿ ಇಲ್ಲಿವರೆಗೂ 92 ಜನ ರೈತ ಫಲಾನುಭಾವಿಗಳಿಗೆ ತುಂತುರು ನೀರಾವರಿ ಘಟಕಗಳು ವಿತರಿಸಲಾಗಿದೆ.

ಚಾಮರಾಜನಗರ : ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ, ಅಂಚಿಪಾಳ್ಯ ಗ್ರಾಮದಲ್ಲಿ ಇರುವ ಕಿರಿಯ ಸರ್ಕಾರಿ ಪ್ರಾಥಮಿಕ ಶಾಲೆಯ ದುರ್ವ್ಯವಸ್ಥೆ ಹಾಗೂ ಶಾಲೆಯ ಸುತ್ತಮುತ್ತ ಗೋಡೆಗಳು ಬಿರುಕು ಬಿಟ್ಟಿದೆ, ಮತ್ತು ಸೀಲಿಂಗ್

ಬೆಳಗಾವಿ/ ಬೈಲಹೊಂಗಲ :ಇಂಚಲ ಶ್ರೀ ಶಿವಯೋಗೀಶ್ವರ ಸಂಸ್ಕೃತ ಪಾಠ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಸಂಸ್ಕೃತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು. ಸರ್ವ ಭಾಷಾ ಜನನಿ ಸಂಸ್ಕೃತಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಪೂರ್ಣಾನಂದ ಶ್ರೀ ಅಭಿಮತ ಸಂಸ್ಕೃತ ಭಾಷೆಯು ಸರಳ ಸುಲಲಿತ
Website Design and Development By ❤ Serverhug Web Solutions