
ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶಂಕು ಸ್ಥಾಪನೆ
ಸಿರುಗುಪ್ಪ : ತೆಕ್ಕಲಕೋಟೆ ಪಟ್ಟಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2025-26ನೇ ಸಾಲಿನ KKRDB ಯೋಜನೆಯ ಅನುದಾನದ ಅಡಿಯಲ್ಲಿ 7. ಕೋಟಿ ರೂಪಾಯಿ ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿರುಗುಪ್ಪ : ತೆಕ್ಕಲಕೋಟೆ ಪಟ್ಟಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2025-26ನೇ ಸಾಲಿನ KKRDB ಯೋಜನೆಯ ಅನುದಾನದ ಅಡಿಯಲ್ಲಿ 7. ಕೋಟಿ ರೂಪಾಯಿ ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ

ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮಲ್ಲೇಕಾವು ಗ್ರಾಮದಲ್ಲಿ ಶ್ರೀ ಸುವರ್ಣಮುಖಿ ಪ್ರೌಢಶಾಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನ ಪ್ರತಿಯೊಬ್ಬನ ಭಾರತೀಯರಿಗೆ ಹೆಮ್ಮೆಯ ದಿನ 1947 ಆಗಸ್ಟ್ 15 ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತರಾದ ದಿನವಿದು

ಗ್ರಾಮದ ಮತದಾರರು ಬೇಕು 60 ಮನೆಗಳಿಗಿಲ್ಲ ಮೂಲಭೂತ ಸೌಕರ್ಯ. ಕೊರಟಗೆರೆ ತಾಲ್ಲೂಕಿನ ಕೋಳಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಸೊಪ್ಪನಹಳ್ಳಿ ಗ್ರಾಮವು ಹೆಸರಿಗಷ್ಟೇ. ಗ್ರಾಮಕ್ಕಿಲ್ಲ ಮೂಲಭೂತ ಸೌಕರ್ಯ. ತಾಲ್ಲೂಕಿನಲ್ಲಿ ಗ್ರಾಮೀಣ ರಸ್ತೆಗಳು ಇಂದಿಗೂ

ಗದಗ ಜಿಲ್ಲೆ ರೋಣ ತಾಲೂಕು ಮಾಡಲಗೇರಿ ಗ್ರಾಮ ಪಂಚಾಯತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಪಂಚಾಯತಿ ಆಡಳಿತ ಅಧಿಕಾರಿಗಳಾದ ಬಾರಕೇರ ಮತ್ತು

ದೇಶಭಕ್ತಿ, ಸಂವಿಧಾನ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಯೊಂದಿಗೆ ಸಂಭ್ರಮಿಸಿದ ಶಾಲಾ ಮಕ್ಕಳು ಹಂದಿಗನೂರು: ಶ್ರೀ ಹಡಪದ ಅಪ್ಪಣ್ಣನವರ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆ, ಹಂದಿಗನೂರಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ

ಗೃಹ ಜ್ಯೋತಿ ಸರ್ವೇ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ಸೂಚನೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ಹೆಸ್ಕಾಂ ಕಚೇರಿಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಖಾಧಿಕಾರಿಗಳಾದ ಆರ್ ಆರ್ ಲಾಳಸಂಗಿ ಅವರು ನೆರವೇರಿಸಿದರು.

ನಾಗರಾಳ: ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಕಾಶ್ ಸಿಂಧೆ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ

ಪೊನ್ನಂಪೇಟೆ: 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು, ನಮಗೆ ಸ್ವಾತಂತ್ರ್ಯ

ಶಿವಮೊಗ್ಗ /ಬೆಂಗಳೂರು : ಹಲವಾರು ವರ್ಷಗಳಿಂದ ವಿಕಲಚೇತನರ ಏಳಿಗೆಗಾಗಿ ಶ್ರಮಿಸುತ್ತಿರುವ 22 ಸಾವಿರ ಮೀರಿದ ಸದಸ್ಯತ್ವವನ್ನು ಹೊಂದಿ ಕೇಂದ್ರ ಮತ್ತು ರಾಜ್ಯ ಸರಕಾರದೊಡನೆ ಸಮಸ್ಯೆಗಳ ಪರಿಹಾರಕ್ಕಾಗಿ ಸಮನ್ವಯ ಸಾಧಿಸಲು ಯತ್ನಿಸುತ್ತಿರುವ ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ವೃತ್ತ ಮರು ನಿರ್ಮಾಣಕ್ಕೆ ವಿವಿಧ ಸಂಘಟನೆಗಳ ಸಹಕಾರ. ಶಬ್ದವೇದಿ ಪರಿಣಿತ ಬೆಳವಡಿ ವಡ್ಡರ ಯಲ್ಲಣ್ಣ ವೃತ್ತವನ್ನು ಮರು ನಿರ್ಮಾಣಗೊಳಿಸಿ, 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸಂಘಟನೆಗಳ
Website Design and Development By ❤ Serverhug Web Solutions