
ಪಿ. ಲಂಕೇಶ್ ಪ್ರಶಸ್ತಿ ಸಮಾರಂಭ
ಶಿವಮೊಗ್ಗ: ಪಿ. ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 2026, ಏಪ್ರಿಲ್ 14ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಸರ್ಕಾರಿ ನೌಕರರ ಭವನ, ಆರ್ಟಿಒ ರಸ್ತೆ, ಶಿವಮೊಗ್ಗ ಏರ್ಪಡಿಸಲಾಗಿದ್ದು ಈ ಸಂಧರ್ಭದಲ್ಲಿ ಬೆಂಗಳೂರಿನ ಹಿರಿಯ ಪತ್ರಕರ್ತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಪಿ. ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 2026, ಏಪ್ರಿಲ್ 14ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಸರ್ಕಾರಿ ನೌಕರರ ಭವನ, ಆರ್ಟಿಒ ರಸ್ತೆ, ಶಿವಮೊಗ್ಗ ಏರ್ಪಡಿಸಲಾಗಿದ್ದು ಈ ಸಂಧರ್ಭದಲ್ಲಿ ಬೆಂಗಳೂರಿನ ಹಿರಿಯ ಪತ್ರಕರ್ತ

ಸಿರುಗುಪ್ಪ – ರಾಜ್ಯದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು ಸರಕಾರ ಈಗ 2026-27 ನೇ ಶೈಕ್ಷಣಿಕ ವರ್ಷದಿಂದ ದ್ವಿಭಾಷಾ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲು ನಿರ್ಧರಿಸಲಾಗಿದೆ

ಸಿರುಗುಪ್ಪ – ತಾಲೂಕು ದಾಸಾಪುರ ಗ್ರಾಮದಲ್ಲಿ ಬಸವರಾಜ ಎನ್ನುವವರ ಕುರಿಗಳ ಹಿಂಡಿನ ಮೇಲೆ ಮಂಗಳವಾರ ಬೆಳಗಿನ ಜಾವ ತೋಳದ ದಾಳಿಯಿಂದ 12 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ 28 ಕುರಿಗಳಲ್ಲಿ 12 ಕುರಿ ಮೃತಪಟ್ಟಿವೆ.

ಸಿರುಗುಪ್ಪ – ಅಳಿವಿನಂಚಿನಲ್ಲಿರುವ ಹಾಗೂ ಅತ್ಯಂತ ಅಪರೂಪದ ಗ್ರೇಟ್ ಇಂಡಿಯನ್ ಬಸ್ಟರ್ಡ್ ಜಿ ಐ ವಿ ಹಕ್ಕಿಯ ಪಕ್ಷಿ ಸಂರಕ್ಷಣೆಗಾಗಿ ಬಳ್ಳಾರಿ ಜಿಲ್ಲಾ ಅರಣ್ಯ ಇಲಾಖೆ ವಿನೂತನ ಹೆಜ್ಜೆ ಇರಿಸಿದೆ ಎಂದು ರಾಷ್ಟ್ರೀಯ ಸಾಕ್ಷರತಾ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಲ್ಲಿನ ಪ್ರತಿ ವಾರ್ಡ್ ಗಳಲ್ಲಿ ಗಾಂಧಿನಗರ, ಅಂಬೇಡ್ಕರ್ ನಗರ, ಕಾಲೋನಿಗಳಲ್ಲಿ ಮನೆ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಕಿಟ್ಟಾ, ಹಾರಕೂಡ, ಗೋಕುಳ, ಪ್ರತಾಪೂರ, ಮುಡಬಿ, ಹಾಗೂ ಇತರೆ ಎಲ್ಲಾ ಗ್ರಾಮಗಳಲ್ಲಿ ಕಿರಾಣಾ ಅಂಗಡಿಗಳಲ್ಲಿ, ಪಾನ್ ಶಾಪ್ ಡಬ್ಬಾಗಳಲ್ಲಿ ಹಾಗೂ ಸಾರ್ವಜನಿಕ ಜಾಗಗಳಲ್ಲಿ ಅಕ್ರಮವಾಗಿ ಮದ್ಯ

ಬಾಗಲಕೋಟೆ ಜಿಲ್ಲೆಯ ಮುಧೋಳ : ಇಂದಿನ ನಮ್ಮ ಮಕ್ಕಳಿಗೆ ನೈತಿಕ ಸಂಸ್ಕಾರವನ್ನು ಕೊಡುವುದರೊಂದಿಗೆ ನಾಡಿನ ಆಸ್ತಿಯನ್ನಾಗಿ ಮಾಡುವ ಗುರುತರ ಜವಾಬ್ದಾರಿ ಪ್ರತಿಯೊಬ್ಬ ಪಾಲಕರ ಮೇಲಿದೆ ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ

2026 ಏಪ್ರಿಲ್-14 ರಂದು ಸಂವಿಧಾನ ಶಿಲ್ಪಿ ಡಾ॥ ಬಿ ಆರ್ ಅಂಬೇಡ್ಕರ್ ರವರ ಜಯಂತಿಯನ್ನು ರಾಜ್ಯಾದ್ಯಂತ ಹಾಗೂ ಸರಕಾರಿ/ಅರೆಸರಕಾರಿ ಕಛೇರಿಗಳಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಕ್ರಮಕೈಗೊಳ್ಳುವಂತೆ ಚಿದಾನಂದ ಕಾಂಬಳೆ ಅಧ್ಯಕ್ಷರು ಕರ್ನಾಟಕ ರಾಜ್ಯ ಛಲವಾದಿ

ಬೆಳಗಾವಿ: ಅಥಣಿ ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿರುವ ನಡುವೆ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಶಾಸಕ ಲಕ್ಷ್ಮಣ ಸವದಿ ಯಾವ ಕಾರಣಕ್ಕೂ ಮತ್ತೆ ಬಿಜೆಪಿಗೆ

ಯಲಬುರ್ಗಾ : ಪಟ್ಟಣದ ಸಿ. ಎಸ್. ಸಿ ಕೇಂದ್ರದಲ್ಲಿ ಡಿಜಿಪೇ- ಎಟಿಎಂ ಬಗ್ಗೆ ಪ್ರಸ್ತಾವಿಕವಾಗಿ ಯೋಜನಾಧಿಕಾರಿ ಗಣೇಶ ನಾಯಕ ಅವರು ಮಾತನಾಡಿ, ಯಾವುದೇ ಬ್ಯಾಂಕಿನ ಡೆಬಿಟ್ ಕಾರ್ಡ್ ಬಳಸಿ ಇಲ್ಲಿ ಹಣ ಪಡೆಯಬಹುದು ಮತ್ತು
Website Design and Development By ❤ Serverhug Web Solutions