
ದಿನಾಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ
ಬಳ್ಳಾರಿ / ಕಂಪ್ಲಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಡಿ.29ರ ವಿಶ್ವ ಮಾನವ ದಿನಾಚರಣೆ ಹಾಗೂ 2026ರ ಜ.1ರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.ತಹಶೀಲ್ದಾರ್ ಜೂಗಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಡಿ.29ರ ವಿಶ್ವ ಮಾನವ ದಿನಾಚರಣೆ ಹಾಗೂ 2026ರ ಜ.1ರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.ತಹಶೀಲ್ದಾರ್ ಜೂಗಲ್

ಮೂಲಭೂತ ಸೌಕರ್ಯ ಒದಗಿಸಲು ಬದ್ಧ : ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಬಳ್ಳಾರಿ / ಕಂಪ್ಲಿ: ಪಟ್ಟಣದ 23 ವಾರ್ಡ್ ಗಳಲ್ಲಿರುವ ಸಮಸ್ಯೆಗಳನ್ನು ಅರಿತು, ಹಂತ ಹಂತದಲ್ಲಿ ಸಮಸ್ಯೆಗಳಿಗೆ ಮುಕ್ತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ

ಕಂಪ್ಲಿ: ವಿಜಯಪುರದ ಸಂತ ಅಣ್ಣಮ್ಮನವರ ಚರ್ಚ್ ಸಭಾಂಗಣದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಬೆಂಗಳೂರು, ಯುಗದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕವಿ ಕಾವ್ಯ ಸಂಭ್ರಮ ಮತ್ತು ವಿವಿಧ ಕ್ಷೇತ್ರದ ಸಾಧಕರ

ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಪೊಲಿಯೋ ಕಾರ್ಯಕ್ರಮದ ಅಂಗವಾಗಿ ಭಾನುವಾರ ಲಸಿಕಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಚಾಲನೆ ನೀಡಿದರು. ಬಳಿಕ ಮಾತನಾಡಿ

ಕೊಪ್ಪಳ/ ಯಲಬುರ್ಗಾ: ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ಅಂಗವಾಗಿ ಶ್ರೀ ದ್ಯಾಮಮ್ಮದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕುವ ಮೂಲಕ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ

ಚಾಮರಾಜನಗರ/ ಹನೂರು: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮಕ್ಕೆ ಶಾಸಕ ಎಂ. ಆರ್. ಮಂಜುನಾಥ್ ಚಾಲನೆ ನೀಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪೋಲಿಯೊ ಹನಿ

ಅಂಗವೈಕಲ್ಯ ನಿರ್ಮೂಲನೆಗಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ | ಡಾ. ನಾಜ್ರೀನ್ ಯಾದಗಿರಿ/ಗುರುಮಠಕಲ್ : ಡಿ. ೨೧- ಮಕ್ಕಳ ಅಂಗವಿಕಲತೆ ನಿರ್ಮೂಲನೆಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವದು ಕಡ್ಡಾಯ, ಪೋಲಿಯೋ ಲಸಿಕೆ ತಪ್ಪದೇ

ವಿಜಯಪುರ/ಮುದ್ದೇಬಿಹಾಳ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಗ್ರಾಮದಲ್ಲಿ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲು ಪ್ರಭಾತ್ ಭೇರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕರ್ನಾಟಕ ಸರ್ಕಾರದಿಂದ

ಗದಗ ಜಿಲ್ಲೆ ಗದಗ ತಾಲೂಕಿನ ಕದಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡಿಸೆಂಬರ್ 21 ಭಾನುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅಂಗನವಾಡಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಅಂಗನವಾಡಿ ಸಿಬ್ಬಂದಿಗಳು, ಕದಡಿ ಗ್ರಾಮದಲ್ಲಿ ಬೆಳಗಿನ ಜಾವ

ಬೀದರ್, ಡಿಸೆಂಬರ್ 20, 2025 – ಲರ್ನಿಂಗ್ ಲಿಂಕ್ಸ್ ಫೌಂಡೇಶನ್, ಶೆಲ್ ಎನ್ಎಕ್ಸ್ಪ್ಲೋರರ್ಸ್ ಮತ್ತು ನೀತಿ ಆಯೋಗದ (ಅಟಲ್ ಇನೋವೇಷನ್ ಮಿಷನ್) ಸಂಯುಕ್ತ ಆಶ್ರಯದಲ್ಲಿ ಹೋಟೆಲ್ ಶಿವ ಇಂಟರ್ನ್ಯಾಷನಲ್ ಬೀದರ್ ನಲ್ಲಿ ಶಿಕ್ಷಕರಿಗಾಗಿ ವೃತ್ತಿಪರ
Website Design and Development By ❤ Serverhug Web Solutions