
ಸರಳ ಸಂತ, ತತ್ವಜ್ಞಾನಿ -ಸಿದ್ದೇಶ್ವರ ಸ್ವಾಮೀಜಿ ಸಂಸ್ಮರಣೆ
ಉತ್ತರ ಕನ್ನಡ/ ಶಿರಸಿ : ಜಸ್ಟೀಸ್ ಜಿ ಎನ್ ಸಭಾಹಿತ, ಜಸ್ಟೀಸ್ ವಿ ಜಿ ಸಭಾಹಿತ ಸ್ಮರಣೆಯಂದು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಶ್ರೀ ಶಂಕರ್ ಹೆಗಡೆ ಭದ್ರನ್ ಅವರಿಂದ ಉಪನ್ಯಾಸ ಕಾರ್ಯಕ್ರವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉತ್ತರ ಕನ್ನಡ/ ಶಿರಸಿ : ಜಸ್ಟೀಸ್ ಜಿ ಎನ್ ಸಭಾಹಿತ, ಜಸ್ಟೀಸ್ ವಿ ಜಿ ಸಭಾಹಿತ ಸ್ಮರಣೆಯಂದು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಶ್ರೀ ಶಂಕರ್ ಹೆಗಡೆ ಭದ್ರನ್ ಅವರಿಂದ ಉಪನ್ಯಾಸ ಕಾರ್ಯಕ್ರವು

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಬಹು ದಿನಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು. ಮುಂಗಾರು ಅಧಿವೇಶನ ಸದನದಲ್ಲಿ ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳ ವಿಷಯ ಬಗ್ಗೆ ಪ್ರತಿಧ್ವನಿ ಎತ್ತಿ ಮಾತನಾಡಿ.

ಜಮಖಂಡಿಯ ಓಲೆಮಠದ ಆಶ್ರಯದಲ್ಲಿ ಜರುಗುತ್ತಿರುವ ವಚನ ಶ್ರಾವಣ ಅಂಗವಾಗಿ ಗುಂಡಾಳೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನಂದ ದೇವರು ಶ್ರೀಗಳು ಆಶೀರ್ವಚನ ನೀಡಿದರು. ಗುರುಸಿದ್ದಯ್ಯ ಅವರವಾಡಮಠ, ತಳಜಪ್ಪ ಜಾಲಿಬೇರಿ, ಈಶ್ವರ ವಾಳೆನ್ನವರ ಇದ್ದರು. ಬಾಗಲಕೋಟೆ: ತೆಗಳಿ,

ಬೆಳಗಾವಿ/ಅಥಣಿ :ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ರಾಜ್ಯ ಸರ್ಕಾರವು ಆಗಸ್ಟ್ ತಿಂಗಳಿನಲ್ಲಿ ನಡೆಯುವ ಅಧಿವೇಶನದಲ್ಲಿ ಚರ್ಚಿಸಿ ಜಾರಿಗೆ ತರಬೇಕೆಂದು ಆಗ್ರಹಿಸಿ ಅಥಣಿ ತಾಲ್ಲೂಕಿನ ಕುರಿಗಾಹಿಗಳಿಂದ ಅಥಣಿ ಕುರಿಗಾರರ ಪರವಾಗಿ ಮಾನ್ಯ ಅಥಣಿ ತಶೀಲ್ದಾರಾದ ಸಿದ್ದರಾಯ

ಯಾದಗಿರಿ/ಗುರುಮಠಕಲ್ : ಸತತ ಮಳೆಯಿಂದ ನೀರಿನಲ್ಲಿ ಮುಳುಗುತ್ತಿರುವ ಬೆಳೆಗೆ ಕಂದಾಯ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಸಮಿಕ್ಷೆ ಮಾಡಿ ತಕ್ಷಣ ಪರಿಹಾರ ನೀಡಬೇಕೆಂದು ತಾಲೂಕಿನ ತಹಶೀಲ್ದಾರ್ ರವರಿಗೆ ಕ. ರ. ವೇ ಅಧ್ಯಕ್ಷ ಶರಣಬಸಪ್ಪ

ಬಾಗಲಕೋಟೆ/ ಮುಧೋಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಲಕ್ಷಾಂತರ ಜನರು ನೆಮ್ಮದಿಯ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವತ್ತು ಗ್ರಾಮೀಣ ಭಾಗದ ಜನರಿಗೆ ಧರ್ಮಸ್ಥಳದ ಯೋಜನೆಗಳು ದಾರಿದೀಪವಾಗಿವೆ ಎಂದು ತಾಲೂಕಾ ಯೋಜನಾಧಿಕಾರಿಗಳಾದ ರಾಜೀವ್ ಆಚಾರ್ಯರು ಅಭಿಪ್ರಾಯ

ಬೆಂಗಳೂರು : ರಾಜಭವನದ ಗಾಜಿನಮನೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಆಯೋಜಿಸಿದ್ದ ಲಘು ಉಪಹಾರ ಕೂಟಕ್ಕೆ ರಾಜ್ಯಪಾಲರ ಆಹ್ವಾನದ ಮೇರೆಗೆ ಬಳ್ಳಾರಿ ಜಿಲ್ಲೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದ ಶ್ರೀ ವೀರಭದ್ರೇಶ್ವರ ನೂತನ ರಥೋತ್ಸವಕ್ಕೆ ಚಾಲನೆಯನ್ನು ಶ್ರೀ ವಿಜಯಮಹಾಂತ ಮಹಾಸ್ವಾಮಿಗಳು ಮೈಸೂರು ಮಠ, ಕುದರಿಮೋತಿ. ಹಾಗೂ ಮೌನತಪಸ್ವಿ ಶ್ರೀ ಅಭಿಮನ್ಯಪ್ಪಜ್ಜನವರ ಧರ್ಮರ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮದ

ಬೆಳಗಾವಿ: ವೀರರಾಣಿ ಬೆಳವಡಿ ಮಲ್ಲಮ್ಮನ 366 ನೆಯ ಜಯಂತೋತ್ಸವವು ಮಲ್ಲಮ್ಮನ ಬೆಳವಡಿಯಲ್ಲಿ ಅದ್ದೂರಿಯಾಗಿ ಜರುಗಿತು.ಗ್ರಾಮದ ಮನೆಗಳ ಮುಂದೆ ರಂಗವಲ್ಲಿ ಹಾಕಿ ರಾಣಿ ಮಲ್ಲಮ್ಮಳ ಭಾವಚಿತ್ರವಿರುವ ವಾಹನವನ್ನು ಭಕ್ತಿಯಿಂದ ನೀರು ಹಾಕಿ ಬರಮಾಡಿಕೊಂಡು, ಮಲ್ಲಮ್ಮಳ ಅಭಿಮಾನಿಗಳು

ಬಳ್ಳಾರಿ / ಕಂಪ್ಲಿ : ಮತ್ತೆ ಬೀದಿ ನಾಯಿ, ಬಿಡಾಡಿ ದನಗಳ ಹಾವಳಿ ಮರುಕಳಿಸಿದೆ. ಇಡೀ ಊರನ್ನೇ ತಮ್ಮ ಸಾಮ್ರಾಜ್ಯ ಮಾಡಿಕೊಂಡಿದ್ದು ನಾಗರಿಕರಲ್ಲಿ ನಡುಕ ಹುಟ್ಟಿಸಿವೆ. ಯಾವ ಕ್ಷಣದಲ್ಲಿ ದಾಳಿ ನಡೆಸುತ್ತವೆ ಎಂಬುದನ್ನು ಊಹಿಸಲು
Website Design and Development By ❤ Serverhug Web Solutions