
ಶ್ರೀ ಜಲದೇಶ್ವರ ಜಾತ್ರಾ ಮಹೋತ್ಸವ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಒಡೆಯನಾದ ಶ್ರೀ ಜಲದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಆ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ.ದಿನಾಂಕ:16-08-2025ಶನಿವಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಒಡೆಯನಾದ ಶ್ರೀ ಜಲದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಆ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ.ದಿನಾಂಕ:16-08-2025ಶನಿವಾರ

ಕಲಬುರಗಿ :ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ.) ಯ ಕಲ್ಬುರ್ಗಿ ಜಿಲ್ಲೆಯ ಉಪಾಧ್ಯಕ್ಷರಾಗಿ ಶ್ರೀ ಶಿವಕುಮಾರ ಪಾಟೀಲ್ ಹೇರೂರು ಮತ್ತು ಶ್ರೀ ಮಲ್ಲಿನಾಥ್ ಶಿವರಾಯ ಪಾಟೀಲ್ ಹುಳಗೇರಾ ಇವರನ್ನು ಕಾಳಗಿ

ಶಿವಮೊಗ್ಗ/ : ತೀರ್ಥಹಳ್ಳಿಯ ತುಂಗಾ ಕಾಲೇಜಿನ ಸುವರ್ಣ ಮಹಿಳಾ ವಸತಿ ನಿಲಯದಲ್ಲಿ79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಯನ್ಸ್ ಕ್ಲಬ್, ತೀರ್ಥಹಳ್ಳಿ. ಇವರ ಸಹಯೋಗದಲ್ಲಿ ತುಂಗಾ ಮಹಾವಿದ್ಯಾಲಯದ, ಮಹಿಳಾ ವಸತಿ ನಿಲಯದ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ

ಬೆಂಗಳೂರು :ಅಟಲ್ ಜೀ ಜನ್ಮ ಶತಮಾನೋತ್ಸವ ಸಮಿತಿ – ಕರ್ನಾಟಕ ವತಿಯಿಂದ ಅಟಲ್ ಜೀ ಜನ್ಮಶತಮಾನೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಟೌನ್ಹಾಲ್ನಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರಕಾರಿ ತಾಲೂಕ ಆಡಳಿತದಿಂದ ಕಾ.ನಿ.ಪ ಧ್ವನಿ ಸಂಘಟನೆಯ ಸಿಂಧೂರ ಸಾಮ್ರಾಜ್ಯ ಪತ್ರಿಕೆಯ ಪತ್ರಿಕೆಯ ವರದಿಗಾರರಾದ ಆನಂದ್ ಅಗರಖೇಡ ರವರಿಗೆ ಪತ್ರಿಕಾ ಸಾಧಕರಿಗೆ ಶ್ರೀ ಯಶವಂತರಾಯ ಗೌಡ ಪಾಟೀಲ್ ಮಾನ್ಯ

ಗದಗ: ರೋಣ ತಾಲ್ಲೂಕಿನ ಕುರಡಗಿ ಗ್ರಾಮದಶ್ರೀ ವೀರೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನೆರವೇರಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನುಶೌಕತ್ ಆಲಿ ನದಾಫ್ ವಹಿಸಿ ಧ್ವಜಾರೋಹಣ ನೆರವೇರಿಸಿದರು.ಊರಿನ ಹಿರಿಯರಾದ ಹುಚ್ಚೂಸಾಬ್ ಗೊಗೇರಿ,ಮಲ್ಲಯ್ಯ ವಸ್ತ್ರದ ,ವೀರಣ್ಣ

ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದರ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ವಿಶೇಷ ಚೇತನರಾಗಿರುವ ಸಹಾಯಕ ಪ್ರಬಂಧಕ ಶ್ರೀ ಟಿ. ಎಸ್. ಶ್ರೀಧರ್ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಫಲ

ಗದಗ ಜಿಲ್ಲೆ ರೋಣ ತಾಲೂಕು ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಶಿವನಗೌಡ ಸಿದ್ದನಗೌಡ ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ಗ್ರಾಮ

ಗದಗ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟು ಹಬ್ಬದ ನಿಮಿತ್ಯ ಇರುವ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿನಾಯಕ್ ಪರಪುರ್ ಮಂಜುನಾಥ್ ಕೊರವರ್ ಬಸವರಾಜ್ ಹೊಸಮನಿ ಹನುಮಂತಪ್ಪ ಗೋಚಲ್ನವರ್ ಜಿಲ್ಲಾ ಕಾಂಗ್ರೆಸ್

ಗದಗ/ರೋಣ : ಇಂದು 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೈ ಭೀಮ್ ಸೇನಾ ಸಂಘಟನೆ ವತಿಯಿಂದ ಕುರುಡಗಿ ಗ್ರಾಮದಲ್ಲಿ ಧ್ವಜಾರೋಹಣ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು ವಿರೇಶ ದೊಡ್ಡಮನಿ ಮತ್ತು ಗ್ರಾಮದ ಹಿರಿಯ ನಾಯಕರು
Website Design and Development By ❤ Serverhug Web Solutions