
“ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”
ಕೊಟ್ಟೂರು : ತಾಲೂಕು ಪಂಚಾಯೀತಿಯ ಸಭಾಂಗಣದಲ್ಲಿ 13 – 08 – 2026 ರ ಗುರುವಾರದಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷರಾದ ಹೊಸಮನಿ ಅನಿಲ್ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಟ್ಟೂರು : ತಾಲೂಕು ಪಂಚಾಯೀತಿಯ ಸಭಾಂಗಣದಲ್ಲಿ 13 – 08 – 2026 ರ ಗುರುವಾರದಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷರಾದ ಹೊಸಮನಿ ಅನಿಲ್ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ

ಶಿವಮೊಗ್ಗ: “PM-eBus Sewa” (ಪಿಎಂ ಇ-ಬಸ್ ಸೇವಾ) ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್ಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು ಎಂದು ಕೋರಿ ಮಾನ್ಯ ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಬೆಂಗಳೂರಿನಲ್ಲಿ

ಕೊರಟಗೆರೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅಗತ್ಯ: ಸದಾನಂದ ಕೊರಟಗೆರೆ, ಆ.14: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣ ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸುತ್ತದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು, ಉದ್ಯಮಿಗಳು ಹಾಗೂ

ಸಂಪುಟ ದರ್ಜೆ ಸ್ಥಾನಮಾನದ ಗೌರವದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರನ್ನು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು

ಹಿಂದೂ ಜನಜಾಗೃತಿ ಸಮಿತಿಯ ‘ರಾಷ್ಟ್ರಧ್ವಜವನ್ನು ಗೌರವಿಸಿ’ ಅಭಿಯಾನ ! ಮಂಗಳೂರು: ರಾಷ್ಟ್ರಧ್ವಜವು ಪ್ರತಿಯೊಬ್ಬ ಭಾರತೀಯನ ಹೆಮ್ಮೆ, ಆತ್ಮ ಸಮ್ಮಾನ ಮತ್ತು ರಾಷ್ಟ್ರೀಯತೆಯ ಗುರುತಾಗಿದೆ. ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ಮತ್ತು ಜನವರಿ ೨೬ರ ಗಣರಾಜ್ಯೋತ್ಸವದಂದು

ಬೆಂಗಳೂರು: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿ. ಕೆ . ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು

ಬೆಂಗಳೂರು : ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಬಿಜೆಪಿ, ಜೆಡಿಎಸ್ ಹಾಗೂ

ಬಳ್ಳಾರಿ / ಕಂಪ್ಲಿ : ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ರಾಮಸಾಗರ ಗ್ರಾಮದ ಮತದಾರರ ಪಟ್ಟಿಯಲ್ಲಿ ಆಘಾತಕಾರಿ ಲೋಪವೊಂದು ಬೆಳಕಿಗೆ ಬಂದಿದೆ. ರಾಮಸಾಗರ ಗ್ರಾಮದ ನಿವಾಸಿ ಆನೆ ಪ್ರಕಾಶ (ತಂದೆ: ಆನೆ ಈರಪ್ಪ)

ಬಳ್ಳಾರಿ / ಕಂಪ್ಲಿ : ಬಳ್ಳಾರಿ: ವಂದೇ ಮಾತರಂ ಗೀತೆಗೆ 150 ವರ್ಷಗಳಾದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ 100 ಮೀಟರ್ ಉದ್ದದ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಂಡಿತ್ತು. ಇಲ್ಲಿನ ಷಾಮಿಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ರಾಮಸಾಗರ ಗ್ರಾಮದಲ್ಲಿ ಇಂದು ಕುಷ್ಠ ರೋಗದಿಂದ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಜೀವನೋಪಾಯಕ್ಕಾಗಿ ಡೇಮಿಯನ್ ಫೌಂಡೇಶನ್ (DFIT) ವತಿಯಿಂದ ಕಿರಾಣಿ ಅಂಗಡಿಯ
Website Design and Development By ❤ Serverhug Web Solutions