
ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ
ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಎಮ್ಮಿಗನೂರು ಗ್ರಾಮದ ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ ಮೊತ್ತದ ಡಿ. ಡಿ. ಯನ್ನು ವಿತರಿಸಲಾಯಿತು. ಈ ವೇಳೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಎಮ್ಮಿಗನೂರು ಗ್ರಾಮದ ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ ಮೊತ್ತದ ಡಿ. ಡಿ. ಯನ್ನು ವಿತರಿಸಲಾಯಿತು. ಈ ವೇಳೆ

ಬಳ್ಳಾರಿ / ಕಂಪ್ಲಿ : ಗ್ರಾಮದ ಶ್ರೀ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ಶಿಕ್ಷಣದಲ್ಲಿ ತಾಯಂದಿರ ಪಾತ್ರ ಅರಿವು ಕುರಿತು ಕಾರ್ಯಕ್ರಮ ಜರಗಿತು.ಈ

ಬಳ್ಳಾರಿ/ ಕಂಪ್ಲಿ: ತಾಲೂಕಿನ ಎಮ್ಮಿಗನೂರ ಗ್ರಾಮದ ಸರಕಾರಿ ಶತಮಾನ ಶಾಲೆಯಲ್ಲಿ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಲಾಯಿತು.ಈ ವೇಳೆ ಮುಖ್ಯಗುರು ಬಿ. ಎಸ್. ಸದ್ದೋಜಾತಪ್ಪ ಮಾತನಾಡಿ ಪ್ರತಿಯೊಬ್ಬ ಮಕ್ಕಳು ಪೌಷ್ಟಿಕ ಅಂಶ ಆಹಾರವನ್ನು

ಬಳ್ಳಾರಿ/ ಕಂಪ್ಲಿ : ತಾಲೂಕಿನ ಎಮ್ಮಿಗನೂರ ಗ್ರಾಮದ ಶ್ರೀ ಜಡೆ ಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.ಈ ವೇಳೆ ಟ್ರಸ್ಟ್ ನ ಅಧ್ಯಕ್ಷ ಶಿವನೇಗೌಡರ ರಾಮಪ್ಪ ಮಾತನಾಡಿ ಕಾರ್ಗಿಲ್ ಯುದ್ಧ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ 4,078 ದಿನಗಳಕಾಲ ಪ್ರಧಾನಿಯಾಗಿ ನಿರಂತರ ಸೇವೆ ಮಾಡುವುದರೊಂದಿಗೆ, ಮಾಜಿ ಪ್ರಧಾನಿಮಂತ್ರಿ ಇಂದಿರಾ ಗಾಂಧಿಯವರ ಸೇವಾವಧಿಯನ್ನು ಹಿಂದಿಕ್ಕಿದ್ದಾರೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್

ಕಲಬುರಗಿ: ಸುಪ್ರಿಂಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಆಗ್ರಹಿಸಿ, ಆಗಸ್ಟ್ 1ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಾಗೂ ಆ.10 ರ ನಂತರ ಅಸಹಕಾರ ಚಳವಳಿ ನಡೆಸಲಾಗುವುದು ಎಂದು

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಯಾದಗಿರಿ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ’ ದಲ್ಲಿ ಪತ್ರಿಕೋದ್ಯಮದಲ್ಲಿ ಸಾಧನೆಗೈದುಜಿಲ್ಲಾ ಮಟ್ಟದ ಪ್ರಶಸ್ತಿಗೆ

ಚಾಮರಾಜನಗರ/ ಗುಂಡ್ಲುಪೇಟೆ : ಪಟ್ಟಣದ ಪುರಸಭೆಯ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ

ಬೆಂಗಳೂರಿನ ಚೈತನ್ಯ ಇಂಟೆರ್ ನ್ಯಾಷನಲ್ ಫೌಂಡೇಶನ್ ಸಂಸ್ಥೆಯು ನಿನ್ನೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಹಾಸನದ ಸಮಾಜಸೇವಕ, ಪರಿಸರ ಪ್ರೇಮಿ ಎಂ. ಸಿ. ರಾಜು ಅವರಿಗೆ ಚಾಣಕ್ಯ ಅಂತರ ರಾಷ್ಟ್ರೀಯ ಪ್ರಶಸ್ತಿ

ಗದಗ/ ನರಗುಂದ: ಪಟ್ಟಣದ ನಗೀನಾ ಮಸ್ಜಿದ್ ಕಮಿಟಿಗೆ ಕೂಡಲೇ ಜನರಲ್ ಬಾಡಿ ಸದಸ್ಯರನ್ನು ನೇಮಿಸುವಂತೆ ಗದಗ ಜಿಲ್ಲಾ ವಕ್ಫ್ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದೇಶನ ನೀಡಬೇಕೆಂದು ಗುರುವಾರ
Website Design and Development By ❤ Serverhug Web Solutions