
ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ
ಬೀದರ್ ಜಿಲ್ಲೆ ಬೀದರ್ ತಾಲೂಕಿನ ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ನವಂಬರ್ 10, 11 ಮತ್ತು 12 ರಂದು ನಡೆಯಲಿರುವ ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ ವಿಶ್ವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ಜಿಲ್ಲೆ ಬೀದರ್ ತಾಲೂಕಿನ ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನಕೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ನವಂಬರ್ 10, 11 ಮತ್ತು 12 ರಂದು ನಡೆಯಲಿರುವ ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷದೀಪೋತ್ಸವ ವಿಶ್ವ

ಬೀದರ್ ಜಿಲ್ಲೆ ಔರಾದ ತಾಲ್ಲೂಕು ಡಾಕ್ಟರ್. ಗುರುಪಾದಪ್ಪ ನಾಗಮಾರಪಳ್ಳಿ ಇವರು ಸಹಕಾರ ರಂಗದ ಧುರೀಣ ಮಾಜಿ ಸಚಿವರು ಜಿಲ್ಲೆ ರೈತ ಆಶಾಕಿರಣ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಗುರುಪಾದಪ್ಪ

ಕೊಪ್ಪಳ : ನಮ್ಮ ಜೀವನದಲ್ಲಿ ಡಾ. ಅಬುಲ್ ಕಲಾಂ ಅವರ ಆದರ್ಶ ಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಅಗತ್ಯತೆ ಇದೆಯೆಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬಿ ಹುಲಿಗೆಮ್ಮ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ಪರಿಸರ ಹಾಳು ಮಾಡಲಾಗುತ್ತಿದೆ ಎಂದು ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಗಂಭೀರ ಆರೋಪ ಮಾಡಿದರು. ವಿವಿಧ ಸಂಘಟನೆಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು,

ಮುಳ್ಳೂರು ಹಾಗೂ ಹರಳೆ ಗ್ರಾ.ಪಂ ವ್ಯಾಪ್ತಿಗೆ ಸೇರಿದ ಗ್ರಾಮಗಳಲ್ಲಿ ಸುಮಾರು 83 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದೆರಡು ದಿನಗಳಿಂದ ಆರಂಭಗೊಂಡಿರುವ ಕೃಷಿ ಮೇಳವು ಕೇವಲ ಕೃಷಿ ಬಗೆಗೆ ಮಾತ್ರ ಪ್ರಾತ್ಯಕ್ಷಿಕತೆ ನೀಡದೆ ಸಾರ್ವಜನಿಕರ ವಿಭಿನ್ನ ಅಭಿರುಚಿಗಳ ಭರಪೂರ ಪ್ರಾತ್ಯಕ್ಷಿಕತೆಯನ್ನು ಪ್ರದರ್ಶಿಸಿ ಸಂಘಟಕರು ತಮ್ಮ ಜಾಣ್ಮೆ ಮತ್ತು ಕೌಶಲವನ್ನು

ಚಾಮರಾಜನಗರ/ ಹನೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ವತಿಯಿಂದ ಹನೂರು ತಾಲ್ಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮುಖಾಂತರ ಸಂವಿಧಾನ ಪ್ರಜಾ ಪ್ರಭುತ್ವ ಜಾತ್ಯಾತೀತತೆ ಕೋಮು ಸಾಮರಸ್ಯ ಶಾಂತಿ ಸೌಹಾರ್ದತೆ ಸಹಬಾಳ್ವೆಯ ವಿರೋಧಿ ಜಾತಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ರಿವರ್ಸ್ ಸೈಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಿಂಚಲಿ ಇಲ್ಲಿಯ ಶಿಕ್ಷಣ ಸಂಸ್ಥೆಯ ಶಾಲೆಯ ವಿದ್ಯಾರ್ಥಿಗಳು ಸ್ವರೂಪ ದೇಸಾಯಿ /ವೈಷ್ಣವಿ ದಂಡಾಪುರೆ, ವಸುಂಧರಾ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ದಿನಾಂಕ: 09/11/2025 ರ ರವಿವಾರ ದಿನದಂದು ಆದ್ಯ ದ್ವೈಪನಾಚಾರ್ಯರ ಪುಣ್ಯ ದಿನದ ನಿಮಿತ್ಯವಾಗಿ ಶ್ರೀರಾಮ ಮಂದಿರದಲ್ಲಿ ರಾಮ, ಸೀತೆ, ಲಕ್ಷ್ಮಣ ಮೂರ್ತಿಯ ಜೊತೆಗೆ ಆದ್ಯ ದ್ವೈಪನಾಚಾರ್ಯ

ಬೀದರ್/ ಬಸವಕಲ್ಯಾಣ: ದಿ. 10/11/2025 ರಂದು ಬಸವಕಲ್ಯಾಣ ತಾಲೂಕಿನ D.S.S (ಅಂಬೇಡ್ಕರವಾದ) ತಾಲೂಕಿನ ಅಧ್ಯಕ್ಷರಾದ ಮಾಹಾದೇವ M ಗಾಯಕವಾಡ ರವರಿಂದ ಹಾಗೂ ಸಂಘಟನೆಯ ವತಿಯಿಂದ ತಹಶೀಲ್ದಾರವರಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಕೆಳಗಿನ ಹಕ್ಕೊತ್ತಾಯಗಳು ಮನವಿ
Website Design and Development By ❤ Serverhug Web Solutions