
ಪಾವಗಡದಲ್ಲಿ ಹಾಡಹಗಲೇ ದರೋಡೆ!
ಲ್ ತುಮಕೂರು/ ಪಾವಗಡ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲಲ್ಲೇ ಮನೆಗೆ ನುಗ್ಗಿದ ಆಗಂತುಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕಪಾಟಿನಲ್ಲಿದ್ದ ಸುಮಾರು 200 ಗ್ರಾಂ ಚಿನ್ನಾಭರಣ, ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಶುಕ್ರವಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಲ್ ತುಮಕೂರು/ ಪಾವಗಡ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲಲ್ಲೇ ಮನೆಗೆ ನುಗ್ಗಿದ ಆಗಂತುಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕಪಾಟಿನಲ್ಲಿದ್ದ ಸುಮಾರು 200 ಗ್ರಾಂ ಚಿನ್ನಾಭರಣ, ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಶುಕ್ರವಾರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಇಲಾಖೆಯ ಸಿಬ್ಬಂದಿಗಳು ಹಾಗೂ ತಾಲೂಕಿನ ಮುಖಂಡರ ಸಮ್ಮುಖದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಹನಮಂತ ಶಿರಹಟ್ಟಿ ಬೆಟ್ಟದ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟಿಯನ್ನು ಕಟ್ಟಿ

ಬಾಗಲಕೋಟೆ/ ಮುಧೋಳ : ಮಾನವ ಜನ್ಮ ಅಪರೂಪದ ಜನ್ಮ. ಇದು ದೇವರು ಕೊಟ್ಟ ಕಾಣಿಕೆ ಈ ಜನ್ಮದ ಸಾರ್ಥಕತೆಯಾಗಬೇಕಾದರೆ ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅಭಿಪ್ರಾಯ ಪಟ್ಟರು. ಅವರು

ಬೆಳಗಾವಿ/ಮೂಡಲಗಿ: ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ಮಕ್ಕಳ ಶಾಲಾ ಪ್ರದರ್ಶನವು ವಿಜೃಂಭಣೆಯಿಂದ ನೆರವೇರಿತು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರೇ. ವಿಜಯಕುಮಾರ ಮೂಡಲಗಿ, ರೇ. ಯಶ್ವಂತ ಮೂಡಲಗಿ ರೇ.

ಕೊಪ್ಪಳ : ಚುಟುಕು ಸಾಹಿತ್ಯ ಪರಿಷತ್ಚಟುವಟಿಕೆಗಳು ಕೇಂದ್ರ ಸಮಿತಿ ಮೈಸೂರಿಗಿಂತ ಕೊಪ್ಪಳ ಹೆಚ್ಚಿನ ಜನಪ್ರಿಯತೆ ಪಡೆಯುವಂತೆ ಸಂಘಟಕರು ಶ್ರಮಿಸಬೇಕೆಂದು ಹಿರಿಯ ಸಾಹಿತಿ ಅಕ್ಬರ್ ಸಿ. ಕಾಲಿಮಿಚಿ೯ ಹೇಳಿದರು. ನವೆಂಬರ್ ೯ ರಂದು ರಂದು ಕೊಪ್ಪಳದ

ಕೊಪ್ಪಳ : ದಾಸ ಶ್ರೇಷ್ಠ ಭಕ್ತ ಕನಕದಾಸರು ಜಾತಿ ಮತ್ತು ವರ್ಗ ರಹಿತ ಸಮಾಜದ ನಿರ್ಮಾಣದ ಗುರಿ ಹೊಂದಿದ್ದರು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು.

ಚಾಮರಾಜನಗರ ಜಿಲ್ಲೆಯ ಹನೂರುತಾಲೂಕಿನ ಹುತ್ತೂರು ಗ್ರಾಮಕ್ಕೆಸುಮಾರು 5 ಕಿಲೋ ಮಿಟರ್ ಬೈಕ್ ರ್ಯಾಲಿಯ ಮುಖಾಂತರ ತೆರಳಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿ ನಂತರ ವೇದಿಕೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ವಾಲ್ಮೀಕಿ

ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಗೌರಿ ಹುಣ್ಣಿಮೆ ಹಬ್ಬ ಹಾಗೂ ತುರಮುಂದಿ ಬಸವೇಶ್ವರರ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಗ್ರಾಮದ ತುರಮುಂದಿ ಬಸವೇಶ್ವರ ದೇವಸ್ಥಾನದ ಮುಂಭಾಗದಲಿರುವ ಬಯಲು ರಂಗಮಂದಿರದಲ್ಲಿ ಹಳೇಗೌಡ್ರು ವಂತಿನವರು ಅಭಿನಯಿಸಿ,

ಬಳ್ಳಾರಿ / ಕಂಪ್ಲಿ : ವಿಜಯನಗರದ ಅರಸರು ಸದಾ ಪೂಜಿಸುತ್ತಿದ್ದ ಎಮ್ಮಿಗನೂರಿನ ಹಂಪಿ ಸಾವಿರ ದೇವರ ಮಹಾಂತರ ಮಠವು ಸಮಾಜೋದ್ಧಾರ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸಿದೆ ಎಂದು ತುಮಕೂರು ಸಿದ್ಧಗಂಗಾ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕುರುಗೋಡು ರಸ್ತೆಯ ಸಣಾಪುರ ವಿತರಣಾ ನಾಲೆಯ ದಂಡೆಯಲ್ಲಿರುವ ಆಮ್ಮುಳ ಸಾಂಬಶಿವರಾವ್ ನೇತೃತ್ವದ ಶ್ರೀ ಶಿರಡಿ ಸಾಯಿಬಾಬ ಮಂದಿರದಲ್ಲಿ ಕಾರ್ತಿಕ ಮಾಸದ ಪ್ರಥಮ ಗುರುವಾರವಾದ ಮಂದಿರದಲ್ಲಿ ವಿಶೇಷ ಧಾರ್ಮಿಕ
Website Design and Development By ❤ Serverhug Web Solutions