
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಆರೋಗ್ಯ ಜಾಗೃತಿ ಜಾಥಾ ಕಾರ್ಯಕ್ರಮ
ಬಳ್ಳಾರಿ/ ಕಂಪ್ಲಿ : ವಿಶ್ವ ಜನಸಂಖ್ಯಾ ದಿನವು ಪ್ರತಿ ವರ್ಷ ಜುಲೈ 11 ರಂದು ಆಚರಿಸಲ್ಪಡುವ ವಾರ್ಷಿಕ ಕಾರ್ಯಕ್ರಮವಾಗಿದ್ದು , ಜಾಗತಿಕ ಜನಸಂಖ್ಯಾ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತದೆ .ನಗರದ ಸಮುದಾಯ ಆರೋಗ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ವಿಶ್ವ ಜನಸಂಖ್ಯಾ ದಿನವು ಪ್ರತಿ ವರ್ಷ ಜುಲೈ 11 ರಂದು ಆಚರಿಸಲ್ಪಡುವ ವಾರ್ಷಿಕ ಕಾರ್ಯಕ್ರಮವಾಗಿದ್ದು , ಜಾಗತಿಕ ಜನಸಂಖ್ಯಾ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತದೆ .ನಗರದ ಸಮುದಾಯ ಆರೋಗ್ಯ

ಬಳ್ಳಾರಿ/ ಕಂಪ್ಲಿ: ಇಲ್ಲಿನ ಶಾರದಾ ಶಾಲೆಯಲ್ಲಿ ತಾಲೂಕು ವೀರಶೈವ ಮಹಾಸಭಾ ವತಿಯಿಂದ ಡಾ. ಎನ್. ತಿಪ್ಪಣ್ಣನವರಿಗೆ ಸಂತಾಪ ಸೂಚಿಸಲಾಯಿತು. ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಪಿ. ಮೂಕಯ್ಯಸ್ವಾಮಿ ಮಾತನಾಡಿ ಹಿರಿಯ ರಾಜಕಾರಣಿ, ಹಿರಿಯ ನ್ಯಾಯವಾದಿ,

ಕಾರವಾರ : ಸಂಘದ ಸಾಲ ತೀರಿಸಲು ದಂಪತಿ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಳೇ ದಾಂಡೇಲಿಯ ದೇಶಪಾಂಡೆ ನಗರದಲ್ಲಿ ನಡೆದಿದೆ. ಬೆಳಗಾವಿಯ ಆನಗೋಳದ ನಿವಾಸಿಗಳಾದ

ಬಾಗಲಕೋಟೆ : ದಿನಾಂಕ 11 -7-2025 ರಂದು, ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ( ರಿ.) ಬೆಂಗಳೂರು, ರಾಜ್ಯ ಬೇರ್ ಫೂಟ್ ಟೆಕ್ನಿಷಿಯನ್ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು

ಕಲಬುರಗಿ/ ಚಿತ್ತಾಪುರ : ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಈ ಭಾಗದ ನಾಗಾವಿ ನಾಡಿನಲ್ಲಿ ನಡೆದಾಡುವ ದೇವರಾಗಿದ್ದಾರೆ ಎಂದು ಮುಖಂಡ ಮಂಜುನಾಥ ಸ್ವಾಮಿ ಹೇಳಿದರು.ಪಟ್ಟಣದ ಕಂಬಳೇಶ್ವರ ಮಠದಲ್ಲಿ ಗುರು ಪೂರ್ಣಿಮೆ ನಿಮ್ಮಿತ್ತ ಸೋಮಶೇಖರ

ನವದೆಹಲಿ : ಕುಡುಕನೊಬ್ಬ ಆಲ್ಕೋಹಾಲ್ ಆಸೆಯಿಂದ ಮದ್ಯದಂಗಡಿಯ ಕಿಟಕಿಯಲ್ಲಿ ಕೈಹಾಕಿ ಸಾರಾಯಿ ಬಾಟಲಿ ಕದಿಯಲು ಪ್ರಯತ್ನಿಸಿದ್ದಾನೆ. ಆಲ್ಕೋಹಾಲ್ ಬಾಟಲಿಯನ್ನು ಹಿಡಿದ ಆತ ಲಿಕ್ಕರ್ ಶಾಪ್ನ ಕಿಟಕಿಯ ಸರಳಿನ ನಡುವೆ ಸಿಲುಕಿದ್ದಾನೆ.ಈ ತಮಾಷೆಯ ವೀಡಿಯೊ ಸಾಮಾಜಿಕ

ಯಾದಗಿರಿ :ಜಿಲ್ಲೆಯ ವಡಗೇರಾ ಪಟ್ಟಣದ 22 ವರ್ಷದ ಮಹೆಬೂಬ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಆತನ ತಂದೆ 50 ವರ್ಷದ ಸೈಯದ್ ಅಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದ ಹಿಂದೆ ಜಮೀನಿನಲ್ಲಿ ದಾರಿ ವಿಚಾರವಾಗಿ

ಗರ್ಭಿಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕುಸಿತ ಶಾಸಕ ಕಂದಕೂರ ಕಳವಳ ಯಾದಗಿರಿ : ಗುರುಮಠಕಲ್ ಮತಕ್ಷೇತ್ರದ ಹಲವು ಆಸ್ಪತ್ರೆಗಳಲ್ಲಿ ದಾಖಲಾದ ಗರ್ಭಿಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಶೇಕಡವಾರು ಅತ್ಯಂತ ಕಡಿಮೆ ಪ್ರಮಾಣದಲ್ಲಿ 8,9 ಹೀಗೆ 10ರೊಳಗೆ ಇರುವುದನ್ನು

ಚಾಮರಾಜನಗರ/ ಹನೂರು : ಸಾರ್ವಜನಿಕರು ಗ್ರಾಮಸ್ಥರು ಮತ್ತು ಅಧಿಕಾರಿಗಳ ಸಹಭಾಗಿತ್ವದಲ್ಲಿ ನರೇಗಾ ಯೋಜನೆ ಕೆಲಸ ಕಾರ್ಯಗಳು ನಿರ್ವಹಣೆ ಆಗಬೇಕು ಎಂದು ತಾಲೂಕು ಸಂಯೋಜಕ ನಾರಾಯಣ್ ತಿಳಿಸಿದರು.ಹನೂರು ತಾಲೂಕಿನ ಮಿಣ್ಯಂಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ 2024-25 ನೇ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳು ನಿಗದಿತ ಸಮಯಕ್ಕೆ ಬಾರದೆ ಬೇಕಾ ಬಿಟ್ಟಿಯಾಗಿ ಸಂಚರಿಸುತ್ತಿವೆ. ಕೊಪ್ಪದಿಂದ ಬೆಳಿಗ್ಗೆ 7:40ಕ್ಕೆ ಹರಿಹರಪುರ, ಬೆಳಗದ್ದೆ ಮಾರ್ಗವಾಗಿ ಶೃಂಗೇರಿಗೆ ತಲುಪುವ ಬಸ್ಸು
Website Design and Development By ❤ Serverhug Web Solutions