
ಬಂಜಾರ ಸಮುದಾಯದ ವಿಶಿಷ್ಠ ದೀಪಾವಳಿ ಸಂಭ್ರಮ
ಗುರುಮಠಕಲ್/ಯದ್ಲಾಪುರ ತಾಂಡಾ: ತಾಲೂಕಿನ ಯದ್ಲಾಪುರ ಕಮಲ್ ನಗರ ತಾಂಡಾದಲ್ಲಿ ಬಂಜಾರ ಸಮಾಜದವರು ದೀಪಾವಳಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾರೆ. ಹಬ್ಬದ ಪೂರ್ವದಲ್ಲಿ ಸುಮಾರು 15 ದಿನಗಳ ಕಾಲ ಊರಿನ ತರುಣಿಯರು ಪ್ರತಿ ದಿನ ರಾತ್ರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಮಠಕಲ್/ಯದ್ಲಾಪುರ ತಾಂಡಾ: ತಾಲೂಕಿನ ಯದ್ಲಾಪುರ ಕಮಲ್ ನಗರ ತಾಂಡಾದಲ್ಲಿ ಬಂಜಾರ ಸಮಾಜದವರು ದೀಪಾವಳಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾರೆ. ಹಬ್ಬದ ಪೂರ್ವದಲ್ಲಿ ಸುಮಾರು 15 ದಿನಗಳ ಕಾಲ ಊರಿನ ತರುಣಿಯರು ಪ್ರತಿ ದಿನ ರಾತ್ರಿ

ಮೈಸೂರು: ಶಿವಮೊಗ್ಗ ಜಿಲ್ಲೆಯ ಸಕ್ಕರೆ ಬಯಲು ಆನೆ ಶಿಬಿರದಲ್ಲಿನ ವೈದ್ಯರ ಎಡವಟ್ಟಿನಿಂದ ಸಾಕಾನೆ ಬಾಲಣ್ಣನ ಆರೋಗ್ಯ ಗಂಭೀರವಾಗಿವಾದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. ಕೂಡಲೇ ನಿರ್ಲಕ್ಷ್ಯವಹಿಸಿದ ಅರಣ್ಯ ಇಲಾಖೆಯ

ಶಿರಸಿ : ಇದೇ ಶನಿವಾರ 25-10-2025 ರ ಇಳಿಹೊತ್ತು ನಾಲ್ಕು ಗಂಟೆಯಿಂದ ಶಿರಸಿ ಮಾರಿಕಾಂಬಾ ನಗರ,ಹಾಲುಹೊಂಡ ಬಡಾವಣೆ, ಗಾಯತ್ರಿ ಗೆಳೆಯರ ಬಳಗದಲ್ಲಿ, ಜಸ್ಟೀಸ್ ಜಿ ಎನ್ ಸಭಾಹಿತ ಹಾಗೂ ಜಸ್ಟೀಸ್ ವಿ ಜಿ ಸಭಾಹಿತ

ಬಾಗಲಕೋಟೆ/ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ನಿರಂತರ ನಡೆದುಕೊಂಡು ಬಂದಿರುವ ಮನೆಯಂಗಳದಲ್ಲಿ ಶರಣರ ಮನದ ಮಾತು, ತತ್ವದರ್ಶನ, 93 ನೇ ತಿಂಗಳ ಕಾಯ೯ಕ್ರಮವು ನಾಳೆ ದಿ.22 ಬುಧವಾರ ಮುಂಜಾನೆ

ಕರುನಾಡು ಕಂಡ ಶ್ರೇಷ್ಠ ಸಾಮಾಜಿಕ ಸೇವಕರು, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ವೈಚಾರಿಕ ಚಿಂತಕ ಬರಹಗಾರರು. ಮಾಧ್ಯಮ ಲೋಕದಲ್ಲಿ ವಿಶಿಷ್ಟ ರೀತಿಯಲ್ಲಿಛಾಪು ಮೂಡಿಸಿ, ಸತ್ಯ ನಿಷ್ಠ ವರದಿಗಳಿಗೆ ಹೆಸರು ಮಾಡಿದವರು. ನಿಷ್ಕಲ್ಮಶ –

ಕಲಬುರಗಿ/ಚಿತ್ತಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ “ಸರಳ ಸಾಮೂಹಿಕ ವಿವಾಹ ಯೋಜನೆ” ಅಡಿಯಲ್ಲಿ ಸರಳ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಸ್ವಸಹಾಯ ಸಂಘಗಳು, ಧಾರ್ಮಿಕ ಟ್ರಸ್ಟ್ಗಳು, ವಕ್ಫ್ನಲ್ಲಿ ನೋಂದಾಯಿತ

ಯಾದಗಿರಿ/ಗುರುಮಠಕಲ್: ಅ.,21 ಪಟ್ಟಣದಲ್ಲಿನ ಕಸ ಸುರಿಯುವ ಸ್ಥಳಗಳ ನಿರ್ವಹಣೆ ಕುರಿತಾಗಿ ಪುರಸಭೆ ವತಿಯಿಂದ ಸಾರ್ವಜನಿಕರು ಹೆಚ್ಚಾಗಿ ಕಸ ಸುರಿಯುವ ಕಪ್ಪು ಜಾಗಗಳನ್ನು (black spots) ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸಿ, ಸುಂದರಗೊಳಿಸಿ, ಬಣ್ಣ ಬಣ್ಣದ ಸುಂದರ

ಮೈಸೂರು: ಸರಗೂರಿನ ಬಡಗಲಪುರದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ವ್ಯಗ್ರನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ 50 ಲಕ್ಷ ಪರಿಹಾರ ನೀಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ

ಬಳ್ಳಾರಿ / ಕಂಪ್ಲಿ : ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಸೋಮವಾರದಂದು 21 ಜನ ನಾಮಪತ್ರ ಹಿಂಪಡೆದ ಹಿನ್ನಲೆ 8 ಜನ ನೂತನ

ಕಂಪ್ಲಿ: ಸ್ಥಳೀಯ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ 20ರಿಂದ 25 ದಿನಗಳಿಂದ ಕಾಯಂ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಿಲ್ಲದೆ ಇರುವುದರಿಂದ ಹೆರಿಗೆ ಪ್ರಮಾಣ ಕುಸಿದಿದೆ.ಕಳೆದ ಸೆಪ್ಟಂಬರ್ ತಿಂಗಳ 25ರಂದು ಸಮುದಾಯ ಆರೋಗ್ಯ ಕೇಂದ್ರದಲ್ಲಿ
Website Design and Development By ❤ Serverhug Web Solutions