
ಸರಕಾರದ ಜೊತೆ ಸಮನ್ವಯ ನಡೆಸಿ ಸಮಸ್ಯೆ ಪರಿಹರಿಸಲು ಮನವಿ
ಬೆಂಗಳೂರು : ವಿಶೇಷ ಚೇತನರ ರಾಜ್ಯ ಆಯುಕ್ತ ಶ್ರೀ ದಾಸ್ ಸೂರ್ಯವಂಶಿ ಅವರನ್ನು ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಈ ದಿನ ಅಂಗವಿಕಲರ ರಾಜ್ಯ ಆಯುಕ್ತರ ಕಚೇರಿಯಲ್ಲಿಭೇಟಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ವಿಶೇಷ ಚೇತನರ ರಾಜ್ಯ ಆಯುಕ್ತ ಶ್ರೀ ದಾಸ್ ಸೂರ್ಯವಂಶಿ ಅವರನ್ನು ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಈ ದಿನ ಅಂಗವಿಕಲರ ರಾಜ್ಯ ಆಯುಕ್ತರ ಕಚೇರಿಯಲ್ಲಿಭೇಟಿ

ಬೀದರ್/ ಬಸವಕಲ್ಯಾಣ: ಭಾರತೀಯ ಸನಾತನ ಪರಂಪರೆಯಲ್ಲಿ ಗುರುವಿಗೆ ಅತ್ಯಂತ ಶ್ರೇಷ್ಠ ಸ್ಥಾನಮಾನವಿದೆ ಮನುಷ್ಯನ ಜೀವನದಲ್ಲಿ ಧರ್ಮ ದೇವರು ಮತ್ತು ಗುರುವನ್ನು ಎಂದಿಗೂ ಮರೆಯಬಾರದು ಎಂದು ಗವಿಮಠದ ಶ್ರೀ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ಹಾಗೂ ಕಾರವಾರ ಜಿಲ್ಲಾ ಸರ್ಜನ್ ಡಾ. ಶಿವಾನಂದ ಕುಡ್ತಲಕರ್ ಉತ್ತರ ಕನ್ನಡ/ಕಾರವಾರ: ಮಂಚ (ಹಾಸಿಗೆ- ಬೆಡ್ ) ವಿಷಯದಲ್ಲಿ ಲಂಚ ಕೇಳಲು ಹೋದ

ಕಲಬುರಗಿ/ ಚಿತ್ತಾಪುರ: ತಹಶೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಹಡಪದ ಅಪ್ಪಣ್ಣವರ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಹಾಸ್ಟೆಲ್ ಹಾಗೂ ಶಾಲೆಗಳ ಭೇಟಿ, ಆಹಾರ ಗುಣಮಟ್ಟ ಪರಿಶೀಲನೆ ಯಾದಗಿರಿ/ ಗುರುಮಠಕಲ್: ಪಟ್ಟಣದ ಪದವಿ ವಿದ್ಯಾರ್ಥಿಗಳ ವಸತಿನಿಲಯಕ್ಕೆ ಲವಿಶ್ ಓರ್ಡಿಯಾ, ಐಎಎಸ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಯಾದಗಿರಿ ಹಾಗೂ ಸಮಾಜ

ಬೀದರ ಜಿಲ್ಲೆಯ ಬಸವಕಲ್ಯಾಣ ನಗರ ವೃತ್ತ ಸಿ.ಪಿ.ಐ ಅಲಿಸಾಬ್ ಅವರ ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಗೆಬೀದರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇಂದು ಬೀದರ್ ಬಸವಕಲ್ಯಾಣ ನಗರ ವೃತ್ತ ಸಿ.ಪಿ.ಐ ಶ್ರೀ ಅಲಿಸಾಬ

ಬೆಳಗಾವಿ|| ಕಾಗವಾಡ ನಗರದಲ್ಲಿ ಆರೋಗ್ಯ ಸಚಿವ ಶ್ರೀ ಜೆ ಪಿ ನಡ್ಡಾ ರಾಜ್ಯಸಭೆಗೆ ಮಾಹಿತಿ ನೀಡಿರುವಂತೆ ರಾಷ್ಟ್ರೀಯ ಆರೋಗ್ಯ ಮಿಷನ್ ನ ಮಿಷನ್ ಸ್ಟೀರಿಂಗ್ ಗ್ರೂಪ್ ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ನಿರ್ದೇಶಿಸಿದೆ

ಬೆಳಗಾವಿ: ಕರ್ನಾಟಕದಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಅನಮೋಡ ಬಳಿ ಬಂಧಿಸಿದ್ದಾರೆ.ಬಂಧಿತರಿಂದ ₹6,75,500 ಮೌಲ್ಯದ 1,930 ಕೆ.ಜಿ. ಗೋಮಾಂಸ ಮತ್ತು ಸಾಗಾಟಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬೆಳಗಾವಿಯ ಸಿದ್ದಪ್ಪ ಬಾಳಪ್ಪ ಬದ್ದೂರ (ಚಾಲಕ)

ಅವಕಾಶಗಳನ್ನು ನಾವೇ ಸೃಷ್ಟಿಸಿಕೊಳ್ಳಬೇಕು – ಕಂದಕೂರು ಸಲಹೆ ಯಾದಗಿರಿ/ಗುರುಮಠಕಲ್: ಜುಲೈ 9.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕರು ಹಾಗೂ ಕಾಲೇಜಿನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶರಣಗೌಡ ಕಂದಕೂರ ಭೇಟಿ ನೀಡಿ ವಿಧ್ಯಾರ್ಥಿಗಳೊಂದಿಗೆ ಸುಧೀರ್ಘ

ಶಿವಮೊಗ್ಗ: ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಯ ಎಲ್ಲಾ 6 ವೈದ್ಯರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಮಾಡಿದೆ. ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ತೀರ್ಥಹಳ್ಳಿಯ ಸಮಾನ ವಯಸ್ಕರ ವೇದಿಕೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ತೀರ್ಥಹಳ್ಳಿ ತಾಲ್ಲೂಕು ಜೆ. ಸಿ
Website Design and Development By ❤ Serverhug Web Solutions