
ಬಾಲಕಿಯ ಬರ್ಬರ ಕೊಲೆ ಖಂಡನೀಯ
ಕಲಬುರಗಿ: ಮೈಸೂರಿನಲ್ಲಿ ಭಯಾನಕ ಸ್ಥಿತಿಯಲ್ಲಿ ಬಾಲಕಿ ದೌರ್ಜನ್ಯಕ್ಕೆ ಒಳಗಾಗಿ ಬರ್ಬರ ಕೊಲೆಯಾಗಿರುವ ಘಟನೆ ಖಂಡನೀಯ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷರಾದ ಶ್ರೀಮತಿ ಪದ್ಮಿನಿ ಹಾಗೂ ಕಾರ್ಯದರ್ಶಿ ಶಾಂತಾ ಸರಡಗಿ ಅವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಮೈಸೂರಿನಲ್ಲಿ ಭಯಾನಕ ಸ್ಥಿತಿಯಲ್ಲಿ ಬಾಲಕಿ ದೌರ್ಜನ್ಯಕ್ಕೆ ಒಳಗಾಗಿ ಬರ್ಬರ ಕೊಲೆಯಾಗಿರುವ ಘಟನೆ ಖಂಡನೀಯ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷರಾದ ಶ್ರೀಮತಿ ಪದ್ಮಿನಿ ಹಾಗೂ ಕಾರ್ಯದರ್ಶಿ ಶಾಂತಾ ಸರಡಗಿ ಅವರು

ಕಲಬುರಗಿ : ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ತಿಮ್ಮಾಪೂರ ಸರ್ಕಲ್ ದಿಂದ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸಮಾಜದ ಬೇಡಿಕೆಗಳ ಘೋಷಣೆ ಹಾಕುವುದರ ಮೂಲಕ ಕಾಲ್ನಡಿಗೆಯಲ್ಲಿ ಹೋರಾಟ ನಡೆಸಿ

ಸ್ಮಶಾನದಲ್ಲಿ ಸೌಲಭ್ಯಗಳಿಲ್ಲದೆ ಅಂತ್ಯಕ್ರಿಯೆಗೆ ಪರದಾಟ ಗುರುಮಠಕಲ್: ಪಟ್ಟಣದ ವಾರ್ಡ್ ನಂ.23 ರ ಲಕ್ಷ್ಮೀನಗರ ಬಡಾವಣೆ ಫೇಸ್-2 ವ್ಯಾಪ್ತಿಯ ಸಾರ್ವಜನಿಕರ ರುದ್ರಭೂಮಿಯನ್ನು ನೋಡಿ ‘ನಿಮ್ಮೂರಲ್ಲಿ ಸತ್ತರೂ ನೆಮ್ಮದಿಯಿಲ್ಲ, ಸತ್ತ ನಂತರವೂ ಹೆಣ ಪರದಾಡಬೇಕಿದೆ’ ಎನ್ನುವುದು ಈಚೆಗೆ

ಬೀದರ್ :ಇಂದು ಕಾರ್ಮೆಲ್ ವೃತಿಪರ ತರಬೇತಿ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಮಕ್ಕಳ ಮೇಳವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಸಂಸ್ಥೆಯ ಘಟಕ ನಿರ್ದೇಶಕಿ ಭಗಿನಿ ಮರಿಯ ರೀತಾ ರವರು ಉದ್ಘಾಟಿಸಿ, ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದಿನ ಕಾರ್ಯಕ್ರಮ ಮಕ್ಕಳಲ್ಲಿ

ಕಾನೂನು ಕ್ರಮಕ್ಕೆ ಒತ್ತಾಯ ಕಾಳಗಿಯಲ್ಲಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಕಾಳಗಿ : ಇಡೀ ದೇಶವು ಸಂವಿಧಾನ ಹಾಗೂ ಕಾನೂನಿಗೆ ಗೌರವವನ್ನು ಕೊಡುತ್ತದೆ. ಆರೋಪಿ ವಕೀಲ ರಾಕೇಶ್ ಕಿಶೋರ್ ಕಿಶೋರ್

ಕಂಪ್ಲಿ : ಪಟ್ಟಣದ ಕಾಳಿಕಾ ಕಮಠೇಶ್ವರದೇವಸ್ಥಾನದಲ್ಲಿ ನಡೆದ ಕಂಪ್ಲಿ ವಿಶ್ವಕರ್ಮ ಸಮುದಾಯದ ಮಹಿಳಾ ಮುಖಂಡರ ಸಭೆಯಲ್ಲಿ ವಿಶ್ವಕರ್ಮ ಮಹಿಳಾ ಮಂಡಳಿಯ ರಚನೆ ಬಗ್ಗೆ ಚರ್ಚಿಸಿ ನೂತನ ವಿಶ್ವಕರ್ಮ ಮಹಿಳಾ ಮಂಡಳಿಯನ್ನು ರಚನೆಯ ಜೊತೆಗೆ ನೂತನ

ಬಳ್ಳಾರಿ / ಕಂಪ್ಲಿ : ಸರ್ವೋಚ್ಚ ನ್ಯಾಯಾಲಯದ ಬಿ. ಆರ್. ಗವಾಯಿ ಅವರ ಮೇಲೆ ನಡೆದ ಕೃತ್ಯ ಖಂಡಿಸಿ, ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿ, ಸಮಾಜ ಸೇವಾ

ಬಳ್ಳಾರಿ: ಸಿಂಧನೂರಿನ ವನಸಿರಿ ಫೌಂಡೇಷನ್ ಸಂಸ್ಥೆಯ ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣದ ಗುರಿಯ ಸಾರುವಲ್ಲಿನ ಕಾರ್ಯ ಗುರುತಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ಸುವರ್ಣ ಮಹೋತ್ಸವ

ಬಾಗಲಕೋಟೆ/ ಹುನಗುಂದ: ವಿಭಿನ್ನ ಆಲೋಚನೆ ಹೊಂದಿ ಸಾಮಾನ್ಯ ಮನುಷ್ಯರ ಜೀವನ ಕ್ರಮಕ್ಕಿಂತ ಬೇರೆಯದೆ ಆದ ಸಮಾಜ ಸುಧಾರಣೆಗೆ ಆದ್ಯತೆ ನೀಡುವಂತಹವರು ಶರಣರು, ಅಂಥವರ ಸಾಲಿಗೆ ಅಥಣಿ ಮುರುಘೇಂದ್ರ ಶಿವಯೋಗಿಗಳು ಸೇರುತ್ತಾರೆ ಎಂದು, ಚಿತ್ತರಗಿಯ ಗುರುಮಹಾಂತ

ನವೆಂಬರ್ ಒಂದಕ್ಕೆ ಬೆಂಗಳೂರಿನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ ಕೊಪ್ಪಳ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ
Website Design and Development By ❤ Serverhug Web Solutions