
ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ
ಕಂಪ್ಲಿ: ಪಟ್ಟಣದ ಅಂಬೇಡ್ಕರ್ ವೃತ್ತ ಮತ್ತು ಬಳ್ಳಾರಿ ರಸ್ತೆಯ ಖಾಸಗಿ ಬಸ್ ನಿಲ್ದಾಣ ಬಳಿಯಲ್ಲಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಅವರ ಜನ್ಮದಿನದ ಪ್ರಯುಕ್ತ ಅವರ ಸಮ್ಮುಖದಲ್ಲಿ ಆಟೋ ಚಾಲಕರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ: ಪಟ್ಟಣದ ಅಂಬೇಡ್ಕರ್ ವೃತ್ತ ಮತ್ತು ಬಳ್ಳಾರಿ ರಸ್ತೆಯ ಖಾಸಗಿ ಬಸ್ ನಿಲ್ದಾಣ ಬಳಿಯಲ್ಲಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಅವರ ಜನ್ಮದಿನದ ಪ್ರಯುಕ್ತ ಅವರ ಸಮ್ಮುಖದಲ್ಲಿ ಆಟೋ ಚಾಲಕರಿಗೆ

ಕೋಲಾರ : ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಹುಳದೇನಹಳ್ಳಿ ಪಂಚಾಯತಿಯ ವೆಂಕಟರಾಜನಹಳ್ಳಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿ ವಾರ್ಷಿಕೋತ್ಸವ ಮಹೋತ್ಸವದಲ್ಲಿ ಮುಖಂಡರೊಂದಿಗೆ ಪಾಲ್ಗೊಂಡು ದರ್ಶನ ಪಡೆದ ಜೆ.ಡಿ.ಎಸ್ ಮುಖಂಡರು ಹಾಗೂ ಸಮಾಜ ಸೇವಕರಾದ

ಕಲೆ ಮತ್ತು ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ವಿಶ್ವಪ್ರಸಿದ್ಧ ‘ಶ್ವೇತಾಂಜಲಿ ಭರತನಾಟ್ಯ ಶಾಲೆ’ಯಲ್ಲಿ ಹೊಸ ಬ್ಯಾಚ್ಗಳ ಭರತನಾಟ್ಯ ತರಬೇತಿಗಾಗಿ ಪ್ರವೇಶಾತಿ ಆರಂಭವಾಗಿದೆ. ಮಾಲೂರು ಪಟ್ಟಣದಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಸೂಪ್ತ ಪ್ರತಿಭೆಗಳನ್ನು

ಮಡಿಕೇರಿ :ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ನೂತನ ಉಸ್ತುವಾರಿ ಸಚಿವರು ಮಾತನಾಡಿದರು. ಹವಾಮಾನ ವೈಪರೀತ್ಯದಿಂದ ಈ ಬಾರಿ

ಕೊರಟಗೆರೆ : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ್ ಅವರ 75ನೇ ಜನ್ಮದಿನ ಅಮೃತ ಮಹೋತ್ಸವದ ಅಂಗವಾಗಿ ಕೊರಟಗೆರೆ ಪಟ್ಟಣದಲ್ಲಿ ವಿವಿಧ

ತುಮಕೂರು ಜಿಲ್ಲೆಯ ಕೊರಟಗೆರೆಯ ರಕ್ಷಾ ದೇವತೆ ಮಾರಮ್ಮ ಹಾಗೂ ಕೊಲ್ಲಾಪುರದಮ್ಮ ದೇವಿಯ ಜಾತ್ರಾ ಮಹೋತ್ಸವ ಆಷಾಡ ಮಾಸದ ಮೂರನೇ ವಾರ ಪ್ರತಿ ವರ್ಷವೂ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯುತ್ತದೆ.ಕರ್ನಾಟಕದ ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ಕೊರಟಗೆರೆಯ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ರೋಗಿಗಳಿಗೆ ಉಚಿತವಾಗಿ

ಇಂದು ಹರಪನಹಳ್ಳಿ ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸಿ ಪ್ರತಿ ಒಂದು ಎಕರೆಗೆ 50 ಸಾವಿರ ರೂ. ಬೆಳೆ ಪರಿಹಾರವನ್ನು ನೀಡುವ ಬಗ್ಗೆ ಹಾಗೂ ರೈತರ ಸಾಲವನ್ನು

ಮಹಿಳಾ ಸಬಲೀಕರಣವನ್ನು ಗಟ್ಟಿಗೊಳಿಸುವ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ಸರ್ಕಾರವು ಈ ಬಾರಿ ಕರ್ನಾಟಕ ಸಚಿವ ಸಂಪುಟ ರಚನೆಯಲ್ಲಿ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದು ವಿಷಾದನೀಯ ಎಂದು ಡಾ. ಮಹದೇಶ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.ದೇಶದ ಅಭಿವೃದ್ಧಿಯಲ್ಲಿ

ಬಾಗಲಕೋಟೆ/ ಮುಧೋಳ : ಗುರುವೆಂಬ ಪದದಲ್ಲಿ ಸುಖವಿದೆ. ಗುರುವೆಂಬ ಪದದಲ್ಲಿ ಸೌಖ್ಯವಿದೆ. ಗುರುವೆಂಬ ಪದದಲ್ಲಿ ಸಕಲ ಪಡಿ ಪದಾಥ೯ವಿದೆ. ಮುಕ್ತಿ ಎಂಬುದು ಗುರುವಿನ ಪಾದದಲ್ಲಡಗಿದೆ ಎಂದು ಪ.ಪೂ.ಶರಣಬಸವ ಶಾಸ್ತ್ರಿಗಳು ಹೇಳಿದರು.ಅವರು ಮುಧೋಳ ತಾಲೂಕಿನ ಸುಕ್ಷೇತ್ರ
Website Design and Development By ❤ Serverhug Web Solutions