
ಅಕ್ರಮ ಗಣಿ ಸಂಪತ್ತಿಗೆ KRS ಪಕ್ಷದ ಸವಾಲ್, ಕುಟುಂಬ ರಾಜಕಾರಣದ ಮುಕ್ತಿಯೇ ನಮ್ಮ ಧ್ಯೇಯ
ಬಳ್ಳಾರಿಯಲ್ಲಿ ನಡೆದ ಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ಬಳ್ಳಾರಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿಯಲ್ಲಿ ನಡೆದ ಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ಬಳ್ಳಾರಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್

ರಾಯಚೂರು :ಸಿಂಧನೂರು ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡಯುತ್ತಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದ್ದು ನಗರ ಪ್ರದೇಶ ವ್ಯಾಪ್ತಿಯಲ್ಲಿ ಶೇಕಡಾ 100ರಷ್ಟು ಪ್ರಗತಿ ಸಾಧಿಸಲು ಸ್ಥಳೀಯ ನಾಗರಿಕರು ಸಹಕರಿಸಿಬೇಕೆಂದು

ಕೊಪ್ಪಳ/ ಗಂಗಾವತಿ : ರಾಜ್ಯ ಸರ್ಕಾರ ಗಂಗಾವತಿ ಉಪ ವಿಭಾಗದ ಡಿವೈಎಸ್ಪಿ ಆಗಿದ್ದ ಸಿದ್ದಲಿಂಗಪ್ಪ ಗೌಡ ಪಾಟೀಲ್ ಇವರನ್ನು ಎ.ಎನ್.ಟಿ.ಎಫ್. ಬೆಂಗಳೂರು ( ಹೊಸದಾಗಿ ಸೃಜನೆಯಾದ ಹುದ್ದೆ) ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಇಲಾಖೆಗೆ

ಬಳ್ಳಾರಿ / ಕಂಪ್ಲಿ : ಮಹರ್ಷಿ ವಾಲ್ಮೀಕಿ ರಾಮಾಯಣ ಮಾನವ ಜನಾಂಗಕ್ಕೆ ಬದುಕುವ ನೈತಿಕತೆಯ ಕೈಗನ್ನಡಿಯಾಗಿದೆ. ಮೇರು ಕೃತಿಯನ್ನು ನೀಡಿದ ವಾಲ್ಮೀಕಿ ಅವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು’ ಎಂದು ಕಂಪ್ಲಿಯ ನಿವೇದಿತಾ

ಕೊಪ್ಪಳ: ತಾಲ್ಲೂಕಿನ ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ಹೆಚ್ಚಿದ ಜನಸಂದಣಿ ಆತಂಕ ಸೃಷ್ಟಿಸಿತು. ಸೀಗಿ ಹುಣ್ಣಿಮೆ (ಹುಣ್ಣಿಮೆ ದಿನ) ಒಂದು ವಿಶೇಷ ಸಂದರ್ಭವಾಗಿದ್ದು, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಹಲವಾರು ಭಕ್ತರು

ಗುರುಮಠಕಲ್: ಅ.8 ಶೇ. 5 ರ ಅನುದಾನ ಬಳಕೆಗೆ ಸಂಬಂಧಿಸಿದಂತೆ ಮತ್ತು ಅದರ ಲಭ್ಯತೆಯ ಕುರಿತು ಶಾಸಕ ಶರಣಗೌಡ ಕಂದಕೂರು ಅವರಲ್ಲಿ ಎಪಿಡಿ ಸಂಸ್ಥೆಯ ಅಧಿಕಾರಿಗಳು ಮತ್ತು ವಿಶೇಷಚೇತನರು ಮನವಿ ಮಾಡಿದರು. ಜಿಲ್ಲಾ ಪಂಚಾಯತಿ,

ಕೊಪ್ಪಳ / ಗಂಗಾವತಿ : ಬಿಜೆಪಿಯ ಯುವ ಮೊರ್ಚಾ ನಗರ ಅಧ್ಯಕ್ಷ ವೆಂಕಟೇಶ (34) ಇವರ ಬರ್ಬರವಾಗಿ ಹತ್ಯೆಯಾಗಿದೆ.ಮಧ್ಯರಾತ್ರಿ ಎರಡು ಗಂಟೆಯ ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ – ರಾಯಚೂರು ರಸ್ತೆಯಲ್ಲಿರುವ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲೂ ಬಹಳ ಸಡಗರ ಸಂಭ್ರಮ ದಿಂದ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರು ಎಲ್ಲರೂ ಮೆಚ್ಚುವಂತಹ ಕಾವ್ಯ,ರಾಮಾಯಣವನ್ನು ಬರೆದು ಜಗತ್ಪ್ರಸಿದ್ದರಾಗಿದ್ದು ಈಗ ಇತಿಹಾಸ, ರಾಮಾಯಣ ಮಹಾಕಾವ್ಯದ ನೀತಿಯ ಮಾತುಗಳನ್ನು ನಾವೆಲ್ಲರೂ

ಕಲಬುರಗಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನೀಲೂರ ತೀವ್ರವಾಗಿ ಖಂಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಲಿಂ. ಶ್ರೀ ವಿಜಯ ಮಹಾಂತ ಶಿವಯೋಗಿಗಳವರ ಮೂಲಮಠ ಚಿತ್ತರಗಿಯಲ್ಲಿ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ದಿನಾಂಕ -07-10-2025 ಮಂಗಳವಾರದಿಂದ ಪ್ರಾರಂಭಗೊಂಡು ದಿನಾಂಕ
Website Design and Development By ❤ Serverhug Web Solutions