
ಅಗ್ನಿ ಶಾಮಕ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಬಾಗಲಕೋಟೆ / ಬಾದಾಮಿಗೆ ಆಗಮಿಸಿದ ಗೃಹ ಸಚಿವರಾದ ಶ್ರೀ ಡಾ. ಪರಮೇಶ್ವರ್ ಬಾದಾಮಿ ಬನಶಂಕರಿ ದೇವಿಯ ದರ್ಶನವನ್ನು ಪಡೆದುಕೊಂಡು ಐತಿಹಾಸಿಕ ಸ್ಥಳ ಪಟ್ಟದಕಲ್ಲು ಭೇಟಿ ಮಾಡಿ ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಜೂನ್ 23.06.2025.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ / ಬಾದಾಮಿಗೆ ಆಗಮಿಸಿದ ಗೃಹ ಸಚಿವರಾದ ಶ್ರೀ ಡಾ. ಪರಮೇಶ್ವರ್ ಬಾದಾಮಿ ಬನಶಂಕರಿ ದೇವಿಯ ದರ್ಶನವನ್ನು ಪಡೆದುಕೊಂಡು ಐತಿಹಾಸಿಕ ಸ್ಥಳ ಪಟ್ಟದಕಲ್ಲು ಭೇಟಿ ಮಾಡಿ ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಜೂನ್ 23.06.2025.

ಬಳ್ಳಾರಿ / ಕಂಪ್ಲಿ : ಆಧುನಿಕ ಜೀವನ ಶೈಲಿಂದಾಗಿ ನೈತಿಕತೆ ಕಣ್ಮರೆಯಾಗುತ್ತಿದೆ ಎಂದು ಸಂಪನ್ಮೂಲ ವ್ಯಕ್ತಿ ಸುನಿಲ್ ಮಾಲಿ ಪಾಟೀಲ್ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಅಕ್ಕಮಹಾದೇವಿ ಮಹಿಳಾ ಮಂಡಳಿಯ ಅನುಭವ ಮಂಟಪದಲ್ಲಿ ತಾಲೂಕು ಶರಣ ಸಾಹಿತ್ಯ

ಲಿಂಕ್ ಕ್ಲಿಕ್ ಮಾಡಿ ವಿಡಿಯೋ ವೀಕ್ಷಿಸಿwww.karunadakanda.com ದಿನನಿತ್ಯದ ಅಪ್ಡೇಟ್ ಸುದ್ದಿಗಳಿಗೆ ನಮ್ಮಕರುನಾಡ ಕಂದ ಯುಟ್ಯೂಬ್ ಚಾನಲ್ ಗೆ ಸಬ್ಸ್ಕ್ರೈಬ್ ಆಗಿ ಸಪೋರ್ಟ್ ಮಾಡಿ , ಹೆಚ್ಚು ಜನರಿಗೆ ಶೇರ್ ಮಾಡಿ.*

ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಗಮಿಸಿದ ಡಾ. ಜಿ.ಪರಮೇಶ್ವರ್ ಗೃಹ ಸಚಿವರು, ಹೆಚ್. ಕೆ.ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಕರ್ನಾಟಕ ಸರಕಾರ ಇವರಿಗೆ ಪರಿಶಿಷ್ಟ ಪಂಗಡದ ಅವೈಜ್ಞಾನಿಕ ಒಳ ಮೀಸಲಾತಿಯನ್ನು ರದ್ದು

ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ ಕೊಪ್ಪಳ/ ಕುಕನೂರು : ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದರ ಜೊತೆಗೆ ಅವರು

ಬೆಳಗಾವಿ/ ಅಥಣಿ ನಗರದಲ್ಲಿ ಆದಿ ಬಣಜಿಗ ಯುವ ವೇದಿಕೆ ಅಥಣಿ ಇವರು ಏರ್ಪಡಿಸಿದ 2024 ಮತ್ತು 2025 ನೇ ಸಾಲಿನ ರಾಜ್ಯಮಟ್ಟದ 8 ನೆಯ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು. ಎಸ್.ಎಸ್.ಎಲ್.ಸಿ ಮತ್ತು

ಬಳ್ಳಾರಿ/ ಕಂಪ್ಲಿ : ಶಾಸಕರ ಗೃಹ ಕಛೇರಿ ಬಳಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿರುವ ಶಾಸಕರ ಗೃಹ ಕಛೇರಿ ಮುಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ಕಿಯಾ ಕಾರೊಂದು ಢಿಕ್ಕಿ

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕನರಸಾಪುರ ಗ್ರಾಮದಲ್ಲಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯಯೋಗ ದಿವಸ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿಆರ್.ಆರ್.ನಾಗನೂರ, ಮುಖ್ಯ ಗುರುಮಾತೆಯರು,ಶರಣಪ್ಪಗೌಡ.ಟಿ.ಪಾಟೀಲ, ಎಸ್.ಡಿ.ಎಮ್.ಸಿ.ಅಧ್ಯಕ್ಷರು ಶ್ರೀಮತಿ ಸವಿತಾ.ಎಸ್.ಅಡಪಟ್ಟಿ, ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಶ್ರೀ.ಎಮ್.ಟಿ.ತಳವಾರ,ಶ್ರೀಮತಿಆರತಿ ಕಡರಕೊಪ್ಪ,

ಚಾಮರಾಜನಗರ/ಹನೂರು: ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ

ಕೊಪ್ಪಳ/ ಯಲಬುರ್ಗಾ: ೧೧ ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದಲ್ಲಿ ಜರುಗಿತು.ಕಪ್ಪತ್ತಗುಡ್ಡದ ಓಂಕಾರೇಶ್ವರಿ ಮಾತಾಜಿ, ಬ್ರಹ್ಮಕುಮಾರಿ
Website Design and Development By ❤ Serverhug Web Solutions