
ಯೋಗ, ಧ್ಯಾನ, ಪ್ರಾಣಾಯಾಮದಿಂದ ನೆಮ್ಮದಿ ಜೀವನ : ಬಾಲಚಂದ್ರ ಶರ್ಮ
ಬಳ್ಳಾರಿ / ಕಂಪ್ಲಿ : ಒತ್ತಡ ಜೀವನದಲ್ಲಿ ಯೋಗ ಧ್ಯಾನ ಪ್ರಾಣಯಾಮ ಮಾಡುವದರಿಂದ ಅರೋಗ್ಯ ಕಾಪಾಡಿಕೊಳ್ಳಬಹುದು ಎಂದು ಯೋಗ ಸಾಧಕ ಬಾಲಚಂದ್ರ ಶರ್ಮ ಹೇಳಿದರು. ಪಟ್ಟಣದ ಶಾರದ ಹಿ.ಪ್ರಾ.ಶಾಲೆ ಆವರಣದಲ್ಲಿ ಪತಂಜಲಿ ಯೋಗ ಸಮಿತಿಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಒತ್ತಡ ಜೀವನದಲ್ಲಿ ಯೋಗ ಧ್ಯಾನ ಪ್ರಾಣಯಾಮ ಮಾಡುವದರಿಂದ ಅರೋಗ್ಯ ಕಾಪಾಡಿಕೊಳ್ಳಬಹುದು ಎಂದು ಯೋಗ ಸಾಧಕ ಬಾಲಚಂದ್ರ ಶರ್ಮ ಹೇಳಿದರು. ಪಟ್ಟಣದ ಶಾರದ ಹಿ.ಪ್ರಾ.ಶಾಲೆ ಆವರಣದಲ್ಲಿ ಪತಂಜಲಿ ಯೋಗ ಸಮಿತಿಯಿಂದ

ಬಳ್ಳಾರಿ / ಕಂಪ್ಲಿ :ತಾಲೂಕಿನ ನಂ.10 ಮುದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಕಣವಿತಿಮ್ಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಹಿರಿಯ ಮುಖ್ಯಗುರು (ಇಸಿಒ) ಜಿ.ವಿರೇಶ ಇವರಿಗೆ ಶನಿವಾರ ಅದ್ಧೂರಿಯಾಗಿ

ಬಳ್ಳಾರಿ / ಕಂಪ್ಲಿ : ಯೋಗ ಎಂಬುವುದು ಆರೋಗ್ಯ ವೃದ್ಧಿಸಲು ಹಾಗೂ ನಮ್ಮ ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಿ ಅಭಿವೃದ್ಧಿಯಾಗಲು ಮೂಲ ಮಂತ್ರವಾಗಿದೆ ಎಂದು ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಎಸ್.ಚಾಂದ್ ಬಾಷಾ ಹೇಳಿದರು.ಸ್ಥಳೀಯ ಸಣಾಪುರ

ಯಾದಗಿರಿ/ಗುರುಮಠಕಲ್: ಗುರುಮಠಕಲ್ ಹೊಸ ತಾಲೂಕುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡು ಏಳು ವರ್ಷ ಕಳೆದಿದೆ, ಇನ್ನೂ ತಾಲೂಕಿಗೆ ಸಿಗಬೇಕಾದ ಸ್ಥಾನಮಾನ ಸಿಗುವಲ್ಲಿ ವಂಚಿತವಾಗಿದೆ, ಬಹುದಿನಗಳಿಂದ ಬೇಡಿಕೆಯಾಗಿರುವ ಗುರುಮಠಕಲ್ ತಾಲೂಕಿಗೆ ಪ್ರಸ್ತಾವಿತ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ಸಿ ನ್ಯಾಯಾಲಯದ

ಕೊಪ್ಪಳ : ಪತಂಜಲಿ ಯೋಗ ಶಿಕ್ಷಣ ಸಮಿತಿ ತುಂಗಭದ್ರಾ ವಲಯ ಕೊಪ್ಪಳ ಜಿಲ್ಲೆಯ ಕುಕನೂರ ಶಾಖೆ ಹಾಗೂ ವಿದ್ಯಾಶ್ರೀ ಶಿಕ್ಷಣ ಸಂಸ್ಥೆ ಕುಕನೂರ ಇವರ ಸಹಯೋಗದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಶನಿವಾರದಂದು ನೆರವೇರಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆ ರಸ್ತೆಯಲ್ಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಬಾಗಿಲಿಗೆ ಹೊಂದಿಕೊಂಡಿರುವ ಮಳಿಗೆಯಲ್ಲಿರುವ ಬಸ್ ನಿಲ್ದಾಣ ಗಬ್ಬೆದ್ದು ನಾರುತ್ತಿದೆ ಅದರ ಪಕ್ಕದಲ್ಲೇ ಹೋಟೆಲ್ ಇದ್ದು ,ಅದರ ಪಕ್ಕದಲ್ಲೆ ಬಸ್ ನಿಲ್ದಾಣವೂ ಇದೆ

ವಿಜಯಪುರ/ ಇಂಡಿ : ಯೋಗದ ಮಹತ್ವವನ್ನು ಪ್ರಪಂಚಕ್ಕೆ ಸಾರುವುದಕ್ಕಾಗಿ ಪ್ರತಿ ವರ್ಷ ಜೂನ್ 21 ರಂದು ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಯೋಗ ಎನ್ನುವುದು ನಿನ್ನೆ, ಮೊನ್ನೆ ಹುಟ್ಟಿಕೊಂಡ ಸಾಧನೆಯಲ್ಲ ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ.

ಬೆಳಗಾವಿ/ಅಥಣಿ: ಅಥಣಿ ನಗರದ ಎಸ್, ಎಸ್,ಎಮ್,ಎಸ್, ಕಾಲೇಜು ಮೈದಾನದಲ್ಲಿ ನಡೆದ ತಾಲೂಕಾ ಆಡಳಿತ,ಪತಂಜಲಿ ಯೋಗ ಪೀಠ ಹರಿದ್ವಾರ ಅಥಣಿ ಶಾಖೆ, ಹಾಗೂ ಸರಕಾರಿ,ಅನುದಾನಿತ,ಅನುದಾನರಹಿತ ಶಾಲಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ

ಲಿಂಕ್ ಕ್ಲಿಕ್ ಮಾಡಿ ವಿಡಿಯೋ ವೀಕ್ಷಿಸಿwww.karunadakanda.com ದಿನನಿತ್ಯದ ಅಪ್ಡೇಟ್ ಸುದ್ದಿಗಳಿಗೆ ನಮ್ಮಕರುನಾಡ ಕಂದ ಯುಟ್ಯೂಬ್ ಚಾನಲ್ ಗೆ ಸಬ್ಸ್ಕ್ರೈಬ್ ಆಗಿ ಸಪೋರ್ಟ್ ಮಾಡಿ , ಹೆಚ್ಚು ಜನರಿಗೆ ಶೇರ್ ಮಾಡಿ.*

ಬೆಂಗಳೂರು: ಕರ್ನಾಟಕ ರಾಜ್ಯದ ಸರಕಾರಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಕಂದಾಯ ಭವನ, ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ದಿನಾಂಕ 19/06/2025ರಂದು ರಾಜ್ಯದ ಎಲ್ಲಾ ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ
Website Design and Development By ❤ Serverhug Web Solutions