
ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ನಾಳೆಯಿಂದ ಆರಂಭ
ಕಲಬುರಗಿ: ತಾಲೂಕಿನ ಹತಗುಂದಾ ಗ್ರಾಮದಲ್ಲಿ ಪ್ರತಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರೆ ಜೂನ್ 21 ರಿಂದ 23 ರವರೆಗೆ ನಡೆಯಲಿದೆ.ಜೂನ್ 21 ರಂದು ಸಾಯಂಕಾಲ 9 ಗಂಟೆಗೆ ಗುರುನಾಥ ಸುತಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ತಾಲೂಕಿನ ಹತಗುಂದಾ ಗ್ರಾಮದಲ್ಲಿ ಪ್ರತಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರೆ ಜೂನ್ 21 ರಿಂದ 23 ರವರೆಗೆ ನಡೆಯಲಿದೆ.ಜೂನ್ 21 ರಂದು ಸಾಯಂಕಾಲ 9 ಗಂಟೆಗೆ ಗುರುನಾಥ ಸುತಾರ

ವಿಜಯಪುರ/ ಆಲಮೇಲ :ಕಬ್ಬು ಕಟಾವು ಮತ್ತು ಸಾಗಾಣಿಕೆದಾರರ ಸಂಘದ ವತಿಯಿಂದ ಆಲಮೇಲ್ ಪ್ರವಾಸಿ ಮಂದಿರದಲ್ಲಿ ಇಂದು ಸುದ್ದಿ ಗೋಷ್ಠಿ ನಡೆಯಿತು.ಈ ಸುದ್ದಿಗೋಷ್ಠಿಯಲ್ಲಿ ಕಬ್ಬು ಕಟ್ಟಾವು ಮತ್ತು ಸಾಗಾಣಿಕೆದಾರರ ಸಂಘದ ಅಧ್ಯಕ್ಷರ ಶಶಿಧರ ನಾಯ್ಕೋಡಿ ಮಾತನಾಡಿ

ಮಡಿಕೇರಿ : ಎಲ್ಲಿಯೇ ಕಳ್ಳತನವಾದರೂ ಮೊದಲು ನೆನಪಾಗುವುದು ಪೊಲೀಸರು. ಕಳ್ಳತನವಾದ ಕೂಡಲೇ ಓಡಿ ಹೋಗಿ ಪೊಲೀಸ್ ಠಾಣೆಗೆ ದೂರು ನೀಡಿ ಅದು ಹೋಗಿದೆ, ಇದು ಹೋಗಿದೆ ಎಂದು ಅವರ ಮುಂದೆ ಅಳಲು ತೋಡಿಕೊಳ್ಳುತ್ತಾರೆ. ಆದ್ರೆ,

ಧಾರವಾಡ / ಕುಂದಗೋಳ : ಆಟವಾಡುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಅವಳಿಮಕ್ಕಳಿಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.ಮೃತ ಮಕ್ಕಳನ್ನು ಮೂರು ವರ್ಷದ ಮುದಸ್ಸಿರ್

ಬಳ್ಳಾರಿ ಜಿಲ್ಲೆ ಕಂಪ್ಲಿ: ಪ್ರತಿ ವರ್ಷ ನೆರೆ ಹಾವಳಿ ಬಂದಾಗ ಸೇತುವೆ ಮುಳುಗಿ ಸಂಪರ್ಕ ಕಡಿತವಾಗುವ ಮೂಲಕ ತಿಂಗಳುಗಟ್ಟಲೆ ಸಂಪರ್ಕ ಕಡಿತಗೊಳ್ಳುವ ರಾಜ್ಯದ ಪ್ರಮುಖ ಜಿಲ್ಲೆಗಳು, ನೆರೆ ರಾಜ್ಯದ ಅನೇಕ ಪ್ರಮುಖ ನಗರಗಳಿಗೆ ಸಂಪರ್ಕ

ಯಾದಗಿರಿ: ಜೂ 19. ಲೋಕಾಯುಕ್ತ ಸಂಸ್ಥೆಯಲ್ಲಿರುವ ಸುಲಿಗೆ ಕೋರರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿಯ ಅದಕ್ಷತೆ ಮತ್ತು ಭ್ರಷ್ಟಾಚಾರ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ಸುಧಾರಣೆ ಮಾಡಿಕೊಳ್ಳಲು ಮನವಿ ಮಾಡಿದರು. ಲೋಕಾಯುಕ್ತಕ್ಕೆ ಪ್ರಾಮಾಣಿಕ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪುರಸಭೆ ಆಡಳಿತ ಮಂಡಳಿಯವರ ಹಾಗೂ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಮುಖಂಡ ಶಬ್ಬೀರ್ ಹೆಚ್ ಹೇಳಿದರು.ಅವರು ಗುರುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ನಡುವಲ

ಬಳ್ಳಾರಿ / ಕಂಪ್ಲಿ : ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶೋಷಿತ ವರ್ಗದ ಧ್ವನಿಯಾಗಿ ಮಹಿಳಾ ಘಟಕದ ಪದಾಧಿಕಾರಿಗಳು ಕೆಲಸ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ .ಕೃಷ್ಣಪ್ಪ ಸ್ಥಾಪಿತ)ಯ

ಬಳ್ಳಾರಿ/ ಕಂಪ್ಲಿ : ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದಲ್ಲಿ ಗುರುವಾರ ಅಂಬೇಡ್ಕರ್ ಸಂಘದಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.

ವಿಜಯಪುರ / ತಾಳಿಕೋಟೆ:ಲೋಕಸಭೆಯ ವಿರೋಧ ಪಕ್ಷದ ನಾಯಕರು ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ತವಾಗಿ ಇಂದು ತಾಳಿಕೋಟಿಯ ಸರಸ್ವತಿ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ತಾಳಿಕೋಟೆ ಬ್ಲಾಕ್ ಯುವ ಕಾಂಗ್ರೆಸ್
Website Design and Development By ❤ Serverhug Web Solutions