
ಶಾಸಕ ಗಣೇಶ ಸಮ್ಮುಖದಲ್ಲಿ ಹೊಸಕೋಟೆ ಜಗದೀಶ ಜನ್ಮದಿನಾಚರಣೆ
ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಸಭಾಂಗಣದಲ್ಲಿ ಶಾಸಕ ಜೆ.ಎನ್.ಗಣೇಶ ಅವರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಅವರ ಜನ್ಮದಿನಾಚರಣೆನ್ನು ಕೇಕ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಸಭಾಂಗಣದಲ್ಲಿ ಶಾಸಕ ಜೆ.ಎನ್.ಗಣೇಶ ಅವರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಅವರ ಜನ್ಮದಿನಾಚರಣೆನ್ನು ಕೇಕ್

ಬಳ್ಳಾರಿ / ಕಂಪ್ಲಿ : ಇ.ಡಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಳಿ ಮಾಡಿರುವುದು ನಿಜ. ಆದರೆ, ಅಧಿಕಾರಿಗಳು ಕೆಲ ವಿಷಯಗಳನ್ನು ನಮ್ಮೊಂದಿಗೆ ಚರ್ಚಿಸಿ, ನಂತರ ಬಂದ ದಾರಿಗೆ ಸುಂಕವಿಲ್ಲದಂತೆ ಹೋಗಿದ್ದಾರೆ. ಇದು ರಾಜಕೀಯ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕಾರ ಹುಣ್ಣಿಮೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಇಡೀ ಗ್ರಾಮವು ಸಂಭ್ರಮಿಸಿದ್ದಾರೆ. ವರ್ಷದ ಮುಂಗಾರಿನಲ್ಲಿ ಬರುವ ಕಾರ ಹುಣ್ಣಿಮೆಯ ಮೊದಲ ಹಬ್ಬವಾಗಿದೆ. ಈ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮಿಸುವ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬವನ್ನು ರೈತರು ಅದ್ದೂರಿಯಿಂದ ಆಚರಿಸುತ್ತಾರೆ ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳನ್ನು ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮುಖಾಂತರ

ಬಾಗಲಕೋಟೆ/ ಹುನಗುಂದ : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ರೈತರ ಪ್ರೀತಿಯ ಹಬ್ಬವಾದ ಕಾರ ಹುಣ್ಣಿಮೆಯನ್ನು ದಿನಾಂಕ 11 06 2025 ರಂದು ಬುಧವಾರ ಸಾಯಂಕಾಲ ಸಡಗರದಿಂದ ಆಚರಿಸಲಾಯಿತು.ನಗರೀಕರಣದಿಂದ ನಮ್ಮ ಈ ಜಾನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಕಾರಹುಣ್ಣಿಮೆ ಅಂಗವಾಗಿ ರೈತರು ಎತ್ತುಗಳನ್ನು ಶೃಂಗರಿಸಿ ಕರಿ ಹರಿಯುವ ಮೂಲಕ ಸಂಭ್ರಮಿಸಿದರು. ಬಾಗಲಕೋಟೆ : ಕಾರಹುಣ್ಣಿಮೆ ಅಂಗವಾಗಿ ಗ್ರಾಮದ ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿ ಅವುಗಳಿಗೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಸರ್ಕಾರಿ ಪ್ರಥಮದರ್ಜೆ ಕಾಲೇಜನಲ್ಲಿ ಗುರುವಾರದಂದು ಆಂತರಿಕಗುಣಮಟ್ಟ ಭರವಸ ಕೋಶದಡಿ 2024 – 25ನೇ ಸಾಲಿನ ಸಮಿತಿಗಳ ಮುಕ್ತಾಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಂಪ್ಲಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ

ಯಾದಗಿರಿ/ಗುರುಮಠಕಲ್: ಇಂದು ಗುರುಮಠಕಲ್ ತಾಲೂಕಿನ ಅಂಗವಿಕಲರ ಒಕ್ಕೂಟ ವತಿಯಿಂದ ವಾರ್ಷಿಕ ಸಾಧನ ಹಾಗೂ ಮುಂದಿರುವ ಸವಾಲುಗಳ ಕುರಿತಾದ ಸಭೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಕರೆಯಲಾಗಿತ್ತು. APD ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಇದೇ ಜೂನ್ 11 ರಂದು ಎಐಸಿಸಿ ಮಾನವ ಹಕ್ಕುಗಳ ಮಹಿಳಾ ಅಧಿವೇಶನ ನಡೆಯಿತು. ಮಹಿಳಾ ಹಕ್ಕುಗಳು ಮತ್ತು ಸಬಲೀಕರಣಕ್ಕಾಗಿ ಕಾರ್ಯಕ್ರಮದಲ್ಲಿ ವಿಜಯಪುರ, ಬಾಗಲಕೋಟೆ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ

242 ಪ್ರಯಾಣಿಕರಿದ್ದ ವಿಮಾನ : ಹಲವು ಸಾವು ನೋವು ಸಾಧ್ಯತೆ ಅಹಮದಾಬಾದ್: ಗುಜರಾತ್ನ ರಾಜಧಾನಿ ಅಹಮದಾಬಾದ್ನಲ್ಲಿ ಗುರುವಾರ ಮಧ್ಯಾಹ್ನ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ ಇದೆ. ಸದ್ಯ
Website Design and Development By ❤ Serverhug Web Solutions