
ವಣ್ಣೂರ ಗ್ರಾಮದಲ್ಲಿ ಪವಿತ್ರ ರಂಜಾನ ಹಬ್ಬ ಆಚರಣೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಸೋಮವಾರರಂದು ರಂಜಾನ ಹಬ್ಬವನ್ನುಆಚರಣೆ ಮಾಡಲಾಗಿತ್ತು. 30 ದಿನದ ಉಪವಾಸ ವ್ರತ ಇಂದು ಆಚರಣೆ ಮಾಡುವ ಮೂಲಕ ಮುಕ್ತಾಯಗೊಂಡಿದೆ. ಈದ್ ಉಲ್-ಫಿತರ್ ದಿನದಂದು, ಬೆಳಗಿನ ಪ್ರಾರ್ಥನೆಯ ನಂತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಸೋಮವಾರರಂದು ರಂಜಾನ ಹಬ್ಬವನ್ನುಆಚರಣೆ ಮಾಡಲಾಗಿತ್ತು. 30 ದಿನದ ಉಪವಾಸ ವ್ರತ ಇಂದು ಆಚರಣೆ ಮಾಡುವ ಮೂಲಕ ಮುಕ್ತಾಯಗೊಂಡಿದೆ. ಈದ್ ಉಲ್-ಫಿತರ್ ದಿನದಂದು, ಬೆಳಗಿನ ಪ್ರಾರ್ಥನೆಯ ನಂತರ
ಯಾದಗಿರಿ /ಸುರಪುರ : ತಾಲೂಕಿನ ಸದಬ ಇದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಒಂದು ತಿಂಗಳ ಕಾಲ ಶ್ರದಾ ಭಕ್ತಿಯಿಂದ ರಂಜಾನ್ ಹಬ್ಬದ ಉಪವಾಸ ಆಚರಿಸಿದ ಮುಸ್ಲಿಂ ಬಾಂಧವರು ಹಿಂದೂ ಬಾಂಧವರಿಗೆ ಸಿಹಿ ಪಾಯಸ
ಬಳ್ಳಾರಿ / ಕಂಪ್ಲಿ : ದೇಶಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳ ಉಪವಾಸ ಅಂತ್ಯಗೊಂಡಿದ್ದು, ಇಂದು ಪವಿತ್ರ ರಂಜಾನ್ ಹಬ್ಬ ಆಚರಿಸುತ್ತಿದ್ದಾರೆ. ಈ ಸಾಮೂಹಿಕ ಪ್ರಾರ್ಥನಾ
ನಾನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಇರುವ ವಿದ್ಯಾರ್ಥಿ. ಈ ನಿಲಯ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಬರುತ್ತದೆ. ಬಿಸಿಎಂ 1580-1582 ವಿದ್ಯಾರ್ಥಿ ನಿಲಯದ ಸಂಖ್ಯೆ ಆಗಿದೆ. ದಿ. 28/03/2025 ರಂದು
ಬಳ್ಳಾರಿ / ಕಂಪ್ಲಿ : ನಗರದಲ್ಲಿ ಸೋಮವಾರ ಈದ್ – ಉಲ್ – ಫಿತ್ರ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು.ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ ಭಕ್ತಿ ದಾನ
ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಚಾಂದ್ರಮಾನ ಯುಗಾದಿಯ ಪ್ರಯುಕ್ತ ವಿಶ್ವಾವಸು ನಾಮ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಹಾಗೂ ಎಂಟನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು ಹಾಗೂ
ರಾಯಚೂರು/ ಸಿಂಧನೂರು: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಏಪ್ರಿಲ್ ಪೂಲ್ ಬದಲಿಗೆ ಏಪ್ರಿಲ್ ಕೂಲ್ ಆಚರಣೆ ಮೂಲಕ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮವನ್ನು ವನಸಿರಿ ಫೌಂಡೇಷನ್ (ರಿ.)ರಾಜ್ಯ ಘಟಕ ರಾಯಚೂರು ವತಿಯಿಂದ
ಗುರುಮಠಕಲ್/ನಜರಾಪುರ: ಗುರುಮಠಕಲ್ ನಗರದಿಂದ ಕೇವಲ 6 ಕಿ. ಮಿ ದೂರದಲ್ಲಿರುವ ನಜರಾಪುರ ಪ್ರಕೃತಿಯ ರಮಣೀಯ ಪ್ರೇಕ್ಷಣಿಯ ಸ್ಥಳಗಳನ್ನು ಹೊಂದಿದ್ದು, ದಬ್ ದಬಿ ಜಲಪಾತ ಮತ್ತು ಹಳ್ಳದ ಪಕ್ಕದಲ್ಲಿರುವ ಶ್ರೀ ಚನ್ನಕೇಶ್ವರ ದೇವಸ್ಥಾನಕ್ಕೆ ಹೆಸರುವಾಸಿ, ಶ್ರೀ
ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು ಕೊಪ್ಪಳ/ ಯಲಬುರ್ಗಾ : ಧರ್ಮದ ಕಾರ್ಯದಲ್ಲಿ ಪ್ರತಿನಿತ್ಯ ತೊಡಗಿದಾಗ ಜೀವನದಲ್ಲಿ ಪುಣ್ಯದ ಫಲ ದೊರೆಯಲು ಸಾಧ್ಯ ಎಂದು ಶಿಕ್ಷಕ ಸಕ್ರಪ್ಪ ಕುಟ್ರು ಅವರು ದುರಿತ ಕರ್ಮವನೊಲ್ಲದಿರು ಪುಣ್ಯವನೆ ಮಾಡು
Website Design and Development By ❤ Serverhug Web Solutions