
ಗುನ್ನಾಳ ಪ್ರೀಮಿಯರ್ ಲೀಗ್ ಸೀಸನ್ 09
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಗುನ್ನಾಳ ಪ್ರೀಮಿಯರ್ ಲೀಗ್ ಸೀಸನ್ 09 (ಜಿ.ಪಿ.ಎಲ್) ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಕೊಪ್ಪಳ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಅರವಿಂದಗೌಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಗುನ್ನಾಳ ಪ್ರೀಮಿಯರ್ ಲೀಗ್ ಸೀಸನ್ 09 (ಜಿ.ಪಿ.ಎಲ್) ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಕೊಪ್ಪಳ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಅರವಿಂದಗೌಡ

ಐತಿಹಾಸಿಕ ತಾಳಿಕೋಟಿ ಪಟ್ಟಣದಲ್ಲಿ ಎರಡನೇ ವರ್ಷದ ಶ್ರೀರಾಮನವಮಿ ಉತ್ಸವಕ್ಕೆ ಇಂದು ಭವ್ಯವಾಗಿ ಚಾಲನೆ ನೀಡಲಾಯಿತು. ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರರ ಜನ್ಮದಿನದ ಅಂಗವಾಗಿ ಶ್ರೀ ರಾಮನವಮಿ ಉತ್ಸವ ಸಮಿತಿ (ರಿ.) ತಾಳಿಕೋಟೆ ವತಿಯಿಂದ ಈ ಮಹೋತ್ಸವವನ್ನು

ವಿಜಯಪುರ/ತಾಳಿಕೋಟೆ: ತಾಲೂಕಿನ ಅಭಿವೃದ್ಧಿ ಮತ್ತು ಸಾರ್ವಜನಿಕರ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣವಾಗಬೇಕಿದ್ದ ಪ್ರಜಾಸೌಧ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಅದರ ಸ್ಥಳ ಆಯ್ಕೆ ವಿರುದ್ಧ ತಾಳಿಕೋಟೆ ಪಟ್ಟಣದ ಜನರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ 33ನೇ ದಿನಕ್ಕೂ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಜೋರು ಮಳೆ. ಇಂದು ಕೂಡ ಮಡಿಕೇರಿ , ನಾಪೋಕ್ಲು, ಕಕ್ಕಬೆ , ಸೋಮವಾರಪೇಟೆ , ಶ್ರೀಮಂಗಲ ,ಕುಶಾಲನಗರ ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವರದಿ: ಪ್ರಿತುನ್

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಜಿಗೇರಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಂಜಗೇರಾ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಯಲ್ಲಿ 5 ನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ

15 ನೇ ವರ್ಷದ ಜ್ಞಾನ ಕಾರಂಜಿ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ಜರುಗಿತು. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೊಸಳ್ಳಿ ಎಚ್. ಕ್ರಾಸ್ ಶ್ರೀಮತಿ ಶ್ರೀದೇವಿ ಈ ಸ್ಮರಣಾರ್ಥ

ಬೆಂಗಳೂರು : ನಗರ ಗಾಂಧಿಭವನದಲ್ಲಿ ಲೇಬರ್ ರೈಟ್ಸ್ ಫೋರಂ ಮತ್ತು ಗೃಹ ರಕ್ಷಕರ ಮಹಿಳಾ ಸಂರಕ್ಷಣಾ ಸಮಿತಿ ಲವತಿಯಿಂದ ಆಯೋಜಸಿದ್ದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ, ವರ್ಷಪೂರ್ತಿ ಕರ್ತವ್ಯ ಮತ್ತು ಸಮಾನ ವೇತನ

ಬಳ್ಳಾರಿ / ಕಂಪ್ಲಿ : ಪುರಾಣದ ಕಾಲದಿಂದಲೂ ಮರ್ಯಾದಾ ಪುರುಷೋತ್ತಮನೆಂದೇ ಖ್ಯಾತಿಯನ್ನು ಗಳಿಸಿರುವ ಶ್ರಿರಾಮದೇವರ ಶ್ರೀ ರಾಮನವಮಿಯನ್ನು ಪಟ್ಟಣದಲ್ಲಿ ಶ್ರೀ ಮೋಹನದಾಸರಿಂದ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಅಮೃತಶಿಲಾ ರಾಮಚಂದ್ರ ದೇವಸ್ಥಾನದಲ್ಲಿ ಗುರರಾಜ ಸೇವಾ ಮಂಡಳಿ ನೇತೃತ್ವದಲ್ಲಿ

ಅಧಿಕಾರಿಗಳು ಮತ್ತು ಮದ್ಯ ಮಾರಾಟಗಾರ ನಡುವೆ ಹೊಂದಾಣಿಕೆ ನಡೆಯುತ್ತಿದೆ ನಿರುಪಾದಿ ಕೆ. ಗೋಮರ್ಸಿ ಆರೋಪ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ತಡೆಯುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಮತ್ತು

ಸಿರುಗುಪ್ಪ – ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜಯಂತಿ ಏಪ್ರಿಲ್ 5 ರಂದು ಹಾಗೂ ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.
Website Design and Development By ❤ Serverhug Web Solutions