
ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಅತ್ಯಂತ ಸಂಭ್ರಮ ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಹಬ್ಬದ ಪ್ರಯುಕ್ತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಅತ್ಯಂತ ಸಂಭ್ರಮ ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಹಬ್ಬದ ಪ್ರಯುಕ್ತ

ಕಲಬುರಗಿ/ ಚಿತ್ತಾಪುರ : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸ್ನೇಹ, ಸೌಹಾರ್ದತೆಯಿಂದ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.ಬೆಳಗ್ಗೆ 7 ಗಂಟೆಯಿಂದ ಪಟ್ಟಣ ಹಾಗೂ ವಿವಿಧ ಗ್ರಾಮಗಳ ಮಸೀದಿ

ಚಾಮರಾಜನಗರ/ಹನೂರು: ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಡಾಕ್ಟರ್ ಸಿದ್ದರಾಜು ಅವರು ಪ್ರತಿ ವರ್ಷದಂತೆ ಈ ಬಾರಿ ಸುತ್ತ

ಬಳ್ಳಾರಿ / ಕಂಪ್ಲಿ : ನಗರದ ಶುಗರ್ ಫ್ಯಾಕ್ಟರಿಯಲ್ಲಿರುವ ಕ್ವಿನ್ ಮೇರಿ ಅಂಗ್ಲ ಮಾಧ್ಯಮ ಹಿರಿಯ ಹಾಗೂ ಪ್ರೌಢ ಶಾಲೆಯಲ್ಲಿ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು.ಶಾಲೆಯ ಫಾದರ್ ಸುನಿಲ್ ಸಸಿ ನೆಟ್ಟು ನೀರೆರೆದು ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಗಂಗಾವತಿ ರಸ್ತೆಯಲ್ಲಿ ವಿಜಯನಗರ ( ಬೆಣಕನ) ಕಾಲುವೆಗೆ ನಿರ್ಮಿಸಿರುವ ಕಿರು ಸೇತುವೆ ಶಿಥಿಲಗೊಂಡಿರುವುದರಿಂದ ಅಧಿಕಾರಿಗಳು ಪರಿಶೀಲಿಸಿದರು. ದಿಶಾ ರಾಜ್ಯ ಸಮಿತಿ ಸದಸ್ಯ ಎ.ಸಿ. ದಾನಪ್ಪ ಮಾತನಾಡಿ ವಿಜಯನಗರ ಕಾಲವೇ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಗ್ರಾಮದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು.ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ

ಬಾಗಲಕೋಟ ಜಿಲ್ಲಾ ಬಾದಾಮಿ ತಾಲ್ಲೂಕನರಸಾಪುರ ಗ್ರಾಮದಲ್ಲಿ ಇಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.ತ್ಯಾಗ, ಬಲಿದಾನ, ಸಮರ್ಪಣೆ, ಸಮಾನತೆ, ಇವೆಲ್ಲವನ್ನೂ ಸಾರುವ ಸಂದೇಶವಾಗಿದೆ ಬಕ್ರೀದ್ ಪ್ರೀತಿ ವಿಶ್ವಾಸದ ಜೊತೆಗೆ ಸಹೋದರತ್ವದ ವಗ್ಗಟ್ಟಿನ ಸಂದೇಶ ಸಾರಿದ ಅಲ್ಲಾಹನ

ಬಳ್ಳಾರಿ / ಕಂಪ್ಲಿ : ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂರು ಶನಿವಾರ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಮುಸ್ಲಿಂರು ಖದಿಂ ಈದ್ಗಾ ಮೈದಾನದಲ್ಲಿ ತೆರಳಿ ಸಾಮೂಹಿಕ ವಿಶೇಷ ಪ್ರಾರ್ಥನೆ

ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಹಿತ್ತಲಸಿರೂರ ಗ್ರಾಮದಲ್ಲಿ ಶ್ರೀಲಕ್ಷ್ಮಿ ದೇವಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಜರುಗಿತು. ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸರ್ವ ಕತ್ತಿ ಕುಟುಂಬಸ್ಥರು ಸೇರಿ ಶ್ರೀ ಲಕ್ಷ್ಮಿ ದೇವಿಯ ಮoದಿರ

ಗದಗ/ರೋಣ :ಕುರಡಗಿ ಗ್ರಾಮದ ಮುಸ್ಲಿಮ್ ಸಮಾಜದವರು ಪವಿತ್ರ ಬಕ್ರೀದ್ ಹಬ್ಬದ ಅಂಗವಾಗಿಮಸ್ಜಿದ್ ಯಲ್ಲಿ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಬಾಂಧವರು ಪವಿತ್ರ ಬಕ್ರೀದ್ ಹಬ್ಬವನ್ನು ಮೌಲಾನ ಶಬ್ಬೀರ್ ಅಹ್ಮದ್ ಕಲ್ಮನಿ ಇವರ
Website Design and Development By ❤ Serverhug Web Solutions