
ಆಕಸ್ಮಿಕ ಬೆಂಕಿಗೆ ಮನೆಯ ಮೇಲ್ಛಾವಣಿ ಭಸ್ಮ: ಹನೂರು ತಹಶೀಲ್ದಾರ್ ಭೇಟಿ
ಚಾಮರಾಜನಗರ /ಹನೂರು: ಆಕಸ್ಮಿಕ ಬೆಂಕಿಗೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ ಜಿ ಪಾಳ್ಯ ಗ್ರಾಮದ ಉಮಾಪತಿ ಈತನ ಸಹೋದರ ಸುರೇಶ್ ಎಂಬುವರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ /ಹನೂರು: ಆಕಸ್ಮಿಕ ಬೆಂಕಿಗೆ ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ ಜಿ ಪಾಳ್ಯ ಗ್ರಾಮದ ಉಮಾಪತಿ ಈತನ ಸಹೋದರ ಸುರೇಶ್ ಎಂಬುವರಿಗೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಿಮನೆಯಲ್ಲಿ ನಗು ಫೌಂಡೇಶನ್ ಕಡೆಯಿಂದ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಜ್ಯೋತಿಯವರು ವಹಿಸಿಕೊಂಡಿದ್ದರು.

ಯಾದಗಿರಿ : ಜೂ.14 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾದಗಿರಿಯಲ್ಲಿ 400 ಕೋಟಿ ರೂ. ವೆಚ್ಚದ ‘ಆರೋಗ್ಯ ಆವಿಷ್ಕಾರ’ಕ್ಕೆ ಚಾಲನೆ ನೀಡುವರು ಎಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್ ಅವರು ಹೇಳಿದರು. ನಗರದ ಜಿಲ್ಲಾ

ಹಾಸನ :ಕರ್ನಾಟಕ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ ಮತ್ತು ಲೈಂಗಿಕ ಕಿರುಕುಳ ಮತ್ತು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣಕ್ಕೆ ಮತ್ತೊಮ್ಮೆ ಪರಿಶೀಲನೆ ಮಾಡಬೇಕೆಂದು ವರುಣ್ ಚಕ್ರವರ್ತಿ

ಬೆಂಗಳೂರು: ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ.) ಕಡ್ಡಾಯಗೊಳಿಸಿರುವುದರಿಂದ ಕಟ್ಟಡ ನಿರ್ಮಾಣಕ್ಕೆ ಹಾಗೂ ಕೈಗಾರಿಕೋದ್ಯಮಕ್ಕೆ ಕಿರಿಕಿರಿ ಶುರುವಾಗಿದೆ. ಒ.ಸಿ. ಸಲ್ಲಿಸದ ಕಾರಣಕ್ಕೆ ವಿದ್ಯುತ್ ವಿತರಣಾ ಕಂಪನಿಗಳು (ಎಸ್ಕಾಂ) ವಿದ್ಯುತ್ ಸಂಪರ್ಕ ನಿರಾಕರಿಸುತ್ತಿದ್ದು,

ಬಾಗಲಕೋಟೆ: ಸಮಾಜದಲ್ಲಿ ಅಂಧ, ಅನಾಥ, ನಿರ್ಗತಿಕ ಬಡ ಮಕ್ಕಳಿಗೆ ಅಣ್ಣ, ವಸ್ತ್ರ, ವಸತಿ ವ್ಯವಸ್ಥೆ ಮಾಡಿ ಅವರಿಗೆ ಸಂಗೀತ ಕಲಿಸುವುದರೊಂದಿಗೆ ಅವರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ ಶ್ರೀ

ಚಾಮರಾಜನಗರ/ ಹನೂರು :ತಾಲೂಕಿನ ಗಂಗನ ದೊಡ್ಡಿ ಗ್ರಾಮದ ನೊಕ್ಕಣ್ಣತ ಎಂಬುವರ ಜಮೀನಿನಲ್ಲಿ ಸೋಮವಾರ ತಡ ರಾತ್ರಿ 11:00 ಗಂಟೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಕುರಿ ಮೃತಪಟ್ಟಿದೆ.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಡಿ.ಲಿಟ್ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ. ಈ ಸಂಬಂಧ ಸತೀಶ್

ರಕ್ತದಾನದಲ್ಲಿ ಭಾಗಿಯಾದ 76 ಕ್ಕೂ ಜನ ಯುವಕರು ಬಾಗಲಕೋಟೆ/ ಇಳಕಲ್ : ರಾಷ್ಟ್ರಕೂಟ ರೆಡ್ಡಿ ಪರಿವಾರ ಹುನಗುಂದ ಇಳಕಲ್ ತಾಲೂಕ ಸಮಿತಿ ವತಿಯಿಂದ ಇಳಕಲ್ ನಗರದ ಎಪಿಎಂಸಿ ಆವರಣದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ದೇವಸ್ಥಾನದಲ್ಲಿ

ಅಹಮದಾಬಾದ್: ಕ್ರೀಡಾ ಜಗತ್ತಿಗೆ ನಿಷ್ಠೆ, ತಾಳ್ಮೆ ಮತ್ತು ಬದ್ಧತೆಯ ಪಾಠ ಮಾಡಿರುವ ಕನ್ನಡಿಗರ ಮನೆಮಗ ವಿರಾಟ್ ಕೊಹ್ಲಿ, ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಈ ಸುದೀರ್ಘ ವರ್ಷದಲ್ಲಿ ಅವರು ಎದುರಿಸಿದ
Website Design and Development By ❤ Serverhug Web Solutions