
ನಾಳೆ ಕರೆಂಟ್ ಇರಲ್ಲ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣಕ್ಕೆ ನಾಳೆ (ದಿ.04-06-2025) ಬೆಳಿಗ್ಗೆ 09 ಗಂಟೆಯಿಂದ ಸಾಯಂಕಾಲ 05. 30
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣಕ್ಕೆ ನಾಳೆ (ದಿ.04-06-2025) ಬೆಳಿಗ್ಗೆ 09 ಗಂಟೆಯಿಂದ ಸಾಯಂಕಾಲ 05. 30

ವಿಜಯಪುರ/ ತಾಳಿಕೋಟೆ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಮ್.ಎಚ್. ಬೀಳಗಿ ಇವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ

ವಿಜಯಪುರ/ ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ತಮ್ಮ ಜೀವನ ರೂಪಿಸಿಕೊಂಡು ತೃಪ್ತಿಕರವಾಗಿ ಸೇವೆಯಿಂದ ನಿವೃತ್ತರಾಗಿರುವುದು ನಮಗೆ ಹೆಮ್ಮೆ ಇದೆ ಅವರ ನಿವೃತ್ತ ಜೀವನ ಸುಖಮಯವಾಗಿರಲಿ ಎಂದು ವ್ಹಿ.ಸಿ.ಹಿರೇಮಠ ಹಾರೈಸಿದರು. ಅವರು

ಚಾಮರಾಜನಗರ/ ಹನೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಾಮೂಹಿಕ ನಾಯಕತ್ವದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ

ಯಾದಗಿರಿ/ಗುರುಮಠಕಲ್: ಪುಣೆಯ ಪ್ರತಿಷ್ಠಿತ ಕವಿ ಕುಲಗುರು ಕಾಳಿದಾಸ ಸಂಸ್ಕೃತ ವಿಶ್ವ ವಿದ್ಯಾನಿಲಯದಿಂದ ಗುರುಮಠಕಲ್ ಪಟ್ಟಣದ ಆರಾಧನಾ ಪಬ್ಲಿಕ್ ಶಾಲೆಯ ಸಂಸ್ಥಾಪಕರು ಹಾಗೂ ಶಿಕ್ಷಕರಾದ ವೇಣುಗೋಪಾಲ್ ದೇವನೂರು ಅವರಿಗೆ ಸಂಪ್ರದಾಯ ಮತ್ತು ಆಧುನಿಕತೆಯನ್ನು ಸಂಯೋಜಿಸುವುದು ಕೈಗಾರಿಕಾ

ಬಳ್ಳಾರಿ / ಕಂಪ್ಲಿ : ನಗರದ ಅಂಬೇಡ್ಕರ್ ವೃತ್ತದ ಬಳಿಯಲ್ಲಿರುವ ಬೃಹತ್ ಕಟೌಟ್ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾವೇಕೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್ ನೇತೃತ್ವದಲ್ಲಿ ಜನಪ್ರಿಯ ನಾಯಕ, ಅಭಿವೃದ್ಧಿಯ ಹರಿಕಾರ

ಬೆಂಗಳೂರು/ ನೆಲಮಂಗಲ :ಭಗವದ್ ಶ್ರೀ ರಾಮಾನುಜಾಚಾರ್ಯರ 1008 ನೇ ವರ್ಷದ ತಿರುನಕ್ಷತ್ರದ ಪ್ರಯುಕ್ತ ಶ್ರೀ ವೈಷ್ಣವ ಸಂಘ ಟಿ.ಬೇಗೂರು (ರಿ.) ವತಿಯಿಂದ 8 ನೇ ವರ್ಷದ ಸಾಮೂಹಿಕ ಉಪನಯನ ಕಾರ್ಯಕ್ರಮವು ಭಗವದ್ ಶ್ರೀ ಶ್ರೀ

ಬೆಂಗಳೂರು/ ನೆಲಮಂಗಲ: ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಟೋಲ್ ಗೇಟ್ (ಜಾಸ್ ಟೋಲ್) ಬಳಿ ನೆಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ ಶಶಿಧರ್ (66) ಮೃತಪಟ್ಟ ವ್ಯಕ್ತಿಯಾಗಿದ್ದು,

ಚಾಮರಾಜನಗರ/ ಹನೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಪಡಿತರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಪಡಿತರ ವಿತರಕರು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ಯಾದಗಿರಿ/ಗುರುಮಠಕಲ್: ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ದಿನನಿತ್ಯ ಕೆಲಸಕ್ಕೆ ಬರದೆ ಕರ್ತವ್ಯ ಲೋಪ ಎಸಗುತ್ತಿರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಯ ಕರ್ನಾಟಕ ಸಂಘಟನೆ ವತಿಯಿಂದ ನಿನ್ನೆ ಗುರುಮಠಕಲ್
Website Design and Development By ❤ Serverhug Web Solutions