
ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯದ ಮಾದರಿ ಪ್ರಜೆಗಳಾಗಿ : ಎಸ್.ರುದ್ರಮುನಿ
ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ 1ನೇ ವಾರ್ಡಿನ ತುಂಗಭದ್ರ ನದಿ ಸೇತುವೆ ಬಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ ಅವರ ಆಪ್ತ ಸಹಾಯಕ ಧನರಾಜ್ ಅವರ ಜನ್ಮದಿನದ ಪ್ರಯುಕ್ತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ 1ನೇ ವಾರ್ಡಿನ ತುಂಗಭದ್ರ ನದಿ ಸೇತುವೆ ಬಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ ಅವರ ಆಪ್ತ ಸಹಾಯಕ ಧನರಾಜ್ ಅವರ ಜನ್ಮದಿನದ ಪ್ರಯುಕ್ತ

ಬಳ್ಳಾರಿ / ಕಂಪ್ಲಿ : ಕಂಪ್ಲಿ ನಗರದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಸಕಲ ಸಿದ್ದತೆಗೊಂಡಿದ್ದು, ಪ್ರತಿಷ್ಠಾಪನೆಗೆ ಯುವ ಸಮೂಹ ಉತ್ಸುಕವಾಗಿರುವುದು ಕಂಡು ಬಂತಾದರೂ, ಇಲ್ಲಿನ ವ್ಯಾಪಾರದಲ್ಲಿ ಥಂಡ ಹೊಡೆದ ಪರಿಣಾಮ ಚಿತ್ರಗಾರ ಕುಟುಂಬದವರು ಕಂಗಾಲಾಗಿದ್ದಾರೆ. ವಿಘ್ನ

ಬಾಗಲಕೋಟೆ: ಜಮಖಂಡಿಯ ಓಲೆಮಠದ ಲಿಂ. ಡಾ. ಅಭಿನವ ಕುಮಾರ ಚೆನ್ನಬಸವ ಮಹಾಸ್ವಾಮಿಗಳ ಗದ್ದುಗೆ ಮತ್ತು ಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ನೆರವೇರಿಸಿದರು. ಆನಂದ ದೇವರು ಇದ್ದರು. ಓಲೆಮಠದ ಆವರಣದಲ್ಲಿ ಅಂದಾಜು

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಸಾಧನಗಳನ್ನು ಬಳಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಚೆಸ್ಕಾಂ ಲೈನ್ ಮ್ಯಾನ್ ರಾಹುಲ್ ಕೂಡ್ಲೂರು ಗ್ರಾಮದ

ಶಿವಮೊಗ್ಗಕ್ಕೆ ನೂತನ ವಾರ್ತಾಧಿಕಾರಿ ಬಿ.ಧನಂಜಯ್ ರವರು ಇಂದು ಬೆಳಿಗ್ಗೆ ಶಿವಮೊಗ್ಗ ವಾರ್ತಾ ಇಲಾಖೆಯ ಕಚೇರಿಗೆ ಬಂದು ಸರ್ಕಾರದ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಿದರು.ಈ ಮೊದಲು ಕರ್ತವ್ಯ ನಿರ್ವಹಿಸುತ್ತಿದ್ದ ವಾರ್ತಾಧಿಕಾರಿ ಮಾರುತಿ.ಆರ್.ಇವರನ್ನು ಶಿವಮೊಗ್ಗದಿಂದ ದಾವಣಗೆರೆ ಗೆ

ಬಳ್ಳಾರಿ / ಕಂಪ್ಲಿ : ನಗರದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶ್ರಾವಣ ಮಾಸದ ನಿಮಿತ್ಯ ಆಯೋಜಿಸಿದ ಕಲ್ಬುರ್ಗಿಯ ಶ್ರೀ ಶರಣ ಬಸವೇಶ್ವರ ಪುರಾಣ ಪ್ರವಚನ ಮಹಾಮಂಗಳದ ಪ್ರಯುಕ್ತ ಬಸವೇಶ್ವರರ ಪ್ರತಿಮೆ ಮತ್ತು ಪುರಾಣ ಗ್ರಂಥದ

ಬಾಗಲಕೋಟೆ -ಮುಧೋಳ :ಜನನ ಮರಣಾತ್ಮಕ ರೂಪವಾಗಿದ್ದಂತ ಸಂಸಾರ ದುಃಖವನ್ನು ನಿವೃತ್ತಿ ಮಾಡಿ ಅಖಂಡ ಸುಖವನ್ನು ಪ್ರಾಪ್ತಿ ಮಾಡುವ ಸದ್ಗುರುವಿನ ಸೇವೆಯನ್ನು. ಚಿಂತನವನ್ನು ಹಾಗೂ ಭಜನಾ ಪೂಜಾದಿಗಳನ್ನು ಮಾಡಬೇಕೆಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ

ಕಲಬುರಗಿ/ ಚಿತ್ತಾಪುರ; ಕಳೆದು ಹೋಗಿದ್ದ 30 ಮಂದಿಯ ಮೊಬೈಲ್ಗಳನ್ನು ಪತ್ತೆ ಮಾಡಿರುವ ಚಿತ್ತಾಪುರ ಪೊಲೀಸರು, ಆ ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು.ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್ಪಿ

ಬಾಗಲಕೋಟೆ :ಜಿಲ್ಲೆಯ ಗುಳೇದಗುಡ್ಡ ಒಪ್ಪತ್ತೇಶ್ವರ ಮಠದ ಶಾಖಾ ಮಠವಾದ ರೋಣ ತಾಲೂಕಿನ ಕರಮಡಿಯಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಮ.ನಿ.ಪ್ರ. ಅಭಿನವ ಒಪ್ಪತ್ತೇಶ್ವರ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ” ಕಲಬುರ್ಗಿಯ ಶ್ರೀ ಶರಣಬಸವೇಶ್ವರ ಪುರಾಣ ಪ್ರವಚನದ ಷಷ್ಠಬ್ದಿ

ಮಹಾತ್ಮರ ಜೀವನ ದರ್ಶನ ಕಾರ್ಯಕ್ರಮದ ಮಂಗಳ ಅಂಗವಾಗಿ ನಡೆದ ಲಿಂ. ರುದ್ರ ಶಿವಯೋಗಿಗಳ ಮೆರವಣಿಗೆ. ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ಯ ನಿರಂತರ ನಡೆದ ಮಹಾತ್ಮರ ಜೀವನ ದರ್ಶನ
Website Design and Development By ❤ Serverhug Web Solutions