
ಕರಾವಳಿಯಲ್ಲಿ ಕೋಮು ಭಾಷಣಕ್ಕೆ ತೆರೆ ಎಂದು : ಆಮಿರ್ ಅಶ್ಅರೀ ಬನ್ನೂರು
ಕರಾವಳಿಯ ಕೊಲೆ ಪರಂಪರೆ ಫಾಝಿಲ್ ಸುರತ್ಕಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಶ್ ಶೆಟ್ಟಿ ಕೊಲೆಯಲ್ಲಿ ಅಂತ್ಯ ಕಾಣಲಿ ಜೊತೆಗೆ ಹಿಂದೆ ನಡೆದ ಎಲ್ಲಾ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಲಿ, ಮತ್ತೊಬ್ಬನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರಾವಳಿಯ ಕೊಲೆ ಪರಂಪರೆ ಫಾಝಿಲ್ ಸುರತ್ಕಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಶ್ ಶೆಟ್ಟಿ ಕೊಲೆಯಲ್ಲಿ ಅಂತ್ಯ ಕಾಣಲಿ ಜೊತೆಗೆ ಹಿಂದೆ ನಡೆದ ಎಲ್ಲಾ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಲಿ, ಮತ್ತೊಬ್ಬನ

ಚಾಮರಾಜನಗರ/ ಗುಂಡ್ಲುಪೇಟೆ :ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ ಅನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ವಿತರಣೆ ಮಾಡಿದರು. ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ

ಚಾಮರಾಜನಗರ/ ಗುಂಡ್ಲುಪೇಟೆ: ಪಟ್ಟಣದಲ್ಲಿ ಅಂಬೇಡ್ಕರ್ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಭೀಮೋತ್ಸವ-2025 ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಡಿ.ದೇವರಾಜು ಅರಸು ಕ್ರೀಡಾಂಗಣದಲ್ಲಿ ಅಲಂಕೃತ ಬೆಳ್ಳಿ ರಥದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಗೆ ಟಿ.ನರಸೀಪುರದ ನಳಂದ ಬುದ್ದ ವಿಹಾರದ

ಬಳ್ಳಾರಿ / ಕಂಪ್ಲಿ : ರೈತರು ನಾಡಿನ ಜೀವಾಳವಾಗಿದ್ದು, ಶಾಸಕ ನಾಗೇಂದ್ರಗೆ ಮರಳಿ ಸಚಿವ ಸ್ಥಾನ ಲಭಿಸಿದರೆ, ರೈತರಿಗೆ ಇನ್ನಷ್ಟು ಯೋಜನೆಗಳನ್ನು ತಲುಪಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದ ಎಪಿಎಂಸಿ

ಬೀದರ / ಬಸವಕಲ್ಯಾಣ : ಇಂದು ಬಸವಕಲ್ಯಾಣ ನಗರಸಭೆ ಎದುರುಗಡೆ ಪೌರಾಯುಕ್ತ ನಗರ ಕಾರ್ಮಿಕರಿಂದ ನಡೆಯುತ್ತಿರುವ ಮುಷ್ಕರಕ್ಕೆ ಬಹುಜನ ಸಮಾಜ ಪಕ್ಷ ಬಸವಕಲ್ಯಾಣ ಘಟಕದ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಯಿತು.ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷರು ಶಂಕರ್

ತುಮಕೂರು ಜಿಲ್ಲೆ ತಿಪಟೂರು ತಾಲೂಕು ಕುಪ್ಪಾಳು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಹೊನ್ನಮ್ಮನವರ ನಕಲಿ ಸಹಿ ಮಾಡಿ ಇದೇ ಗ್ರಾಮ ಪಂಚಾಯಿತಿ ಸಾಮಾನ್ಯ

ಬಳ್ಳಾರಿ / ಕಂಪ್ಲಿ : ರೈತರು ಸರ್ಕಾರದ ಬೆಂಬಲ ಬೆಲೆಗೆ ಜೋಳ ನೀಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದ ಎಪಿಎಂಸಿ ಆವರಣದ ಗೋದಾಮು ಬಳಿಯಲ್ಲಿ ಕಂಪ್ಲಿ ತಾಲೂಕು

ಬಳ್ಳಾರಿ / ಕಂಪ್ಲಿ; ಇಂದಿನ ದುಬಾರಿ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಸ್ಥಳೀಯ ಹಳೇ ಬಸ್ ನಿಲ್ದಾಣ ಬಳಿಯಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್

ವಿಜಯಪುರ/ ತಾಳಿಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕರೆದ ರಾಜ್ಯ ವ್ಯಾಪ್ತಿ ಅನಿರ್ಧಾಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸಿ ತಾಳಿಕೋಟೆ ಪುರಸಭೆ ಕಾರ್ಮಿಕರು ಮೇ 27ರಿಂದ ಆರಂಭಿಸಿದ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಎರಡನೇ ದಿನಕ್ಕೆ

ರಾಯಚೂರು/ಸಿಂಧನೂರು :ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮಲ್ಲದಗುಡ್ಡ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಎಣಿಕೆ ಮುಕ್ತಾಯವಾಗಿದ್ದು ಅಭ್ಯರ್ಥಿ ಹನುಮೇಶ ಗೋಡಿನಾಳ ಗೆಲುವು ಸಾಧಿಸಿದ್ದಾರೆ ಎಂದು ತಹಶೀಲ್ದಾರ ಶೃತಿ ತಿಳಿಸಿದರು.ಅವರು ಈ
Website Design and Development By ❤ Serverhug Web Solutions