
ಕೋವಿಡ್ ಅವಲೋಕನ ಸಭೆ
ಬೆಂಗಳೂರು: ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಂದು ಕರ್ನಾಟಕ ಮುಖ್ಯಮಂತ್ರಿ ನಡೆಸಿದರು. ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಂದು ಕರ್ನಾಟಕ ಮುಖ್ಯಮಂತ್ರಿ ನಡೆಸಿದರು. ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು

ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ‘ವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ. ಪ್ರತಿ 2ನೇ ಮತ್ತು 4ನೇ ಶನಿವಾರ

ಕೊಪ್ಪಳ/ ಕುಕನೂರು :ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಮೇ 27 ರಂದು ಉದ್ಘಾಟನೆ ನೆರವೇರಿಸುತ್ತಿದ್ದು ಉದ್ಘಾಟನೆ ನೆರವೇರಿಸಲು ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿಗಳು ಹಾಗೂ ಪಟ್ಟಣ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಪಟ್ಟಣ ಪಂಚಾಯಿತಿಯ ಸಿಬ್ಬಂದಿ

ಬೆಂಗಳೂರು: ಬೆಂಗಳೂರು ಹೆಚ್ಚುವರಿ ಜಿಲ್ಲಾಧಿಕಾರಿಯವರು ಗೋವು ಹಾಗೂ ಒಂಟೆ ಸಾಗಾಟ ಮಾಡುವುದನ್ನು ನಿಷೇಧಿಸಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ, ವರದಿಯ ಹಿನ್ನಲೆಯಲ್ಲಿ ಕೇವಲ ಬೆಂಗಳೂರು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕೂಡಾ ಗೋ-ವಂಶವನ್ನು ಕುರ್ಬಾನಿಗಾಗಿ, ಹಿಂಸಾತ್ಮಕವಾಗಿ ಸಾಗಾಟ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಡಾ. ರಾಜಕುಮಾರ್ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ ಮಾಡಲಾಗಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ಬೆಸ್ಕಾಂ, ಬೆಂಗಳೂರು ಜಲ ಮಂಡಳಿ, ಬಿಬಿಎಂಪಿ ಬೃಹತ್ ರಸ್ತೆಗಳ ವಿಭಾಗ,

ಗದಗ :ಇತ್ತೀಚಿಗೆ ಕಲಬುರ್ಗಿಯ ಪ್ರವಾಸಿ ಮಂದಿರದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗರು ಧಮ್ಕಿ ಹಾಕಿದ್ದಕ್ಕೆ ಬಿಜೆಪಿ ಎಸ್ ಸಿ ಮೋರ್ಚಾ ಗದಗ ಜಿಲ್ಲಾ

ಕೊಪ್ಪಳ : ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯ ಬೀಜ-ಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲ, ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ವಿತರಣೆಗೆ ಕ್ರಮ ವಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಯಲಬುರ್ಗಾ ವಿಧಾನಸಭಾ ಮತ

ಶಿವಮೊಗ್ಗ : ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯುತ್ತಿರುವ ಭರತನಾಟ್ಯ ವಿದ್ವತ್ ಪೂರ್ವ ಮತ್ತು ವಿದ್ವತ್ ಅಂತಿಮ ಪ್ರಾಯೋಗಿಕ ಪರೀಕ್ಷೆಯ ಕೇಂದ್ರಕ್ಕೆ ಭೇಟಿ ನೀಡಿದ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ

ಬೆಂಗಳೂರು: ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯಗಳಿಗೆ ಬಳಕೆದಾರರ ಶುಲ್ಕ ನಿಗದಿ ಮಾಡುವುದಿಲ್ಲ. ಮೆಟ್ರೋ ಸ್ವೈಪ್ ಗೇಟ್ ಒಳಗೆ ಇರುವ ಶೌಚಾಲಯಗಳ ಬಳಕೆ ಮುಂದೆಯೂ ಉಚಿತವಾಗಿಯೇ ಇರುತ್ತದೆ. ಮೆಟ್ರೋ ಸ್ವೈಪ್ ಗೇಟ್ಗಿಂತ ಹೊರಗಿರುವ ಶೌಚಾಲಯಗಳನ್ನು ಮೆಟ್ರೋ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನಗಳಿಗೆ ಬೆಳಿಗ್ಗೆ 5 ರಿಂದ ರಾತ್ರಿ 10 ರ ಅವಧಿಯಲ್ಲಿ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಿದರೆ ಸಹಾಯವಾಣಿ ಸಂಖ್ಯೆ 1533ಕ್ಕೆ ಕರೆ ಮಾಡಿ ದೂರು ನೀಡಬೇಕು ಎಂದು ಅರಣ್ಯ, ಪರಿಸರ ಮತ್ತು
Website Design and Development By ❤ Serverhug Web Solutions