
ಹಂಪಾಪುರ ರಾಮ ಮಂದಿರಕ್ಕೆ 25 ಸಾವಿರ ರೂ. ಕೊಡುಗೆ
ಮೈಸೂರು ಜಿಲ್ಲೆ ಕೆ. ಆರ್. ನಗರದ ಆದ್ಯಾತ್ಮಿಕ ಚಿಂತಕ, ಪ್ರಸಿದ್ಧ ಗಮಕಿ ಹಾಗೂ ಶೃಂಗೇರಿ ಮಠ ಮುದ್ರಾಧಿಕಾರಿ ಸಂತ ಸಚ್ಚಿದಾನಂದ ದಾಸ್ ಅವರು ತಾಲೂಕಿನ ಹಂಪಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ರಾಮ ಮಂದಿರಕ್ಕೆ 25
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆ ಕೆ. ಆರ್. ನಗರದ ಆದ್ಯಾತ್ಮಿಕ ಚಿಂತಕ, ಪ್ರಸಿದ್ಧ ಗಮಕಿ ಹಾಗೂ ಶೃಂಗೇರಿ ಮಠ ಮುದ್ರಾಧಿಕಾರಿ ಸಂತ ಸಚ್ಚಿದಾನಂದ ದಾಸ್ ಅವರು ತಾಲೂಕಿನ ಹಂಪಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ರಾಮ ಮಂದಿರಕ್ಕೆ 25

ಸಜ್ಜನರ ಸಂಗವಿದ್ದಾಗ ಮಾತ್ರ ಸುಖಿ ಜೀವನ ನಡೆಸಲು ಸಾಧ್ಯ ಎಂದು ನಗರದ ಸಂಸ್ಥಾನ ಗವಿಮಠದ ಪೂಜ್ಯಶ್ರೀ ಷ. ಬ್ರ. ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನುಡಿದರು. ಬೀದರ/ಬಸವಕಲ್ಯಾಣ : ಪವಿತ್ರ ಶ್ರಾವಣ ಮಾಸದ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಸಳಿ ಬಿಕೆ ಗ್ರಾಮ ಪಂಚಾಯತಿಯಲ್ಲಿ ಕಂಪ್ಯೂಟರ್ ಆಪರೇಟರ್ ಗಂಗೂ ಅಶೋಕ್ ಮರಡಿ ಅವರು ರೈತರ ಕೃಷಿ ಇಲಾಖೆಯಿಂದ ಬದು ನಿರ್ಮಾಣ ಅಂತ ಕ್ರಿಯಾಯೋಜನೆ ಮಾಡಿಕೊಡಿ ಅಂತ ಕೇಳಿದರೆ ಮಾಡಿಕೊಟ್ಟಿರುವುದಿಲ್ಲ.

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ರಟಕಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಿಸಿ ಊಟ ಹಾಕದೆ ಇರುವುದು ಮತ್ತು ಬಿಸಿ ಊಟದಲ್ಲಿ ಕಸ ಹುಳಗಳು ಸ್ವಚ್ಛತೆ ಮಾಡದೆ ಹಾಗೇನೇ ಅಡಿಗೆ ಮಾಡುವುದು

ಬಾಗಲಕೋಟೆ : ಮುಧೋಳ ತಾಲೂಕಿನ ಸುಕ್ಷೇತ್ರ ಕುಳಲಿ ಗ್ರಾಮದ ಶ್ರೀ ಸಿದ್ದಲಿಂಗಯತಿರಾಜರ ಹಾಗೂ ಶಾಂಭವಿ ಅಂಭಾಮಠದಲ್ಲಿ ರವಿವಾರ ದಿ.24ರಂದು ವಿಶ್ವ ಶಾಂತಿಗಾಗಿ ಜಪಯಜ್ಞ ಕಾರ್ಯಕ್ರಮವನ್ನು ಶ್ರೀ ಮಠದ ಪೂಜ್ಯರಾದ ಸದಾಶಿವ ಅಜ್ಜನವರ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ

ಕಲಬುರಗಿ/ ಚಿತ್ತಾಪುರ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆ.25 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್

ಧಾರವಾಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ದಿನಾಂಕ 18/08/2025/ ರಂದು ಗ್ರಂಥಪಾಲಕರ ದಿನಾಚರಣೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ ಧಾರವಾಡ ಶ್ರೀ ಗಂಗಾಧರ ಕಂದಕೂರ ರವರು ಉದ್ಘಾಟಿಸಿ ಗ್ರಂಥಪಾಲಕರ ಕುರಿತು ಮಾತನಾಡಿದರು. ಪದ್ಮಶ್ರೀ ಡಾ

ಬೆಳಗಾವಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ

ಕೊಪ್ಪಳ/ ಯಲಬುರ್ಗಾ: ಶ್ರಾವಣ ಮಾಸದ ಅಂಗವಾಗಿ ತಿಂಗಳ ಪರ್ಯಂತರವಾಗಿ ನಿರಂತರವಾಗಿ ಬೆಳಗಿನ ಸಮಯದಲ್ಲಿ ಶ್ರೀ ಏಳು ಕೋಟಿ ಮಲ್ಲಯ್ಯ ಸ್ವಾಮಿಗೆ ರುದ್ರಾಭಿಷೇಕ ಬಿಲ್ವಾರ್ಚನೆ ಸಾಗಿ ಬಂದಿರುತ್ತದೆ ಇದರ ಪ್ರಯುಕ್ತವಾಗಿ ಆ. ೧೭ ರಂದು ರವಿವಾರ

ಕೊಪ್ಪಳ/ ಕುಷ್ಟಗಿ ತಾಲೂಕಿನ ಕೊಪ್ಪಳ ಜಿಲ್ಲೆಯ ಕಿಲಾರಹಟ್ಟಿ ತಾಂಡಾದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜ್ಯೂ ಸ್ಟಾರ್ಸ್ ಕಬಡ್ಡಿ ಪಂದ್ಯಾವಳಿ ನಡೆಯಿತು ಈ ಸಂದರ್ಭದಲ್ಲಿ ಶ್ರೀ ಈಶಪ್ಪ ರಾಠೋಡ್, ಶ್ರೀ ಶ್ರೀನಿವಾಸ್ ನಾಯ್ಕ್, ಕೇಶಪ್ಪ
Website Design and Development By ❤ Serverhug Web Solutions