
ನಾಮಫಲಕ, ಜಾಹೀರಾತು ಫ್ಲೆಕ್ಸ್ ಗಳಲ್ಲಿ ಕನ್ನಡವೇ ಮಾಯ
ಬಳ್ಳಾರಿ / ಕಂಪ್ಲಿ : ರಾಜ್ಯ ಸರ್ಕಾರವು ಶೇಕಡ 60ರಷ್ಟು ಕನ್ನಡ ಭಾಷೆ, ಶೇಕಡಾ 40 ರಷ್ಟು ಇತರ ಭಾಷೆಯಲ್ಲಿ ಇರಬೇಕು ಎಂಬ ಕಟ್ಟುನಿಟ್ಟಿನ ಆದೇಶವಿದ್ದರೂ,ನಗರದಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ ಆಗ್ರಹಿಸಿ ಈ ಹಿಂದೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ರಾಜ್ಯ ಸರ್ಕಾರವು ಶೇಕಡ 60ರಷ್ಟು ಕನ್ನಡ ಭಾಷೆ, ಶೇಕಡಾ 40 ರಷ್ಟು ಇತರ ಭಾಷೆಯಲ್ಲಿ ಇರಬೇಕು ಎಂಬ ಕಟ್ಟುನಿಟ್ಟಿನ ಆದೇಶವಿದ್ದರೂ,ನಗರದಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ ಆಗ್ರಹಿಸಿ ಈ ಹಿಂದೆ

ಯಾದಗಿರಿ/ಗುರುಮಠಕಲ್: ಪಟ್ಟಣದ ಸರ್ವೆ ನಂಬರ್ 90 ರಲ್ಲಿ ಬರುವ ಕೆಲವು ನಿವೇಶನಗಳು, ಕೆಲ ಖಾಲಿ ಸ್ಥಳಗಳು ಸಂಪೂರ್ಣ ಪುರಸಭೆಯ ಅಸ್ತಿಯಾಗಿದ್ದು ಮತ್ತು 91 ಸಂಪೂರ್ಣ ಸರಕಾರಿ ಜಮೀನಾಗಿದ್ದು ಈ ಜಮೀನನ್ನು ಸರ್ಕಾರದ ಕೆಲ ಇಲಾಖೆಗಳಿಗೆ

ತಂತ್ರಜ್ಞಾನ ಕ್ಷೇತ್ರದಲ್ಲಿಯ ಹೊಸ ಹೊಸ ಆವಿಷ್ಕಾರಗಳೊಂದಿಗೆ, ಸೈಬರ್ ವಂಚನೆಯೂ ಸಹ ಅಷ್ಟೆ ಮಿತಿ ಮೀರುತ್ತಿದೆ. ಒಂದು ವಿಧಾನದ ಕಳ್ಳತನಕ್ಕೆ ಬ್ರೇಕ್ ಹಾಕುವಷ್ಟರಲ್ಲಿ ಮತ್ತೊಂದು ವಿಧಾನವನ್ನು ಈ ಸೈಬರ್ ವಂಚಕರು ಕಂಡುಕೊಳ್ಳುತ್ತಿದ್ದಾರೆ. ಇದು ಈಗ ಬ್ಯಾಂಕಿಂಗ್

ಬೆಂಗಳೂರು: ಗೃಹ ಸಚಿವ ಹಾಗೂ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಉಪ ಕುಲಪತಿಯೂ ಆಗಿರುವ ಡಾ. ಜಿ ಪರಮೇಶ್ವರ್ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಬುಧವಾರ ತುಮಕೂರು ಹಾಗೂ ಇತರ ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ

ಬಾಗಲಕೋಟೆ : ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ನೈಋುತ್ಯ ರೈಲ್ವೆ ವಿಭಾಗದ ಗದಗ, ಧಾರವಾಡ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಿಲ್ದಾಣಗಳು ನವೀಕರಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ,

ಬೆಂಗಳೂರು : ಸರ್ಕಾರಿ ಸ್ವಾಮ್ಯದ ಉದ್ಯಮವಾಗಿ ಮೈಸೂರು ಸ್ಯಾಂಡಲ್ ಸೋಪ್ಗೆ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಬಾಟಿಯಾ ಆಯ್ಕೆಯಾಗಿದ್ದಾರೆ.ಆದರೆ ಆಯ್ಕೆ ಆಗಿರುವುದಕ್ಕೆ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬೆನ್ನಲ್ಲೆ ನೆಟ್ಟಿಗರೊಬ್ಬರು ಕೇಳಿದ ಪ್ರಶ್ನೆಗೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್ ಭರ್ಮಣ್ಣ ರವರು ಮಾದ್ಯಮದವರೊಂದಿಗೆ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಮಳೆ ಅರಂಭವಾಗುತ್ತಿದ್ದು ರಾಜ್ಯದ

ನೆಲಮಂಗಲ/ಕಸಬಾ: ಹಾಲು ಉತ್ಪಾದಕರ ನಿರ್ದೇಶಕರ ಸ್ಥಾನದ ಚುನಾವಣೆಗೆ ಸ್ಪರ್ಧಿಸಿರುವ ಭವಾನಿ ಶಂಕರ್ ಬೈರೇಗೌಡರು ನಾನು ಹೆಸರಿಗಾಗಿ ಬಂದಿಲ್ಲ ನನಗೆ ಈಗಾಗಲೇ ತಾಲ್ಲೂಕಿನಲ್ಲಿ ಹೆಸರಿದೆ ರೈತರುಗಳ ಹಿತ ಬಯಸಿ ಬಂದಿದ್ದೇನೆಂದು ಹೇಳಿದ ಬೈರೇಗೌಡರು ನಾನು ರೈತನಾಗಿದ್ದು

ಬಾಗಲಕೋಟೆ: ಸಜ್ಜನ, ಪ್ರಾಮಾಣಿಕ, ಪರೋಪಕಾರದ ದೂರದೃಷ್ಟಿ ಇರುವಂತಹ ಮಾಜಿ ಸಚಿವ ಎಸ್.ಆರ್.ಪಾಟೀಲ ಸಾವಿರಾರು ಕುಟುಂಬಗಳಿಗೆ ಊಟ,ಆಶ್ರಯ ನೀಡಿದಂತವರು, ಕಲಾವಿದರನ್ನು ಪ್ರೊತ್ಸಾಹಿಸುವಲ್ಲಿಯೂ ತಮ್ಮ ಹೃದಯ ವೈಶಾಲ್ಯತೆ ತೋರಿದವರು ಎಂದು ರಂಗಭೂಮಿ ಕಲಾವಿದ, ನಿರ್ದೇಶಕ ಯಶವಂತ ಸರದೇಶಪಾಂಡೆ

ಬಾಗಲಕೋಟೆ/ ಹುನಗುಂದ: ಪಟ್ಟಣಕ್ಕೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭೇಟಿ ನೀಡಿದರು. ಸಾಹಿತ್ಯ ಹಾಗೂ ಶಿಕ್ಷಕ ಸಂಘಟನೆಯ ಪ್ರಮುಖರು ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ
Website Design and Development By ❤ Serverhug Web Solutions