
ಕೆಸರು ಗದ್ದೆಯಂತೆ ಮಾವಿನಹಳ್ಳಿಯ ಶ್ರೀ ಸಿದ್ದಪ್ಪ ತಾತನ ರಸ್ತೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ಮಾವಿನಹಳ್ಳಿಯ ಗ್ರಾಮದ ಶ್ರೀ ಸಿದ್ದಪ್ಪ ತಾತನ ದೇವಸ್ಥಾನದವರೆಗೆ ಕೆಸರುಗದ್ದೆ ಅಂತ ಆಗಿದೆ.ಗ್ರಾಮದ ಸಾರ್ವಜನಿಕರು ವ್ಯವಸ್ಥಿತವಾದ ರಸ್ತೆ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ಮಾವಿನಹಳ್ಳಿಯ ಗ್ರಾಮದ ಶ್ರೀ ಸಿದ್ದಪ್ಪ ತಾತನ ದೇವಸ್ಥಾನದವರೆಗೆ ಕೆಸರುಗದ್ದೆ ಅಂತ ಆಗಿದೆ.ಗ್ರಾಮದ ಸಾರ್ವಜನಿಕರು ವ್ಯವಸ್ಥಿತವಾದ ರಸ್ತೆ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ

ಯಾದಗಿರಿ/ ಗುರುಮಠಕಲ್ :2025-26ನೇ ಸಾಲಿನ ಗುರುಮಠಕಲ್ ತಾಲೂಕಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಮಳೆ ಬಿತ್ತನೆ ಬೀಜ ದಾಸ್ತಾನು ರಸಗೊಬ್ಬರ ದಾಸ್ತಾನು ಪೂರ್ವ ಸಿದ್ಧತಾ ಕೃಷಿ ಚಟುವಟಿಕೆಗಳ ಕುರಿತಾದ ಸಭೆ ಇಂದು ಗುರುಮಠಕಲ್ ತಹಸಿಲ್ದಾರ್ ಕಚೇರಿಯಲ್ಲಿ

ಬೆಂಗಳೂರು: ರಾಜ್ಯದ ಶಕ್ತಿ ಸೌಧ ವಿಧಾನಸೌಧಲ್ಲಿ ಆನೆಗಳ ಕಾರುಬಾರು ಕಂಡು ಬಂದಿತು, ಆಂಧ್ರಪ್ರದೇಶಕ್ಕೆ ಹಸ್ತಾಂತರ ಮಾಡುವ ನಿಟ್ಟಿನಲ್ಲಿ ಐದು ಆನೆಗಳನ್ನು ವಿಧಾನಸೌಧದಲ್ಲಿ ಹಸ್ತಾಂತರ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಡಿ. ಸಿ. ಎಂ.

ಬೆಂಗಳೂರು : ಕರ್ನಾಟಕಕ್ಕೆ ಬಂದು ಇಲ್ಲೇ ಬದುಕು ಕಟ್ಟಿಕೊಂಡರೂ ಈ ನೆಲದ ಕೆಲವು ಪರಭಾಷಿಕರಿಗೆ ಕೊಂಚವೂ ಕೃತಜ್ಞತೆಯೇ ಇಲ್ಲ, ಇತ್ತೀಚಿಗೆ ಕೋರಮಂಗಲದ ಹೋಟೆಲ್ನಲ್ಲಿ ಕನ್ನಡಿಗರ ಬಗ್ಗೆ ಹಿಂದಿಯಲ್ಲಿ ಅತಿ ಕೆಟ್ಟದಾಗಿ ನಿಂದಿಸಿದ ಪದಗಳನ್ನು ಎಲ್ಇಡಿ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ಸುಮಾರು 10 ವರ್ಷಗಳಿಂದ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಹೆಸ್ಕಾಂ ಪವರ್ ಮೆನ್ ಶ್ರೀ ರಿಯಾಜ್ ಕೆರೂಟಿಗಿ ಯವರಿಗೆ ಇಂದು ಅಗರಖೇಡ ಗ್ರಾಮ ಪಂಚಾಯತಿ ವತಿಯಿಂದ ಹಾಗೂ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾದುದರಿಂದ ಗ್ರಾಮದ ರೈತರು ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಸೇರಿದಂತೆ ವಲಯ ಅರಣ್ಯಾಧಿಕಾರಿಗಳಿಗೆ ಸುಮಾರು ಸಲ ಅರ್ಜಿ ಕೊಟ್ಟರೂ ಸಹ ಸಮಸ್ಯೆ ಬಗೆಹರಿಯದ ಕಾರಣ

ಕರ್ನಾಟಕ ರಾಜ್ಯವು ತನ್ನದೇ ಆದಂತಹ ಘನತೆ ಗೌರವಗಳನ್ನು ಇತಿಹಾಸವನ್ನು ಉಳಿಸಿಕೊಂಡು ಪ್ರಪಂಚದ ಎಲ್ಲಾ ಮೂಲೆಗಳಲ್ಲೂ ತನ್ನ ಭಾಷೆಯಿಂದಲೇ ಭಾಷೆಯ ಹುಟ್ಟಿನಿಂದಲೇ ಇತಿಹಾಸವನ್ನು ಸೃಷ್ಟಿಸಿಕೊಂಡಿದೆ, ಭಾರತ ದೇಶದಲ್ಲಿ ಅತೀ ಹಳೆಯ ಭಾಷೆಯಾಗಿ ಹಾಗೂ ಸುಲಭ, ಸರಳ

ಬಾಗಲಕೋಟೆ/ ಹುನಗುಂದ: ತಾಲೂಕಿನ ಚಿತ್ತರಗಿ ಗ್ರಾಮದ ಲಿಂಗೈಕ್ಯ ವಿಜಯ ಮಹಾಂತೇಶ್ವರ ಮೂಲಮಠದಲ್ಲಿ ಶ್ರೀಮಠದ ಪೀಠಾಧಿಪತಿಗಳಾಗಿದ್ದ ಡಾ. ಮಹಾಂತಪ್ಪಗಳ್ಳವರ 7ನೇ ವರ್ಷದ ಪುಣ್ಯ ಸ್ಮರಣೆಯ ಕಾರ್ಯಕ್ರಮವನ್ನು 19.05.2025 ರಂದು ಸೋಮವಾರದoದು ಶ್ರೀಮಠದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ

ಒಂದು ವೇಳೆ ವೃಷಭಾವತಿ ಏತ ನೀರಾವರಿ ಹೆಸರಿನಲ್ಲಿ ವಿಷಪೂರಿತ ನೀರು ಹರಿಸಿ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಈ ಕೆಟ್ಟ ಯೋಜನೆಯನ್ನು ಕೈಬಿಡದಿದ್ದರೆ ರಾಜ್ಯವೇ ತಿರುಗಿ ನೋಡುವಂತ ಬೃಹತ್ ಪ್ರತಿಭಟನೆ ಮಾಡುವ ಅನಿವಾರ್ಯತೆ ಎದುರಾಗಿದ್ದು ತಾಲ್ಲೂಕಿನ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಸಿಡಿಲು ಬಡದು ಪುಟ್ಟೇಗೌಡ ರವರ ಹಸು ಸಿಡಿಲು ಬಡಿದು ಸಾವನ್ನಪ್ಪಿದ್ದು ಕೂಲಿ ಕಾರ್ಮಿಕರಾದ ರೈತರಿಗೆ ಈ ಹಸು ಆಧಾರವಾಗಿದ್ದು ಹಸು ಕಳೆದುಕೊಂಡವರ ಕುಟುಂಬದವರ ಗೋಳು ನೋಡಲಾಗುತ್ತಿಲ್ಲ
Website Design and Development By ❤ Serverhug Web Solutions