
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಕೌಠಾ (ಬಿ.) ಗ್ರಾಮದಲ್ಲಿ ಶ್ರೀ ಸಂತ ತುಳಸಿದಾಸ ಮಹಾರಾಜರ ಬೆಳ್ಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಸಪ್ತಾಹ ಕಾರ್ಯಕ್ರಮ ಜರುಗಲಿದೆ. ಶ್ರೀ ಕ್ಷೇತ್ರ ಕೌಠಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಕೌಠಾ (ಬಿ.) ಗ್ರಾಮದಲ್ಲಿ ಶ್ರೀ ಸಂತ ತುಳಸಿದಾಸ ಮಹಾರಾಜರ ಬೆಳ್ಳಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಸಪ್ತಾಹ ಕಾರ್ಯಕ್ರಮ ಜರುಗಲಿದೆ. ಶ್ರೀ ಕ್ಷೇತ್ರ ಕೌಠಾ

ಗದಗ: ಮೇ 20 ಬಡ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಶಿಬಿರ ನಡೆಸುತ್ತಿರುವುದು ಸಾರ್ಥಕ ಸೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ ವಿ. ನಡುವಿನಮನಿ ಅಭಿಪ್ರಾಯ ಪಟ್ಟಿರುತ್ತಾರೆ.ತಾಲೂಕಿನ ಬಳಗನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ಸಾಧಾರಣ ಮಳೆ ಆಗಿರುವುದರಿಂದ ಕೊಟ್ಟೂರು ಪಟ್ಟಣದ ಸಿ, ಪಿ ಎಡ್ ಕಾಲೇಜ್ ಹತ್ತಿರ ಹಾಗೂ ಕೊಟ್ಟೂರು ಟು ಉಜ್ಜಿನಿ, ಅರಬಾವಿ ಟು ಚಳ್ಳಕೆರೆ ರಾಜ್ಯ ಹೆದ್ದಾರಿ ಈ ರಸ್ತೆಯಾಗಿದ್ದು

ಚಾಮರಾಜನಗರ/ಹನೂರು :ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟ ಕೋಟ್ಯಂತರ ಭಕ್ತರ ಆರಾಧ್ಯ ದೈವ ಸನ್ನಿಧಿಯ ಶಾಲೂರು ಬೃಹನ್ ಮಠದ ಪಟ್ಟದ ಗುರುಸ್ವಾಮಿಗಳು ನಿಧನರಾಗಿರುವುದು ತುಂಬಲಾರದ ನಷ್ಟ ಉಂಟಾಗಿದೆ ಶ್ರೀಗಳು ಸಾಲೂರು ಬ್ರಾಹ್ಮಠದಲ್ಲಿ ತಮ್ಮದೇ

ಬೆಂಗಳೂರು: ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್ ಘಟನೆಗೆ ಬೈಕ್ ಸವಾರನೊಬ್ಬನು ಅಸುನೀಗಿದ್ದು ಟಿಟಿ ವಾಹನದ ಹೊಡೆತಕ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದ ದಾನೋಜಿಪಾಳ್ಯ ಬಳಿಯ ಮನೋಜ್ ಡಾಬಾ ಬಳಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ

ಗದಗ ಜಿಲ್ಲೆ ರೋಣ ತಾಲೂಕು ಸವಡಿ ಗ್ರಾಮದ ದಲಿತ ಯುವತಿ ಅಕ್ಷತಾ ಹುನಸಿಮರದ, ಮೇಲ್ಜಾತಿಯ ಗಾಣಿಗ ಸಮುದಾಯಕ್ಕೆ ಸೇರಿದ ಮಂಜುನಾಥ್ ಈರಪ್ಪ ಕಟಗಿ ಎಂಬ ಯುವಕನ ಜೊತೆ ಇವರಿಬ್ಬರೂ ಪ್ರೀತಿಸಿ ಅಂತರ್ಜಾತಿ ವಿವಾಹ ಆಗಿರುತ್ತಾರೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಮುಖ್ಯ ರಸ್ತೆ ಎರಡೂವರೆ ದಶಕಗಳಿಂದ (25) ವರ್ಷಗಳ ನಂತರ ಬಂಡಳ್ಳಿ ಮಣಗಳ್ಳಿ ಹನೂರು ಪಟ್ಟಣದ ಮುಖ್ಯ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ರಸ್ತೆಯಲ್ಲಿ ಸಂಚರಿಸುವುದೇ ಈ ಭಾಗದ

ಚಾಮರಾಜನಗರ/ ಹನೂರು : ಸರ್ಕಾರದ ಗಂಗ ಕಲ್ಯಾಣ ಯೋಜನೆಯಡಿಯಲ್ಲಿ ನೀಡುತ್ತಿರುವ ಸೌಲಭ್ಯಗಳನ್ನು ರೖತರು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು. ಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶಿರಶ್ಯಾಡ ಸಾರ್ವಜನಿಕರು ಆರೋಗ್ಯಕರ ಜೀವನ ನಡೆಸಲು ಅಗತ್ಯವಾಗಿ ಬೇಕಿರುವ ಮೂಲಸೌಕರ್ಯಗಳಲ್ಲಿ ಒಂದಾದ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನಾಗರಿಕರು ತೀವ್ರ ತೊಂದರೆಗೆ ಸಿಲುಕಿ, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ

ಕೊಪ್ಪಳ/ ಗಂಗಾವತಿ: ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆಯಲ್ಲಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.ಮೃತ ಬಾಲಕರು ಗಂಗಾವತಿಯ 17ನೇ ವಾಡ್೯ನ ಪವನ್
Website Design and Development By ❤ Serverhug Web Solutions