
“ಅದ್ಧೂರಿಯಾಗಿ ಜರುಗಿದ ಶ್ರೀ ಶಂಕರಲಿಂಗ ರಥೋತ್ಸವ”
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಆಗರಖೇಡ ಗ್ರಾಮದಲ್ಲಿ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ:12/07/2025 ರಿಂದ 17/05/2025 ರ ವರೆಗೆ ರುದ್ರಾಭಿಷೇಕ, ರುದ್ರ ಹೋಮ್,ನವಗ್ರಹ ಈ ಎಲ್ಲಾ ಪೂಜಾ ವಿಧಿವಿಧಾನಗಳು ಶ್ರೀ ಪಂಚಯ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಆಗರಖೇಡ ಗ್ರಾಮದಲ್ಲಿ ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ:12/07/2025 ರಿಂದ 17/05/2025 ರ ವರೆಗೆ ರುದ್ರಾಭಿಷೇಕ, ರುದ್ರ ಹೋಮ್,ನವಗ್ರಹ ಈ ಎಲ್ಲಾ ಪೂಜಾ ವಿಧಿವಿಧಾನಗಳು ಶ್ರೀ ಪಂಚಯ್ಯ

ಬೀದರ್/ ಬಸವಕಲ್ಯಾಣ : ತಾಲೂಕಿನಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣ ಸಮಾಜದ ಎಲ್ಲಾ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸಮಾಜದ ಹಿರಿಯರ ಸಮ್ಮುಖದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ

ಬೆಂಗಳೂರು: ಮೇ 17 ಪ್ರೆಸ್ಟೀಜ್ ಜಿಂದಾಲ್ ಸಿಟಿ ಮಂಜುನಾಥ್ ನಗರ ಬಸವ ಬಳಗದ ವತಿಯಿಂದ ಅದ್ದೂರಿಯಾಗಿ ಮಹಾತ್ಮಾ ಬಸವೇಶ್ವರರ 892 ನೇಯ ಜಯಂತಿ ಮತ್ತು ಭಾರತೀಯ ಸೇನೆ ಪಾಪಿ ಪಾಕಿಸ್ಥಾನದ ಮೇಲೆ 26 ಹೆಣ್ಣು

ಬಳ್ಳಾರಿ / ಕಂಪ್ಲಿ : ಜೆಸ್ಕಾಂ ಕಚೇರಿಯಲ್ಲಿ ನಿನ್ನೆ ಸಾರ್ವಜನಿಕ ಹಾಗೂ ಗ್ರಾಹಕರ ಕುಂದುಕೊರತೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಅರ್ಜಿಗಳನ್ನು ಅಧಿಕಾರಿಗಳು ಸ್ವೀಕರಿಸಿದರು. ನಂ.10 ಮುದ್ದಾಪುರ ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಹಾದು ಹೋಗಿರುವ

ದಕ್ಷಿಣ ಕನ್ನಡ/ ಪುತ್ತೂರು:ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ನಾನೇ ಗುದ್ದಲಿಪೂಜೆ ಮಾಡಿದ

ಮೇ 17 ಗದಗ ತಾಲ್ಲೂಕಿನ ನಾಗಾವಿಗ್ರಾಮದಲ್ಲಿ ಜಾತಿ ಸಮೀಕ್ಷೆ ಕುರಿತು ಸಮುದಾಯದ ಜನರಿಗೆ ಜಾಗೃತಿ ಮೂಡಿಸಲಾಯಿತು. ಒಳಮೀಸಲಾತಿ ಸಮೀಕ್ಷೆಯಲ್ಲಿ ತಮ್ಮ ಮೂಲಜಾತಿಯಾದ ಮಾದಿಗ. ಕಂ ಸ. 61 ಎಂದು ನಮೂದಿಸಲು ಮಾದಿಗ ಸಮುದಾಯದ ಹಿರಿಯರಾದ

ಶಿವಮೊಗ್ಗ : ‘ ಸನಾತನ ರಾಷ್ಟ್ರ ‘ ದ ಜಯ ಘೋಷದ ಜೊತೆಗೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ಕರ್ನಾಟಕದಾದ್ಯಂತ 5000ಕ್ಕೂ ಅಧಿಕ ಹಿಂದುತ್ವನಿಷ್ಠ ರಿಂದ ಗೋವಾದತ್ತ ಪ್ರಯಾಣ ! ಶಿವಮೊಗ್ಗ: ಮಾನವ ಕುಲದ ಪರಮಕಲ್ಯಾಣ

ಬಳ್ಳಾರಿ / ಕಂಪ್ಲಿ : ಮೇ.20ರಂದು ಹೊಸಪೇಟೆ ನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಕಂಪ್ಲಿ ಕ್ಷೇತ್ರದಿಂದ ಸುಮಾರು 25 ಸಾವಿರ ಜನಸಂಖ್ಯೆ ಸೇರಿಸುವ ನಿರೀಕ್ಷೆ ಇದೆ ಎಂದು ಬ್ಯಾಡಗಿ

ಬಳ್ಳಾರಿ / ಕಂಪ್ಲಿ : ರಾಜ್ಯದ ಪ್ರತಿಯೊಂದು ಇಲಾಖೆಯ ಯೋಜನೆಗಳನ್ನು ಸಕಾಲದಲ್ಲಿ ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದೆ. ಆದರೆ, ಕೆಲವರ ನಿರ್ಲಕ್ಷ್ಯ ಮತ್ತು ಕಳಪೆ ಮಟ್ಟದ ಕಾಮಗಾರಿಗಳಿಗೆ ಕಾರಣೀಬೂತರಾಗುವವರಿಗೆ ಶಿಸ್ತುಕ್ರಮ

ಕೊಳ್ಳೇಗಾಲ :-ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಈಗಾಗಲೇ 3 ಕೋಟಿ ಅನುದಾನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಪಟ್ಟಣದಲ್ಲಿರುವ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿ ವೀಕ್ಷಣೆ
Website Design and Development By ❤ Serverhug Web Solutions