
ಸನ್ಮಾನ
ಬಾಗಲಕೋಟೆ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಾಗಲಕೋಟೆ ಜಿಲ್ಲಾ ಘಟಕವು ಹಿರಿಯ ಪತ್ರಕರ್ತರಾದ ದಿ. ಶ್ರೀಶೈಲ ಅಂಗಡಿ ಸ್ಮರಣಾರ್ಥ ನೀಡುವ ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿ ಪುರಸ್ಕೃತನಾದ ಹಿನ್ನಲೆಯಲ್ಲಿ ಕಮತಗಿಯ ಪ್ರಕಾಶ ಗುಳೇದಗುಡ್ಡ ಇವರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಾಗಲಕೋಟೆ ಜಿಲ್ಲಾ ಘಟಕವು ಹಿರಿಯ ಪತ್ರಕರ್ತರಾದ ದಿ. ಶ್ರೀಶೈಲ ಅಂಗಡಿ ಸ್ಮರಣಾರ್ಥ ನೀಡುವ ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿ ಪುರಸ್ಕೃತನಾದ ಹಿನ್ನಲೆಯಲ್ಲಿ ಕಮತಗಿಯ ಪ್ರಕಾಶ ಗುಳೇದಗುಡ್ಡ ಇವರಿಗೆ

ಬಾಗಲಕೋಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಾಗಲಕೋಟೆ ಜಿಲ್ಲಾ ಘಟಕ ಹಿರಿಯ ಪತ್ರಕರ್ತರಾದ ದಿ. ಶ್ರೀಶೈಲ ಅಂಗಡಿ ಸ್ಮರಣಾರ್ಥ ನೀಡುವ ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿ ಪುರಸ್ಕೃತರಾದ ಕಮತಗಿಯ ಪ್ರಕಾಶ ಗುಳೇದಗುಡ್ಡ ಪ್ರಶಸ್ತಿ ಪಡೆದ

ಪುಣೆ : ಕೆನರಾ ಬ್ಯಾಂಕ್ ಪ್ರಾಯೋಜಿತರುಡ್ ಸೆಟ್ ಸಂಸ್ಥೆಯು ತನ್ನ ಸದಸ್ಯರಿಗಾಗಿ ಆಮದು-ರಫ್ತು ತರಬೇತಿ ತರಗತಿಯನ್ನು ಇತ್ತೀಚೆಗೆ ಪುಣೆಯ ತನ್ನ ಕಚೇರಿಯಲ್ಲಿ ಆರಂಭಿಸಿದ್ದು ತರಬೇತಿಯನ್ನು ಬ್ಯಾಂಕ್ ಆಫ್ ಮಹಾರಾಷ್ಟ್ರದ ವ್ಯವಸ್ಥಾಪಕ ಶ್ರೀ ಕಾಂಚನ್ ಕುಲಕರ್ಣಿ

ಬೆಂಗಳೂರು : ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಬಳ್ಳಾರಿ ಮತ್ತು ಹಾಸನ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ನೇಮಿಸಿದ್ದಾರೆ. ಪೌರಾಡಳಿತ ಸಚಿವರಾದ ರಹೀಮ್

ಬಳ್ಳಾರಿ / ಕಂಪ್ಲಿ : ಗುರು ಎನ್ನುವುದು ಬರಿ ಪದವಲ್ಲ ಅದೊಂದು ಶಕ್ತಿ ಹಾಗೂ ಜೀವನ ನೀಡಿದವರು ತಂದೆ ತಾಯಿಗಳಾದರೆ ಬದುಕು ರೂಪಿಸುವುದು ಗುರು ಎನ್ನುವುದು ಅಕ್ಷರಶಃ ಸತ್ಯ ಆಡಿ ಬೆಳೆಯುವ ಮನೆ ಅಂಗಳದಿಂದಲೇ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿ ವೀರ ಯೋಧರಾದ ಕಿರಣ್ ರಾಜ್ ಕೇದಾರಿ ತೆಲಸಂಗ ಇವರು ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತಪಟ್ಟ ಯೋಧ ಕಿರಣ್ ರಾಜ್ ಅಂತ್ಯಕ್ರಿಯೆ

ಬಳ್ಳಾರಿ/ ಕಂಪ್ಲಿ : ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಜನರು ಸಾಲು ಹಬ್ಬಗಳ ಆಚರಣೆಯಲ್ಲಿ ಬ್ಯುಸಿಯಾಗುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಿಂದೂಗಳ ಪ್ರತಿಯೊಂದು ಮನೆಯಲ್ಲೂ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತದೆ. ವರಮಾಹಲಕ್ಷ್ಮಿ

ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿ ಅಲ್ಪ ಸಂಖ್ಯಾತ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿಯ ಅಲೆ ಬೀಸಿದ ಘಟನೆಯೊಂದು

ಶಿವಮೊಗ್ಗ: ನಗರದ ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ನಡೆದಿದೆ. ವರದಿ :ಪ್ರಸಾದ್ ಹೆಚ್. ಬಿ, ತೀರ್ಥಹಳ್ಳಿ.

ಬೆಳಗಾವಿ: ಅಥಣಿ ಪಟ್ಟಣ ಹಾಗೂ ಅಥಣಿ ತಾಲೂಕಿನನಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಶೈಕ್ಷಣಿಕ ಕ್ರಾಂತಿಯ ಜೊತೆಗೆ ಜನಪರ ನೂರಾರು ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ ಎಂದು ಕಾಂಗ್ರೆಸ್
Website Design and Development By ❤ Serverhug Web Solutions