
ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಆಯಜ್ ಅಲಿ ಆಯ್ಕೆ.
ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ಆಯಜ್ ಅಲಿ ಆಯ್ಕೆ. ಗುರುಮಠಕಲ್: ಪಟ್ಟಣದ ಚೌಡಿಕಟ್ಟ ಸರಕಾರಿ ಭಾಷಾ ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ SDMC
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ಆಯಜ್ ಅಲಿ ಆಯ್ಕೆ. ಗುರುಮಠಕಲ್: ಪಟ್ಟಣದ ಚೌಡಿಕಟ್ಟ ಸರಕಾರಿ ಭಾಷಾ ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ SDMC

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದರು. ಯಾದಗಿರಿ: ಎಸ್.ಸಿ.ಎಸ್.ಪಿ.- ಟಿ.ಎಸ್.ಪಿ ಕಾಯ್ದೆ 2013 ನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ

ಶಿವಮೊಗ್ಗ/ಭದ್ರಾವತಿ: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಕುಂಭಾಶಿ “ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ” ವತಿಯಿಂದ “ಬಂಟರ ಯಾನೆ ನಾಡವರ ಸಂಘ ಹಾಗೂ ಶಬರಿ ಯಕ್ಷಭಿಮಾನಿಗಳ ಬಳಗ” ಭದ್ರಾವತಿ ಸಹಯೋಗದಲ್ಲಿ ಆಗಸ್ಟ್ 09 ರಂದು

ಶಿವಮೊಗ್ಗ/ ಭದ್ರಾವತಿ: ನ್ಯಾಯಬೆಲೆ ಅಂಗಡಿಗಳಿಗೆ ಈ ಹಿಂದಿನ ಪದ್ಧತಿಯಂತೆ 5ನೇ ತಾರೀಖಿನೊಳಗೆ ಪಡಿತರ ಪದಾರ್ಥಗಳನ್ನು ಎತ್ತುವಳಿ ಮಾಡಿಸಿ ಕೂಡಲೇ ಪಡಿತರ ವಿತರಣೆಗೆ ಕ್ರಮವಹಿಸಬೇಕು ಹಾಗೂ ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಹಂಚಿಕೆಯನ್ನು ವಿಳಂಬವಿಲ್ಲದೆ ನೀಡಬೇಕೆಂದು

550 ಕಿಲೋ ಮೀಟರ್ ದೂರ ಪಾದಯಾತ್ರೆ ಮಾಡುತ್ತಿರುವ ಧರ್ಮಪೂರ ಗ್ರಾಮದ ಭಕ್ತಾಧಿಗಳ ಪಾದಯಾತ್ರೆಗೆ ಶುಭ ಕೋರಿದ ಶಾಸಕರು ಹಾಗೂ ಗ್ರಾಮಸ್ಥರು. ಯಾದಗಿರಿ/ ಗುರುಮಠಕಲ್: ತಾಲೂಕಿನ ಧರ್ಮಪೂರ ತಾಂಡಾದಿಂದ ಆಂಧ್ರ ಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ

ಕಾಮಗಾರಿ ಮುಗಿದ ತಿಂಗಳಲ್ಲೇ ಹಾಳಾದ ರಸ್ತೆ ಯಾದಗಿರಿ/ ಗುರುಮಠಕಲ್ ತಾಲೂಕಿನ ಕೆ.ಹೊಸಳ್ಳಿ ಯಿಂದ ಮೋಟನಳ್ಳಿ ವರೆಗೆ ವಾಯಾ ಕೋಟಗೇರಾ ನಡುವೆ ಸಂಪರ್ಕ ಕಲ್ಪಿಸುವ ಸುಮಾರು 2.6 ಕಿ.ಮೀ ಮುಖ್ಯರಸ್ತೆಯ ಕಾಮಗಾರಿ ಮುಗಿದು ತಿಂಗಳು ಕಳೆಯುವಷ್ಟರಲ್ಲಿ

ಕೊಪ್ಪಳ / ಗಂಗಾವತಿ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಕುಟುಂಬ ಸಮೇತ ಗಂಗಾವತಿ ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಅಂಜನಾದ್ರಿ ದೇಗುಲಕ್ಕೆ ಬುಧವಾರ ಭೇಟಿ ನೀಡಿದರು. ಹನುಮಂತ ದೇವರ ದರ್ಶನ

ಕಲಬುರಗಿ/ ಚಿತ್ತಾಪುರ :ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವು, ಪೊಲೀಸ್ ಮತ್ತು ಸಾರ್ವಜನಿಕರ ಮಧ್ಯೆ ಸಂಪರ್ಕ ಮತ್ತು ಸಂಬಂಧ ವೃದ್ಧಿ ಮಾಡುವ ವಿನೂತನ ಕಾರ್ಯಕ್ರಮವಾಗಿದೆ ಎಂದು ಕಲಬುರಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್ ಹೇಳಿದರು.ತಾಲೂಕಿನ

ವಿಜಯನಗರ/ ಕೊಟ್ಟೂರು: ಮದ್ಯದಂಗಡಿಯಲ್ಲಿ ಮದ್ಯಪಾನಪ್ರಿಯರಿಂದ “ಕುಡುಕ ನನ್ಮಕ್ಳು” ಸಿನಿಮಾ ಶೀರ್ಷಿಕೆ ಅನಾವರಣ: ಇದು ಆಸ್ಕರ್ ಕೃಷ್ಣ ನಿರ್ದೇಶನದ 8ನೇ ಚಿತ್ರ. ಹೊಸಚಿತ್ರಗಳ ಶೀರ್ಷಿಕೆಗಳನ್ನು ಸಾಮಾನ್ಯವಾಗಿ ಸೆಲೆಬ್ರಿಟಿಗಳಿಂದ ಲೋಕಾರ್ಪಣೆಗೊಳಿಸುವ ಪರಿ ರೂಢಿಯಲ್ಲಿದೆ. ಆದರೆ ಒಂದು ಚಿತ್ರತಂಡ

ಕಾವೇರಿ ನದಿಯಿಂದ ಗುಡಿಹಟ್ಟಿ ವೆಂಕಟರಮಣ ಸ್ವಾಮಿ ಬೂದುಬಾಳು ಗ್ರಾಮದ ಕೆರೆಗೆ ನೀರು ತುಂಬಿಸುವಂತೆ ಗ್ರಾಮಸ್ಥರು ಶಾಸಕ ಎಂ. ಆರ್. ಮಂಜುನಾಥ್ ಅವರನ್ನು ಒತ್ತಾಯಿಸಿದರು. ಬೂದುಬಾಳು ಡೆಲಿವರಿ ಚೇಂಬರ್ ಚಾನೆಲ್ ನ ಬಳಿ ನಡೆಯುತ್ತಿರುವ ಪೈಪ್
Website Design and Development By ❤ Serverhug Web Solutions