
ಮಹಿಳೆಯರು ಇದ್ದ ಕಡೆ ಸ್ವಚ್ಛತೆ ಹೆಚ್ಚಿರುತ್ತದೆ
ಕೊಪ್ಪಳ: ಮಹಿಳೆಯರು ಇದ್ದ ಕಡೆ ಸ್ವಚ್ಛ, ಅರೋಗ್ಯ, ಸ್ವಸ್ತ ಹೆಚ್ಚುರತ್ತದೆ ಎಂದು ಉಪನ್ಯಾಸಕ ಶಿವಪ್ಪ ಬಡಿಗೇರ ಅವರು ಹೇಳಿದರು.ತಾಲ್ಲೂಕಿನ ಲೇಬಗೇರಿ ಗ್ರಾಮದಲ್ಲಿ ರವಿವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ: ಮಹಿಳೆಯರು ಇದ್ದ ಕಡೆ ಸ್ವಚ್ಛ, ಅರೋಗ್ಯ, ಸ್ವಸ್ತ ಹೆಚ್ಚುರತ್ತದೆ ಎಂದು ಉಪನ್ಯಾಸಕ ಶಿವಪ್ಪ ಬಡಿಗೇರ ಅವರು ಹೇಳಿದರು.ತಾಲ್ಲೂಕಿನ ಲೇಬಗೇರಿ ಗ್ರಾಮದಲ್ಲಿ ರವಿವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.

ಕೊಪ್ಪಳ : ಹತ್ತನೆಯ ಶತಮಾನದ ಕನ್ನಡದ ಆದಿ ಕವಿ ಪಂಪನ ಕಾವ್ಯವೆ ರಸಭರಿತ ಕಬ್ಬು ಎಂದು ಹಿರಿಯ ಸಾಹಿತಿ ಎಚ್ ಎಸ್ ಪಾಟೀಲ ಅಭಿಪ್ರಾಯ ಪಟ್ಟರು. ಸ್ಥಳೀಯ ಶಕ್ತಿ ಶಾರದೆಯ ಮೇಳ ಮತ್ತು ಬೆರಗು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಅಂಬಿಕಾಪುರ ಗ್ರಾಮದಲ್ಲಿ ನೂತನ ಪೆಟ್ರೋಲ್ ಬಂಕ್ ಚಾಲನೆ ನೀಡಿ ಶುಭ ಹಾರೈಸಿನಂತರ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ಈ ಭಾಗದಲ್ಲಿ

ಕೋಲಾರ: ಜಿಲ್ಲೆಯಲ್ಲಿ ಟೊಮೆಟೊ ಬೆಲೆ ದಿಢೀರನೆ ಕುಸಿತವಾಗಿದೆ. ಇದರಿಂದ ಕೋಲಾರ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳಿಂದ ಟೊಮೆಟೊ ಬೆಳೆಗೆ ವೈರಸ್ ರೋಗ ತಗುಲಿದ್ದರಿಂದ ಉತ್ಪಾದನೆ ಕುಂಠಿತವಾಗಿತ್ತು. ಕಷ್ಟಪಟ್ಟು ಬೆಳೆ

ಬಳ್ಳಾರಿ / ಕಂಪ್ಲಿ : ಪಿಂಜಾರ್ ನದಾಫ್ ಸಮುದಾಯವು ಬಹಳಷ್ಟು ಹಿಂದುಳಿದ್ದು, ಅಭಿವೃದ್ಧಿಗಾಗಿ ಸಿ.ಎಂ ಗಮನಕ್ಕೆ ತಂದು, ಪಿಂಜಾರ್ ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಭರವಸೆ ನೀಡಿದರು.ಕರ್ನಾಟಕ

ಯಾದಗಿರಿ/ ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ನಿನ್ನೆ ವಿವಿದೆಡೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ 603 ನೇಯ ಜಯಂತಿಯನ್ನು ಅತ್ಯಂತ ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಗುರುಮಠಕಲ್ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್

ಮೈಸೂರಿನಲ್ಲಿರುವ ಅನಧಿಕೃತ ಪಿಜಿ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ. ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಪಿಜಿ ಗಳ ಸಂಖ್ಯೆ ಹೆಚ್ಚುತ್ತಲೇ ಇದೆ ವಿಶೇಷವಾಗಿ ಹೊರ

ವಿಜಯಪುರ: ದೇಶ ವಿಭಜನೆಯಾದಾಗಿನಿಂದಲೂ ಭಾರತದ ಸ್ವಾಭಿಮಾನವನ್ನು ಒಂದಿಲ್ಲ ಒಂದು ರೀತಿ ಕೆಣಕುತ್ತಿರುವ ಉಗ್ರರ ತವರೂರಾದ ಪಾಪಿ ಪಾಕಿಸ್ತಾನ ಸರ್ವನಾಶವಾಗಲಿ ಎಂದು ಶ್ರೀ ವಿಠ್ಠಲಾಚಾರ್ಯ ದೇಶಪಾಂಡೆ ಶಪಿಸಿದರು.ಶಿಖಾರಖಾನೆಯ ಬಿ. ಕೆ. ಗುಡದಿನ್ನಿ ರಸ್ತೆಯಲ್ಲಿರುವ ಶ್ರೀ ಹನುಮಾನ

ವಿಜಯಪುರ/ ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಈ ಶಾಲೆಯಲ್ಲಿ ಮಾತೋಶ್ರೀ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಶ್ರೀ ರೇವಣಸಿದ್ದೇಶ್ವರ ಹಿರೇಮಠದಲ್ಲಿ ರಾಜಶೇಖರ್ ಟೆಂಗಿನ್ ಮಠದ ಮನೆತನದವರ ಶತಮಾನದ ಸಂಕಲ್ಪದಂತೆ ಹಾಗೂ 1001 ಜಂಗಮರ ದಾಸೋಹ ಮತ್ತು ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮವು ಅದ್ದೂರಿಯಾಗಿ
Website Design and Development By ❤ Serverhug Web Solutions