
ಅರಣ್ಯಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಿದ ರೈತರು
ಮಂಗಗಳ ಕಾಟದಿಂದ ಬೇಸತ್ತ ರೈತರು 2 ತಿಂಗಳ ಹಿಂದೆ ಅರ್ಜಿ ಕೊಟ್ಟರೂ ಸಹ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ಮೇಲೆ ದಿಢೀರನೇ ಅರಣ್ಯಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಿದ ರೈತರು ಬೀದರ / ಬಸವಕಲ್ಯಾಣ : ತಾಲೂಕಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಂಗಗಳ ಕಾಟದಿಂದ ಬೇಸತ್ತ ರೈತರು 2 ತಿಂಗಳ ಹಿಂದೆ ಅರ್ಜಿ ಕೊಟ್ಟರೂ ಸಹ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ಮೇಲೆ ದಿಢೀರನೇ ಅರಣ್ಯಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಿದ ರೈತರು ಬೀದರ / ಬಸವಕಲ್ಯಾಣ : ತಾಲೂಕಿನ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದು ಮುಗಿದಿದ್ದು ಮರು ಮೂಲ್ಯಮಾಪನ ಹಾಗೂ ಪರೀಕ್ಷೆ – 2 ಬಗ್ಗೆ ಮಾಹಿತಿ ಬಂದಿದೆ. ವರದಿ : ಜಿಲಾನಸಾಬ್ ಬಡಿಗೇರ್

ಬೀದರ್/ ಚಿಟಗುಪ್ಪಾ: ಜಾಗತಿಕ ಪ್ರಪಂಚಕ್ಕೆ ಬಸವಣ್ಣನವರ ಕೊಡುಗೆ ಅಪಾರ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ನುಡಿದರು. ತಾಲೂಕಿನ ಕಂದಗೋಳ ಗ್ರಾಮದಲ್ಲಿ ವಿಶ್ವ ಗುರು ಬಸವಣ್ಣನವರ ಅಶ್ವಾರೂಢ ಮೂರ್ತಿ ಅನಾವರಣ

ಶಿವಮೊಗ್ಗ : ಶಂಕರಾಚಾರ್ಯರು ಸದಾ ಪ್ರಾತ ಸ್ಮರಣೀಯರು. ದೇಶದ ಉದ್ದಗಲಕ್ಕೂ ಸಂಚರಿಸಿ ತತ್ವಗಳನ್ನು, ಸಂಸ್ಕೃತಿಯನ್ನು ಪಸರಿಸಿ ನಮ್ಮ ಪರಂಪರೆಯ ನೆಲೆಗಟ್ಟನ್ನು ಭದ್ರಪಡಿಸಿದ್ದಾರೆ ಎಂದು ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,

ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು ಮಧ್ಯಾಹ್ನ 3 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಬಂದ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ,

ಬೆಳಗಾವಿ/ ಬೈಲಹೊಂಗಲ: ಪಂಜಾಬ್ ನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲದ ತಿರಂಗಾ ಕರಾಟೆ ಅಕಾಡೆಮಿ ಕರಾಟೆ ಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಭರ್ಜರಿ ಪದಕ ಬೇಟೆಯಾಡಿಯಾಡಿದ್ದು ಬೈಲಹೊಂಗಲ ಪಟ್ಟಣದ ಪ್ರಭು ನಗರದ

33ನೇ ಸ್ಥಾನಕ್ಕೆ ತೃಪ್ತಿಗೊಂಡ ಯಾದಗಿರಿ ಜಿಲ್ಲೆ ಫಲಿತಾಂಶ ಯಾದಗಿರಿ: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB 2025ರ ಕರ್ನಾಟಕ SSLC ಫಲಿತಾಂಶ ಅನ್ನು ಬಿಡುಗಡೆ ಮಾಡಿದ್ದು, ಪ್ರತಿ ಬಾರಿಯಂತೆ ಈ ಬಾರಿ

ವಿಜಯನಗರ ಜಿಲ್ಲೆ ಕೊಟ್ಟೂರು;ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (ರಿ.), ದೊಡ್ಡಬಳ್ಳಾಪುರ, ಬೆಂಗಳೂರು ಬಾಗಲಕೋಟೆ ಜಿಲ್ಲೆ ಶಾಖೆ ಇವರ ಸಹಯೋಗದಲ್ಲಿ ಕಾಯಕ ದಿನಾಚರಣೆಯ ಅಂಗವಾಗಿ ಇಂದು ಸಂಸ್ಥೆಯ ಶ್ರೀ ಹೆಚ್. ಎನ್. ವೀರಭದ್ರಪ್ಪ ಇವರನ್ನು

ಬೆಂಗಳೂರು : 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು

ತಿಮ್ಮಾಪುರ : ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ ‘ವಿಶ್ವ ಗುರು
Website Design and Development By ❤ Serverhug Web Solutions