
ಗಮನ ಸೆಳೆದ ಪತ್ತಾರರ ವಚನ ಗಾಯನ
ತಿಮ್ಮಾಪುರ : ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ ‘ವಿಶ್ವ ಗುರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಿಮ್ಮಾಪುರ : ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ ‘ವಿಶ್ವ ಗುರು

ಬಳ್ಳಾರಿ / ಕಂಪ್ಲಿ : 2ನೇ ಮೇ 2025 ಶುಕ್ರವಾರ ಸಂಜೆ 5:30 ರಿಂದ ಸಣಾಪುರ ರಸ್ತೆಯಲ್ಲಿರುವ ಸರಕಾರಿ ಆಸ್ಪತ್ರೆ ಎದುರುಗಡೆ ಇರುವ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪತಂಜಲಿ ಯೋಗ ಸಮಿತಿ ಕಂಪ್ಲಿ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ. ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ಯ ನಡೆದ ಜಾತ್ರಾ ಮಹಾರಥೋತ್ಸವವು ಕಿರಸೂರನಲ್ಲಿ ಅದ್ದೂರಿಯಾಗಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕೃರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ,

ಬಳ್ಳಾರಿ / ಕಂಪ್ಲಿ : ಸಂಗಾತ್ರಯ ಸಂಸ್ಕೃತ ಪಾಠಶಾಲೆಯಿಂದ ಶಾರದಾ ಶಾಲೆಯವರೆಗೆ ಶ್ರೀ ಬಸವೇಶ್ವರವರ ಮೂರ್ತಿಯ ಮೆರವಣಿಗೆ ಭಕ್ತಿ ಭಾವದಿಂದ ಜರಗಿತು. ನಂತರ ಶಾರದಾ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಮಹಾತ್ಮ ಬಸವೇಶ್ವರರ 892

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಗ್ರಾಮದ ಆರಾಧ್ಯದೇವರಾದ ಶ್ರೀ ತುರಮುಂದಿ ಬಸವೇಶ್ವರರ ಎಂಟನೇ ವರ್ಷದ ಮಹಾರಥೋತ್ಸವವು ಇಂದು ಸಂಜೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.ಮಹಾರಥೋತ್ಸವದ ಅಂಗವಾಗಿ ಚಿಕ್ಕೇಬಕೊಪ್ಪ ಶಿವಶಾಂತವೀರ ಶರಣರ

ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯೋಗಮಂದಿರ, ಶಿರಸಿಯಲ್ಲಿದಿನಾಂಕ:- 01/05/2025, ಗುರುವಾರ, ವೈಶಾಖ ಶುದ್ಧ ಚತುರ್ಥಿ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ

ಹೊಸದಿಲ್ಲಿ : ಮುಸ್ಲಿಂ ವೈಯಕ್ತಿಕ ತಿದ್ದುಪಡಿ ಕಾನೂನು ವಿರೋಧಿಸಿವ ತಿದ್ದುಪಡಿ ಕಾಯ್ದೆ 2025ರ ವಿರುದ್ಧ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು (AIMPLB) ಮಂಡಳಿ ಕರೆ ನೀಡಿರುವಂತೆ ಏಪ್ರಿಲ್ 30ರಂದು

ಬಳ್ಳಾರಿ/ ಕಂಪ್ಲಿ : ಶ್ರಮಿಕ ವರ್ಗವೇ ಪ್ರಸ್ತುತ ದೇಶದ ಸಂಪತ್ತು. ರಕ್ತದ ಜತೆ ಶ್ರಮ ಬೆರೆಸಿ ದೊಡ್ಡ ಕಟ್ಟಡ, ಅಣೆಕಟ್ಟು, ಕೆರೆಗಳನ್ನು ಕಟ್ಟಿದ್ದಾರೆ. ಶ್ರಮಿಕರಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ

ಶಿವಮೊಗ್ಗ : ಕೆಲವು ರಾಜಕಾರಣಿಗಳು ದೇಶ ಮೊದಲು ಎಂಬುದನ್ನು ಮರೆತು ಎಲ್ಲಾ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವುದು ಇದೀಗ ಕಂಡು ಬರುತ್ತಿದೆ, ಇಂತಹವರಿಂದ ನಾವು ಏನನ್ನು ನಿರೀಕ್ಷಿಸಬಹುದು? ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕಿದೆ

ಕಲಬುರಗಿ: ವಿಶ್ವಗುರು ಬಸವಣ್ಣನವರ ಪ್ರಯತ್ನದಿಂದ ವೈಚಾರಿಕ ಕ್ರಾಂತಿ ಜರುಗಿದ್ದರಿಂದ ಲಿಂಗಭೇದ ತಾರತಮ್ಯ, ಅನಿಷ್ಠ ಪದ್ಧತಿಗಳು ನಿರ್ಮೂಲನೆ ಆಗಿವೆ,ಕಾಯಕ ಭಕ್ತಿ ದಾಸೋಹ ಮಾರ್ಗದಿಂದ ಮನುಷ್ಯನು ಪ್ರಗತಿ ಸಾಧಿಸಲು ಸಾಧ್ಯ ಎಂದು ಸಾಹಿತಿ,ಶರಣ ಚಿಂತಕರಾದ ಡಾ.ಚಿ.ಸಿ.ನಿಂಗಣ್ಣ ಹೇಳಿದರು.ನಗರದ
Website Design and Development By ❤ Serverhug Web Solutions