
ಕಿಷ್ಕಿಂಧ ಪ್ರೀಮಿಯರ್ ಲೀಗ್-2026ರ (KPL) – 2026 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಗಾಲಿ ಜನಾರ್ದನ್ ರೆಡ್ಡಿ ಅವರಿಂದ ಕಿಷ್ಕಿಂಧ ಪ್ರೀಮಿಯರ್ ಲೀಗ್-2026ರ (KPL) – 2026 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಕೊಪ್ಪಳ : ಗಂಗಾವತಿ ವಿಧಾನಸಭಾ ಕ್ಷೇತ್ರದ ಸಂಗಾಪುರ್ ಗ್ರಾಮದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಗಾಲಿ ಜನಾರ್ದನ್ ರೆಡ್ಡಿ ಅವರಿಂದ ಕಿಷ್ಕಿಂಧ ಪ್ರೀಮಿಯರ್ ಲೀಗ್-2026ರ (KPL) – 2026 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಕೊಪ್ಪಳ : ಗಂಗಾವತಿ ವಿಧಾನಸಭಾ ಕ್ಷೇತ್ರದ ಸಂಗಾಪುರ್ ಗ್ರಾಮದ

ಬಳ್ಳಾರಿ / ಕಂಪ್ಲಿ : ಒಬ್ಬ ಜವಾಬ್ದಾರಿಯುತ ಸದಸ್ಯರಾಗಿ ಸುಮ್ಮನೆ ಕೊಡದೆ ಪದವಿ ತಕ್ಕ ಹಾಗೇ ಕೆಲಸ ನಿರ್ವಹಿಸುವ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮದ ಸಮಿತಿ ಸದಸ್ಯ ಬಿ. ಜಾಫರ್ ಸಾಧಿಕ್ ರವರು

ಹುನಗುಂದ : ತಾಲೂಕಿನ ಹಿರೇಮಾಗಿಯ ವಿದ್ಯಾರ್ಥಿ ಅಮರೇಶ ರೇವಣೆಪ್ಪ ರಾಜಮನಿ ಅವರು ರಾಷ್ಟ್ರೀಯ ಅಬ್ಯಾಕಸ್ ಸ್ಪರ್ಧೆಯಲ್ಲಿ ಸುಪರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.ಅಮರೇಶ ರೆ.ರಾಜಮನಿಯವರು ಗುಲಬುರ್ಗಾ ಕೇಂದ್ರೀಯ ವಿದ್ಯಾಲಯದ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ.ಗ್ಯಾಲಾಕ್ಸಿ

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಜಿ.ಆರ್. ನಗರದಲ್ಲಿ ದಲಿತ ಮಹಿಳೆ ಕಣ್ಣಮ್ಮನನ್ನು ದಿನಾಂಕ 24.01.2026 ಶನಿವಾರ ಮಧ್ಯಾಹ್ನ 12.20 ಕ್ಕೆ ಕಂಬಕ್ಕೆ ಕಟ್ಟಿ ಜಾತಿ ನಿಂದನೆ ಮಾಡಿ ಥಳಿಸಿದ ಘಟನೆಯಿಂದ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಬಳ್ಳಾರಿ/ ಕಂಪ್ಲಿ : ತಮ್ಮ ಸಾವಿರಾರು ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ಮಡಿವಾಳ ಮಾಚಿದೇವರ ಕೊಡುಗೆ ಈ ನಾಡಿಗೆ ಅಪಾರವಾಗಿದೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.ಅವರು ತಹಶೀಲ್ದಾರ್ ಕಚೇರಿ

ಕಂಪ್ಲಿ: ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ಸಾಧಿಸಬೇಕು. ಆ ಮೂಲಕ ಸ್ವಾವಲಂಬಿಗಳಾಗಿ ಜೀವನ ನಿರ್ವಹಿಸಲು ಸಾಧ್ಯ ಎಂದು ಪಿಡಿಒ ಶಿಲ್ಪಾರಾಣಿ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಹಳೇ ಪಂಚಾಯಿತಿಯಲ್ಲಿ ಸಂಜೀವಿನಿ ಮುದ್ದಾಪುರ

2026 ಎಡದೊರೆ ನಾಡುರಾಯಚೂರು ಜಿಲ್ಲಾ ಉತ್ಸವ 2026 ಉತ್ಸವಕ್ಕೆಮಹೇಶ್ ಬಾಬು ಸುರ್ವೇ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡ ನೃತ್ಯ ಪ್ರದರ್ಶನಕ್ಕೆ ಆಯ್ಕೆ. ಕಲ್ಯಾಣ ಕರ್ನಾಟಕದ ಐತಿಹಾಸಿಕ ಎಡದೊರೆ ನಾಡಿನ ರಾಯಚೂರು ಜಿಲ್ಲಾ

ಬಳ್ಳಾರಿ / ಕಂಪ್ಲಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎಂದೇ ಪ್ರಸಿದ್ಧವಾದ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಕಂಪ್ಲಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈ ಉತ್ಸವದ ಪ್ರಮುಖ ವಿವರಗಳು :ದಿನಾಂಕ: ಕಂಪ್ಲಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ತೀರದಲ್ಲಿ ವೀರಾಜಮಾನವಾಗಿರುವ ಐತಿಹಾಸಿಕ ಹಿನ್ನೆಲೆಯ ಶ್ರೀ ಪಂಪಾಪತಿ ಮತ್ತು ಹಂಪಮ್ಮದೇವಿ ಮಹಾರಥೋತ್ಸವವು ಸಡಗರ ಸಂಭ್ರಮ ಶ್ರದ್ಧೆ, ಭಕ್ತಿಯಿಂದ ಜಯಘೋಷಣೆಗಳ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮಹಾರಥೋತ್ಸವದ

ಬಳ್ಳಾರಿ / ಕಂಪ್ಲಿ : ಹೊಸಪೇಟೆಯ ವಿಜಯನಗರ ಜಿಲ್ಲಾ ಸತ್ರ ನ್ಯಾಯಾಲಯ ಸಂಕೀರ್ಣದಲ್ಲಿ ಕಂಪ್ಲಿ-ಕೋಟೆಯ ವಕೀಲ, ಲೇಖಕ ಜಿ.ಪ್ರಕಾಶ್ ಅವರ ಮೂರು ಕವನ ಸಂಕಲನಗಳು ಲೋಕಾರ್ಪಣೆಗೊಂಡವು.ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಇವರು ‘ಬದುಕಿನ ಅನಂತದಲಿ’
Website Design and Development By ❤ Serverhug Web Solutions