
ಲೋಕಾರ್ಪಣೆಗೊಂಡ ಮೂರು ಕವನ ಸಂಕಲನಗಳು
ಬಳ್ಳಾರಿ / ಕಂಪ್ಲಿ : ಹೊಸಪೇಟೆಯ ವಿಜಯನಗರ ಜಿಲ್ಲಾ ಸತ್ರ ನ್ಯಾಯಾಲಯ ಸಂಕೀರ್ಣದಲ್ಲಿ ಕಂಪ್ಲಿ-ಕೋಟೆಯ ವಕೀಲ, ಲೇಖಕ ಜಿ.ಪ್ರಕಾಶ್ ಅವರ ಮೂರು ಕವನ ಸಂಕಲನಗಳು ಲೋಕಾರ್ಪಣೆಗೊಂಡವು.ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಇವರು ‘ಬದುಕಿನ ಅನಂತದಲಿ’
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಹೊಸಪೇಟೆಯ ವಿಜಯನಗರ ಜಿಲ್ಲಾ ಸತ್ರ ನ್ಯಾಯಾಲಯ ಸಂಕೀರ್ಣದಲ್ಲಿ ಕಂಪ್ಲಿ-ಕೋಟೆಯ ವಕೀಲ, ಲೇಖಕ ಜಿ.ಪ್ರಕಾಶ್ ಅವರ ಮೂರು ಕವನ ಸಂಕಲನಗಳು ಲೋಕಾರ್ಪಣೆಗೊಂಡವು.ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಇವರು ‘ಬದುಕಿನ ಅನಂತದಲಿ’

ಬಳ್ಳಾರಿ / ಕಂಪ್ಲಿ : ಶ್ರೀ ಬ್ರಹ್ಮಜ್ಞಾನಿ ನಿಟ್ರಾವಟ್ಟಿ ಬಸಪ್ಪತಾತಾನವರ ಆಧ್ಯಾತ್ಮಿಕ ಗಂಧ ಸೂರ್ಯಚಂದ್ರ ಇರುವವರೆಗೂ ಇರುತ್ತದೆ ಎಂದು ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಬ್ರಹ್ಮಜ್ಞಾನಿ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅಶೋಕ ಕುಮಾರ ಅವರು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ( Central University of Karnataka, Kalaburagi ) ಸಹ

ತುಮಕೂರು/ ಕೊರಟಗೆರೆ: ಮಹಿಳಾ ಶಿಕ್ಷಕಿ ಹಾಗೂ ಮಹಾನ್ ಸಮಾಜ ಸುಧಾರಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆಯ ಅಂಗವಾಗಿ ಕೊರಟಗೆರೆ ಪಟ್ಟಣದ ಗುರುಭವನದಲ್ಲಿ ಜನ್ಮ ದಿನದ ಭಕ್ತಿ ಪೂರಕ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಪರಮ ಪೂಜ್ಯ

ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿದ್ದು, ಬರುವ ಫೆಬ್ರವರಿ 24 ರಿಂದ 28 ರವರೆಗೆ 5 ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ನಡೆಯಲಿರುವ

ಶಿವಮೊಗ್ಗ: ಸಾಫ್ಟ್ವೇರ್ ಸೇವೆಗಳು ಮತ್ತು AI ಆಧಾರಿತ ಉತ್ಪನ್ನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ CREO IT Private Limited ಸಂಸ್ಥೆಯು ಶಿವಮೊಗ್ಗದಲ್ಲಿ ತನ್ನ ಹೊಸ ಕಚೇರಿಯನ್ನು ಆರಂಭಿಸಿದೆ. ಸಂಸ್ಥೆಗೆ ಈಗಾಗಲೇ ಬೆಂಗಳೂರು ಮತ್ತು ಮಧುರೈ ನಗರಗಳಲ್ಲಿ ಕಚೇರಿಗಳು

ಬಾಗಲಕೋಟೆ/ ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆ ಹಾಗೂ ಬಸವ ಜಾನಪದ ಕಲಾ ಸಂಸ್ಥೆಯ

ಬೈಲಹೊಂಗಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ ಆಗಿದ್ದು ದಿನದಲಿತರ, ಮಹಿಳಾ ಸಬಲಿಕರಣ ಕೃಷಿ, ಕೈಗಾರಿಕಾ ಹಾಗೂ ರಾಷ್ಟ್ರಾಭಿವೃದ್ದ ಪರವಾದ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಗ್ರಾಮದ ಎಚ್.ಎಂ. ಗವಿಸಿದ್ದಯ್ಯ ಸ್ವಾಮಿಗಳು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರ ಅಗಲಿಕೆಯಿಂದ ಕುಟುಂಬದವರು, ಬಂಧು–ಮಿತ್ರರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ದುಃಖದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಭಾರತ ಚಿತ್ರಮಂದಿರ ಬಳಿಯ ದೇವಾಂಗ ಸಮುದಾಯದ ಶ್ರೀರಾಮಲಿಂಗ ದೇವಸ್ಥಾನದ ಕಂಬವೊಂದರಲ್ಲಿ ನಾಲ್ಕು ಸಾಲಿನ ಕನ್ನಡ ಲಿಪಿಯ ತೆಲುಗು ಭಾಷೆಯ ನಾಲ್ಕು ಸಾಲಿನ ಶಾಸನವನ್ನು ಸಂಡೂರಿನ ಸರ್ಕಾರಿ ಪ್ರಥಮ
Website Design and Development By ❤ Serverhug Web Solutions