
ಯುಗಾದಿ ಪಾಡ್ಯದಂದು ವಿಜೃಂಭಣೆಯಿಂದ ಆಂಜನೇಯ್ಯಸ್ವಾಮಿ ಮಹಾರಥೋತ್ಸವ
ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಹಾಗೂ ಪಟ್ಟಣದ ಮಾರುತಿ ನಗರದಲ್ಲಿ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಯುಗಾದಿ ಪಾಡ್ಯದ ದಿನವಾದ ಗುರುವಾರ ಸಂಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಹಾಗೂ ಪಟ್ಟಣದ ಮಾರುತಿ ನಗರದಲ್ಲಿ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಯುಗಾದಿ ಪಾಡ್ಯದ ದಿನವಾದ ಗುರುವಾರ ಸಂಜೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಅರುವತೊಕ್ಲು ಗ್ರಾಮಕ್ಕೆ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಇಂದು ಭೇಟಿ ನೀಡಿದರು. ಅಧಿವೇಶನಕ್ಕೆ ಹಬ್ಬದ ಪ್ರಯುಕ್ತ

ಬಳ್ಳಾರಿ / ಕಂಪ್ಲಿ : ಗುರು ಶಿಷ್ಯರು”, “ಲ್ಯಾಂಡ್ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ

ಕೊಡಗು/ ಸೋಮವಾರಪೇಟೆ :ಯುವಕ ದುರ್ಮರಣ ಮಾದಪುರ ಜಂಬೂರು ನಿವಾಸಿ ಅನೀಲ್ (36) ಮೃತ ದುರ್ದೈವಿ.ಬೈಕ್ ನಲ್ಲಿದ್ದ ಹರೀಶ್ ಎಂಬಾತನಿಗೆ ತೀವ್ರ ಗಾಯ ಆಸ್ಪತ್ರೆಗೆ ರವಾನೆ.ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿ ಬಳಿ ನಡೆದ ಘಟನೆಸುಂಟಿಕೊಪ್ಪದಿಂದ ಮಾದಪುರ ಮನೆಗೆ

ಕನ್ನಡದ ಶಾಲು ಹಾಕಿ ಮೈಸೂರು ಪೇಟ ತೊಡಿಸಿ ಮುಖ್ಯಮಂತ್ರಿಗಳನ್ನು ಸನ್ಮಾನಿಸಿದ ಕನ್ನಡಿಗರು. ಗೋವಾ: ಗೋವಾದ ಬಿಚ್ಚುಲಿಯಂನಲ್ಲಿ 16ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನುಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಮತ್ತು ಕರ್ಮಭೂಮಿ ಕನ್ನಡ ಸಂಘ ಬಿಚ್ಚುಲಿಯಂ

ಕೊಪ್ಪಳ/ ಯಲಬುರ್ಗಾ: ಯುಗಾದಿ ಅಮಾವಾಸ್ಯೆ ಚತುರ್ದಶಿ ನಿಮಿತ್ತವಾಗಿ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಾ.17 ರಂದು 384 ನೇ ಶಿವಾನುಭವ ಗೋಷ್ಠಿ ಜರುಗಿತು. ಹರ ಮುನಿದರು ಗುರು ಕಾಯುವನು, ಗುರುಮುನಿದರೆ ಯಾರು ಕಾಯುವವರು..? ಎಂಬುದು ಪರಮ

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗಳು ಪಟ್ಟಣವೂ ಸೇರಿದಂತೆ ತಾಲ್ಲೂಕಿನ 6 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ಜರುಗಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಹದಿಂದ

ಬಳ್ಳಾರಿ / ಕಂಪ್ಲಿ : ತಾಲೂಕಿನ ಹಂಪಾದೇವನಹಳ್ಳಿಯಲ್ಲಿ ಮಾವಿನಹಳ್ಳಿಯ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭಾವಗೀತೆಗಳು ಮತ್ತು ಬಯಲಾಟದಲ್ಲಿ ಪಟ್ಟಾಭಿಷೇಕ ಸನ್ನಿವೇಶವನ್ನು ಹಮ್ಮಿಕೊಳ್ಳಲಾಗಿತ್ತು ಟ್ರಸ್ಟ್ ಮಕ್ಕಳಿಗೆ ಕಾರ್ಯಕ್ರಮದ

ಬಳ್ಳಾರಿ / ಕಂಪ್ಲಿ : ಸಾಧನೆಗೆ ಅಂಗವಿಕಲತೆ ಶಾಪವಲ್ಲ, ಮಾನಸಿಕ ಸ್ಥೈರ್ಯವಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಂಪ್ಲಿ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಹಾಯಕರ ನೆರವಿನಿಂದ ಹತ್ತನೇ ತರಗತಿ ಪರೀಕ್ಷೆ ಬರೆದ ವಿಶೇಷ ಅಗತ್ಯವುಳ್ಳ

ಕಲಬುರಗಿ :ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ, ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ, ಉತ್ತಮ ಕೃತಿಗೆ ಪ್ರತಿ ವರ್ಷ ಕೊಡಮಾಡುವ ರಾಜ್ಯ ಮಟ್ಟದ “ಸ್ವರ್ಣ ಕೃತಿ” ಪ್ರಶಸ್ತಿಗೆ ಸಾಹಿತಿ ಡಾ|| ಶಿವಕುಮಾರ. ಲಾ.
Website Design and Development By ❤ Serverhug Web Solutions