
ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ, ರೈತರು ಬೆಳೆದ ಭತ್ತ ನೆಲದ ಪಾಲು
ಬಳ್ಳಾರಿ / ಕಂಪ್ಲಿ : ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಬೀಸಿದ ಬಿರುಗಾಳಿ ಗುಡುಗು ಮಿಂಚು ಆಲಿಕಲ್ಲು ಸಹಿತ ಮಳೆಗೆ ಕೊಯ್ಲಿಗೆ ಸಿದ್ಧವಾಗಿದ್ದ ನೂರಾರು ಎಕರೆ ಹಿಂಗಾರು ಭತ್ತದ ಕಾಳು ನೆಲದ ಪಾಲಾಗಿದೆ.ಕನಿಷ್ಠ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಬೀಸಿದ ಬಿರುಗಾಳಿ ಗುಡುಗು ಮಿಂಚು ಆಲಿಕಲ್ಲು ಸಹಿತ ಮಳೆಗೆ ಕೊಯ್ಲಿಗೆ ಸಿದ್ಧವಾಗಿದ್ದ ನೂರಾರು ಎಕರೆ ಹಿಂಗಾರು ಭತ್ತದ ಕಾಳು ನೆಲದ ಪಾಲಾಗಿದೆ.ಕನಿಷ್ಠ

ಬಳ್ಳಾರಿ / ಕಂಪ್ಲಿ : ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ 5 ಪರೀಕ್ಷೆ ಕೇಂದ್ರಗಳಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಗೆ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಒಟ್ಟು 1571 ಅರ್ಜಿಗಳು ಸಲ್ಲಿಕೆಯಾಗಿದ್ದು, ಸದರಿ

ವಿಜಯನಗರ ಜಿಲ್ಲೆ ಕೊಟ್ಟೂರು:ದಿ. 25 -03-2025 ರಂದು ಮಧ್ಯಾಹ್ನ 1 ಗಂಟೆಗೆ ಫಿರ್ಯಾದಿ ಶ್ರೀ ಟಿ. ಸಣ್ಣರಮೇಶ ಚೆನ್ನಿ ತಂದೆ ಲೇಟ್ ಚೌಡಪ್ಪ 27 ವರ್ಷ ಭೋವಿ ಜನಾಂಗ ಬೇಲ್ದಾರ್ ಕೆಲಸ ಮಲ್ಲಾನಾಯಕನ ಹಳ್ಳಿ

ಬಳ್ಳಾರಿ/ ಕಂಪ್ಲಿ :ಸೋಮಪ್ಪ ಕೆರೆ ದಡದಲ್ಲಿರುವ ಕೆರೆಕಟ್ಟೆ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ವಿವಾಹ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು. ಸ್ಥಳೀಯ ಐತಿಹಾಸಿಕ ಸೋಮಪ್ಪ ಕೆರೆ ದಡದಲ್ಲಿರುವ ಶ್ರೀ ಕೆರೆಕಟ್ಟೆ ಸವದತ್ತಿ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಮಾವಿನಹಳ್ಳಿ ಗ್ರಾಮದ ರೈತರಾದ ಬಿ ಸಿದ್ದಪ್ಪ ಧರ್ಮಪ್ಪನವರು ಸಂಕ್ಲಾಪುರ ಗ್ರಾಮಕ್ಕೆ ಸೇರಿದ ಗುತ್ತಿಗೆ ಹೊಲದಲ್ಲಿ ಬಾಳೆತೋಟ ಮೊದಲು ಬೆಳೆ ಬಾಳೆ ಗೊನೆ ಕಟಾವಿಗೆ ಬಂದಿತ್ತು. ಆದರೆ ನಿನ್ನೆ ಸಂಜೆ

ಯಾದಗಿರಿ/ ಗುರುಮಠಕಲ್: ಪಟ್ಟಣದ ಕಾಕಲವಾರ ರಸ್ತೆಯ ಪಕ್ಕದ ಬದಿಯಲ್ಲಿರುವ ಗುಡ್ಡದ ದೇವರು/ ಗ್ರಾಮ ರಕ್ಷಕ ಎಂದು ಕರೆಯಲ್ಪಡುವ ಪುರಾತನ ವಿಗ್ರಹದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಹಿಂದೂ ಯುವ ಘರ್ಜನೆ ಸಮಿತಿ ಗುರುಮಠಕಲ್ ಯುವಕರ ಪಡೆ

ಯಾದಗಿರಿ/ ಗುರುಮಠಕಲ್: ಇಂದು ಬೆಳಿಗ್ಗೆಯಿಂದನೆ ಮಳೆರಾಯ ಗುಡುಗು ಸಹಿತ ಪಟ್ಟಣ ಹಾಗೂ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರ್ಭಟಿಸುತ್ತಿದ್ದು, ಜನ ಜೀವನ ಸಂಪೂರ್ಣ ಸ್ಥಬ್ದವಾಗಿದೆ.ಪಟ್ಟಣದ ಬಹುತೇಕ ಅಂಗಡಿಗಳಿಗೆ ನೀರು ನುಗ್ಗಿ, ನೀರು ಹೊರಹಾಕಲು ಪರದಾಡುತ್ತಿರುವ ವರ್ತಕರು

ರಾಯಚೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಿಸಿ ಬಿಸಿಎಂ ವೃತ್ತಿಪರ ವಸತಿ ನಿಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನೇತಾಜಿನಗರ

ರಾಯಚೂರು: ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಗ್ನಿ ಆಂಜನೇಯ ದೇವಸ್ಥಾನ ಹಾಗೂ ಅಗ್ನಿ ಶಾಮಕ ದಳದ ಆವರಣದಲ್ಲಿ ವನಸಿರಿ ಫೌಂಡೇಷನ್ ವತಿಯಿಂದ ನ್ಯಾಷನಲ್ ಕಾಲೇಜು NSS ಘಟಕದ ಅಧಿಕಾರಿ ರವಿಕುಮಾರ ಸ್ವಾಮಿ ಅವರ ಹುಟ್ಟುಹಬ್ಬದ

ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡ ಬಳ್ಳಾಪುರ – ಬೆಂಗಳೂರು ಗ್ರಾ. ಜಿಲ್ಲೆ ಸಂಸ್ಥೆ ನೀಡುವ ಈ ವರ್ಷದ ‘ಕಾಯಕ ಯೋಗಿ -2025’ ಪ್ರಶಸ್ತಿಗೆ ರಬಕವಿ ನಗರದ ಸಂತೋಷ ಆಲಗೂರು ಅವರು
Website Design and Development By ❤ Serverhug Web Solutions