
ಗುರುಮಠಕಲ್ ತಾಲೂಕಿನ ವಿವಿಧೆಡೆ ಉದ್ಯೋಗಾವಕಾಶಗಳು
ಗುರುಮಠಕಲ್ ಹಾಗೂ ಚೆಪೆಟ್ಲಾ ಶಾಲೆಗಳಿಗೆ ಶಿಕ್ಷಕರ ಹಾಗೂ ಯಾದಗಿರಿ ವಿಭಾಗಕ್ಕೆ ಚಾಲಕ ಮತ್ತು ಮೆಕಾನಿಕ್ ನೇಮಕಾತಿ. ೧. ಶ್ರೀ ಲಕ್ಷ್ಮೀ ವೆಂಕಟೇಶ್ವರ ಪಬ್ಲಿಕ್ ಶಾಲೆ ಗುರುಮಠಕಲ್.(ಆಂಗ್ಲ, ಕನ್ನಡ, ಗಣಿತ, ವಿಜ್ನಾನ, ಹಿಂದಿ, ಶಿಶು ಮಕ್ಕಳಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಮಠಕಲ್ ಹಾಗೂ ಚೆಪೆಟ್ಲಾ ಶಾಲೆಗಳಿಗೆ ಶಿಕ್ಷಕರ ಹಾಗೂ ಯಾದಗಿರಿ ವಿಭಾಗಕ್ಕೆ ಚಾಲಕ ಮತ್ತು ಮೆಕಾನಿಕ್ ನೇಮಕಾತಿ. ೧. ಶ್ರೀ ಲಕ್ಷ್ಮೀ ವೆಂಕಟೇಶ್ವರ ಪಬ್ಲಿಕ್ ಶಾಲೆ ಗುರುಮಠಕಲ್.(ಆಂಗ್ಲ, ಕನ್ನಡ, ಗಣಿತ, ವಿಜ್ನಾನ, ಹಿಂದಿ, ಶಿಶು ಮಕ್ಕಳಿಗೆ

ವಿಜಯಪುರ : ನಿನ್ನೆ ಸಿಂದಗಿ ನಗರದಲ್ಲಿ ಭಾರತೀಯ ಜನತಾ ಪಾಟೀ೯ ಯುವ ಮೋಚಾ೯ ಸಿಂದಗಿ ಮಂಡಲ ವತಿಯಿಂದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿರುವ ದಾಳಿ ಮನುಕುಲವನ್ನೇ

ಶಿವಮೊಗ್ಗ/ ತೀರ್ಥಹಳ್ಳಿ : ಜಮ್ಮು ಕಾಶ್ಮೀರದ ಪೆಹಲ್ದಾಂನಲ್ಲಿ ಉಗ್ರರಿಂದ ಹತರಾದ ಮಂಜುನಾಥ್ ಅವರು ಶಿವಮೊಗ್ಗದಲ್ಲಿ ನೆಲೆಸಿದ್ದರು ಸಹ ಅವರಿಗೆ ತೀರ್ಥಹಳ್ಳಿಯ ನಂಟು ಅವರಿಗೆ ಇದೆ. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಮಂಜುನಾಥ್ ತೀರ್ಥಹಳ್ಳಿಯಲ್ಲಿ

ಶಿವಮೊಗ್ಗ : ಶುಂಠಿ ಬೆಲೆ ಕುಸಿತದ ಹಿನ್ನೆಲೆ 2024-25 ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ ರೂ.2445 ರಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ : ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28 ರವರೆಗೆ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ

ವಿಜಯನಗರ/ ಕೊಟ್ಟೂರು :ಪಟ್ಟಣದ ತುಂಗಭದ್ರ ಮಹಾವಿದ್ಯಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ವತಿಯಿಂದ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸ ಲೇಖಕರ, ಹೊಸ ಪ್ರಕಾಶಕರ ಮತ್ತು ಹೊಸ ಪುಸ್ತಕಗಳನ್ನು ಪ್ರದರ್ಶನ

ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ :ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ, ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿಗರಿಗಾಗಿ ತುರ್ತು ಸಹಾಯವಾಣಿ ತೆರೆಯಲು ಸೂಚನೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಪ್ರವಾಸಿಗರ

ಬಳ್ಳಾರಿ / ಕಂಪ್ಲಿ :ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮತ್ತು ಈ ದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಂಪ್ಲಿ ವಿಧಾನಸಭಾ ಕ್ಷೇತ್ರದ ಸೋಶಿಯಲ್

ಬಳ್ಳಾರಿ / ಕಂಪ್ಲಿ : ವಾಲ್ಮೀಕಿ ಸಮಾಜವು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಶಿಕ್ಷಣ ಜತೆಗೆ ಸಂಘಟನೆ ಅತಿ ಮುಖ್ಯವಾಗಿದೆ ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.ಸ್ಥಳೀಯ ಎಂ. ಡಿ. ಕ್ಯಾಂಪ್

ಬಳ್ಳಾರಿ / ಕಂಪ್ಲಿ : ಸ್ಥಳೀಯ ಧರ್ಮಸ್ಥಳ ಕ್ಷೇಮಾಭಿವೃದ್ಧಿಯ ತಾಲೂಕು ಯೋಜನಾ ಕಛೇರಿಯಲ್ಲಿ ಬುಧವಾರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬೇರೆ ಕಡೆ ವರ್ಗಾವಣೆಗೊಂಡ ತಾಲೂಕು ಯೋಜನಾಧಿಕಾರಿ ಹಾಲಪ್ಪ ಇವರಿಗೆ ಸನ್ಮಾನದೊಂದಿಗೆ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿದ
Website Design and Development By ❤ Serverhug Web Solutions