
ವಿಶ್ವ ಪುಸ್ತಕ ದಿನ ಆಚರಣೆ
ಕಂಪ್ಲಿ / ಎಮ್ಮಿಗನೂರ : ಗ್ರಾಮದ ಶ್ರೀ ಜರಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ ವತಿಯಿಂದ ನಾಟಕಕಾರ ಕವಿ ವಿಲಿಯಂ ಸೆಕ್ಸ್ ಪಿಯರ್ ಅವರ ಜನ್ಮದಿನದ ಅಂಗವಾಗಿ ವಿಶ್ವ ಪುಸ್ತಕ ದಿನ ಆಚರಿಸಲಾಯಿತು. ಈ ವೇಳೆ ಅಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ / ಎಮ್ಮಿಗನೂರ : ಗ್ರಾಮದ ಶ್ರೀ ಜರಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ ವತಿಯಿಂದ ನಾಟಕಕಾರ ಕವಿ ವಿಲಿಯಂ ಸೆಕ್ಸ್ ಪಿಯರ್ ಅವರ ಜನ್ಮದಿನದ ಅಂಗವಾಗಿ ವಿಶ್ವ ಪುಸ್ತಕ ದಿನ ಆಚರಿಸಲಾಯಿತು. ಈ ವೇಳೆ ಅಧ್ಯಕ್ಷ

ಇಂತಹ ಹೇಯ ಕೃತ್ಯ ಎಸಗಿರುವ ಉಗ್ರರಿಗೆ ತಕ್ಕ ಪಾಠ ಕಲಿಸಬೇಕು – ಚಂದೂಲಾಲ ಚೌಧರಿ ಯಾದಗಿರಿ/ ಗುರುಮಠಕಲ್: ಪಟ್ಟಣದ ಮಹಾತ್ಮ ಬಸವೇಶ್ವರ ವೃತ್ತದಲ್ಲಿ ಗುರುಮಠಕಲ್ ಪಕ್ಷಾತೀತವಾಗಿ ಹಾಗೂ ವಿವಿಧ ಹಿಂದೂ ಸಂಘಟನೆ, ಸಾರ್ವಜನಿಕರ ವತಿಯಿಂದ

ಬೆಳಗಾವಿ :ಕಾಡು-ಮೇಡು ಅಲೆದು ಕುರಿ ಮೇಯಿಸುವ ಕುರಿಗಾಹಿಯ ಪುತ್ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ದೇಶಕ್ಕೆ 551 ರ್ಯಾಂಕ್ ಪಡೆದಿದ್ದಾರೆ. ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಎಮಗೆ ಗ್ರಾಮದ ಸಿದ್ದಪ್ಪ ಹಾಗೂ ಬಾಳವ್ವ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಇಂದು ಗುಳೆ ಲಕ್ಕಮ್ಮ ಜಾತ್ರೆ ನಡೆಯಿತು. ಇಡೀ ಊರಿಗೆ ಊರೇ ಖಾಲಿಯಾಗುವ ಜಾತ್ರೆ ಇದು, ಗುಳೆ ಲಕ್ಕಮ್ಮ ಎಂಬ ದೇವತೆ ಊರಲ್ಲೆಲ್ಲಾ ಸುತ್ತುವ ಮುನ್ನವೇ ಇಡೀ ಊರಿನ ಜನ

ಕಲಬುರಗಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ ಎಂದು ಮಹಾಗಾಂವ ಬಿಜೆಪಿ

ಬಳ್ಳಾರಿ / ಕಂಪ್ಲಿ : ಪ್ರತಿ ಊರು, ಕೇರಿ, ಹಾಡಿ, ಬೀದಿಗಳಲ್ಲಿ ‘ಸಂವಿಧಾನ ಸಂರಕ್ಷಕ ಪಡೆ’ ಹೆಸರಿನಲ್ಲಿ ದೇಶಪ್ರೇಮಿ ತಂಡಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡುವ ಉದ್ದೇಶದಿಂದ ಇದೇ ಏಪ್ರಿಲ್ 26 ರಂದು ದಾವಣಗೆರೆಯಲ್ಲಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ವಾಲ್ಮೀಕಿ ಸಮಾಜದ ಮುಖಂಡರು, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮದ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರಾದ ಟಿ. ಅಡಿವೆಪ್ಪನವರ ಮಗನಾದ, ಹಿಡಿದ ಹಠ ಸಾಧಿಸುವ ಛಲಗಾರರಾದಂತಹ ಟಿ.

ಪಟ್ಟಣದ ಮುಖ್ಯರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ ಯಾದಗಿರಿ/ ಗುರುಮಠಕಲ್ : ಪಟ್ಟಣದ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿ ಸ್ವಚ್ಛತೆ ಮಾಡಲು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸುವ ಕಾರ್ಯ ಬೆಳ್ಳಂ ಬೆಳಿಗ್ಗೆ ಪುರಸಭೆ ಕಾರ್ಯಾಲಯದಿಂದ ಆರಂಭವಾಗಿದ್ದು, ಹಲವು

ಬೆಳಗಾವಿ/ ಬೈಲಹೊಂಗಲ: ನಾಡು-ನುಡಿ ರಕ್ಷಣೆಯಲ್ಲಿ ಕನ್ನಡ ಸಂಘಟನೆಗಳು ಸದಾ ಕ್ರಿಯಾ ಶೀಲರಾಗಿರಬೇಕೆಂದು ಹಣ್ಣಿಕೇರಿ ಹಿರೇಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಅವರು ನೂತನವಾಗಿ ಅಸ್ತಿತ್ವಕಕ್ಕೆ ಬಂದಿರುವ ಕನ್ನಡ ಪರ ಯುವ ಸಂಘಟನೆಯಾದ ಕರ್ನಾಟಕ ಯುವ

ಬಳ್ಳಾರಿ / ಸಿರುಗುಪ್ಪ : ಸಿರುಗುಪ್ಪ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದು ಹಾಕಿದ್ದಾರೆ. ಸ್ಥಳ ಪರಿಶೀಲನಾ ವರದಿಯೊಂದನ್ನು ನೀಡಲು ಲಂಚಕ್ಕೆ ಬೇಡಿಕೆ 3.50 ಲಕ್ಷ ಲಂಚ ಕೇಳುತ್ತಿರುವುದಾಗಿ
Website Design and Development By ❤ Serverhug Web Solutions