
ಕಂಪ್ಲಿ-ಗಂಗಾವತಿ ಸಂಪರ್ಕದ ಹೊಸ ಸೇತುವೆ ನಿರ್ಮಾಣ ಅಗತ್ಯ : ಸತೀಶ್ ಜಾರಕಿಹೊಳಿ
ಬಳ್ಳಾರಿ ಜಿಲ್ಲೆ ಕಂಪ್ಲಿ: ಪ್ರತಿ ವರ್ಷ ನೆರೆ ಹಾವಳಿ ಬಂದಾಗ ಸೇತುವೆ ಮುಳುಗಿ ಸಂಪರ್ಕ ಕಡಿತವಾಗುವ ಮೂಲಕ ತಿಂಗಳುಗಟ್ಟಲೆ ಸಂಪರ್ಕ ಕಡಿತಗೊಳ್ಳುವ ರಾಜ್ಯದ ಪ್ರಮುಖ ಜಿಲ್ಲೆಗಳು, ನೆರೆ ರಾಜ್ಯದ ಅನೇಕ ಪ್ರಮುಖ ನಗರಗಳಿಗೆ ಸಂಪರ್ಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ ಜಿಲ್ಲೆ ಕಂಪ್ಲಿ: ಪ್ರತಿ ವರ್ಷ ನೆರೆ ಹಾವಳಿ ಬಂದಾಗ ಸೇತುವೆ ಮುಳುಗಿ ಸಂಪರ್ಕ ಕಡಿತವಾಗುವ ಮೂಲಕ ತಿಂಗಳುಗಟ್ಟಲೆ ಸಂಪರ್ಕ ಕಡಿತಗೊಳ್ಳುವ ರಾಜ್ಯದ ಪ್ರಮುಖ ಜಿಲ್ಲೆಗಳು, ನೆರೆ ರಾಜ್ಯದ ಅನೇಕ ಪ್ರಮುಖ ನಗರಗಳಿಗೆ ಸಂಪರ್ಕ

ಯಾದಗಿರಿ: ಜೂ 19. ಲೋಕಾಯುಕ್ತ ಸಂಸ್ಥೆಯಲ್ಲಿರುವ ಸುಲಿಗೆ ಕೋರರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿಯ ಅದಕ್ಷತೆ ಮತ್ತು ಭ್ರಷ್ಟಾಚಾರ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ಸುಧಾರಣೆ ಮಾಡಿಕೊಳ್ಳಲು ಮನವಿ ಮಾಡಿದರು. ಲೋಕಾಯುಕ್ತಕ್ಕೆ ಪ್ರಾಮಾಣಿಕ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪುರಸಭೆ ಆಡಳಿತ ಮಂಡಳಿಯವರ ಹಾಗೂ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಮುಖಂಡ ಶಬ್ಬೀರ್ ಹೆಚ್ ಹೇಳಿದರು.ಅವರು ಗುರುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ನಡುವಲ

ಬಳ್ಳಾರಿ / ಕಂಪ್ಲಿ : ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶೋಷಿತ ವರ್ಗದ ಧ್ವನಿಯಾಗಿ ಮಹಿಳಾ ಘಟಕದ ಪದಾಧಿಕಾರಿಗಳು ಕೆಲಸ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ .ಕೃಷ್ಣಪ್ಪ ಸ್ಥಾಪಿತ)ಯ

ಬಳ್ಳಾರಿ/ ಕಂಪ್ಲಿ : ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದಲ್ಲಿ ಗುರುವಾರ ಅಂಬೇಡ್ಕರ್ ಸಂಘದಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.

ವಿಜಯಪುರ / ತಾಳಿಕೋಟೆ:ಲೋಕಸಭೆಯ ವಿರೋಧ ಪಕ್ಷದ ನಾಯಕರು ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ತವಾಗಿ ಇಂದು ತಾಳಿಕೋಟಿಯ ಸರಸ್ವತಿ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ತಾಳಿಕೋಟೆ ಬ್ಲಾಕ್ ಯುವ ಕಾಂಗ್ರೆಸ್

ಪುರಸಭೆ ಕಾರ್ಯಾಲಯ ಗುರುಮಠಕಲ್ನಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ಗೌರವ ಧನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ವಿಶೇಷ ಚೇತನರಿಂದ ಅರ್ಜಿ ಆಹ್ವಾನ. ಯಾದಗಿರಿ/ಗುರುಮಠಕಲ್: ಗುರುಮಠಕಲ್ ಪುರಸಭೆ ಕಾರ್ಯಾಲಯದಲ್ಲಿ ಖಾಲಿ

ಬಳ್ಳಾರಿ / ಕಂಪ್ಲಿ : ಪತಂಜಲಿ ಯೋಗ ಸಮಿತಿಯಿಂದ ಜೂ.21ರ ಶನಿವಾರದಂದು ಸ್ಥಳೀಯ ಶಾರದಾ ಶಾಲೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ತಾಲೂಕು ಪ್ರಭಾರಿ ಡಿ.

ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮ ಬಾಳೆ ಎಲೆ ಮಾದಯ್ಯ ಟ್ರಸ್ಟ್ ಹಾಗೂ ಬೆಂಡರವಾಡಿ ಗ್ರಾಮಸ್ಥರ ನೇತೃತ್ವದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುರೇಶ್ ಕುಮಾರ್ ರವರ

ಯಾದಗಿರಿ/ಗುರುಮಠಕಲ್: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಕುಂದು ಕೊರತೆಗಳ ಸಭೆಯನ್ನುದ್ದೇಶಿಸಿ ಮಾಜಿ ಸಚಿವ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ಗುರುಮಠಕಲ್ ಮತಕ್ಷೇತ್ರದ
Website Design and Development By ❤ Serverhug Web Solutions