
ರಣ ಬಿಸಿಲ ಬೇಗೆಗೆ ಜನರ ತತ್ತರ
ಕಂಪ್ಲಿ ತಾಲೂಕಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಮನೆಯಿಂದ ಹೊರಬರದ ಜನ ವ್ಯಾಪಾರ ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿದೆ. ಬಳ್ಳಾರಿ / ಕಂಪ್ಲಿ : ಉರಿ ಬಿಸಿಲಿಗೆ ಹೆಸರು ವಾಸಿಯಾಗಿರುವ ಗಣಿನಾಡಿನ ಕಂಪ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ ತಾಲೂಕಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆ ಮನೆಯಿಂದ ಹೊರಬರದ ಜನ ವ್ಯಾಪಾರ ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿದೆ. ಬಳ್ಳಾರಿ / ಕಂಪ್ಲಿ : ಉರಿ ಬಿಸಿಲಿಗೆ ಹೆಸರು ವಾಸಿಯಾಗಿರುವ ಗಣಿನಾಡಿನ ಕಂಪ್ಲಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಜಮನಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ 5 ಲಕ್ಷ ಅನುದಾನದಲ್ಲಿ ಶಾಲಾ ಮೇಲ್ಚಾವಣಿ ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿಗಾಳಿಯ ರಭಸಕ್ಕೆ ಮೇಲ್ಚಾವಣಿ ಸಂಪೂರ್ಣ ಹಾರಿಶಾಲೆ ಮುಂದುಗಡೆ ಬಿದ್ದಿರುವ ಘಟನೆ

ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಗ್ರಾಮದ ಗೌಳಿ ಸಮಾಜದ ಪ್ರಮುಖ ಗೌಳೇರು ಪಕ್ಕೀರಪ್ಪ ಓಬಯ್ಯ ದೀರ್ಘಕಾಲೀನ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ನಂ.10ಮುದ್ದಾಪುರ ಗ್ರಾಮದಲ್ಲಿ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಕೇಂದ್ರವಾಗಿರುವ ಕಂಪ್ಲಿ – ಕೋಟೆಯಲ್ಲಿ ಸೂಕ್ತ ಬಸ್ ತಂಗುದಾಣಗಳಿಲ್ಲದೆ ಪ್ರಯಾಣಿಕರು ಪರದಾಡಿ ಹೈರಾಣಾಗಿದ್ದಾರೆ. ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು, ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಸುಕ್ಷೇತ್ರ ತಾರಾಪುರ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ ಹಾಗೂ ಶ್ರೀ ಗುರು ಸಂಸ್ಥಾನ ಹಿರೇಮಠದ ಮುರುಘರಾಜೇಂದ್ರ ಶಿವಾಚಾರ್ಯ ಪುಣ್ಯ ಸ್ಮರಣೋತ್ಸವ ಹಾಗೂ ತಾರಕೇಶ್ವರ ಲಿಂಗ ಪ್ರತಿಷ್ಠಾಪನೆ ಅಂಗವಾಗಿ ಕಲಬುರಗಿ

ಕಲಬುರಗಿ/ ಚಿತ್ತಾಪುರ: ಪಟ್ಟಣದಲ್ಲಿ ಚಿಂದಿ ಆಯುವ ಚೀಲಕ್ಕಾಗಿ ಇಬ್ಬರ ನಡುವೆ ಪ್ರಾರಂಭವಾದ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಶನಿವಾರ ರಾತ್ರಿ ನಡೆದಿದ್ದು ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪಟ್ಟಣದ ಹಳೆಯ ಕೋರ್ಟ್

ಯಾದಗಿರಿ/ ಗುರುಮಠಕಲ್ :ಕರ್ನಾಟಕ ರಾಜ್ಯ NPS ನೌಕರರ ಸಂಘ (ರಿ.) ಗುರುಮಠಕಲ್ ತಾಲೂಕಿನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಾಲಪ್ಪ ಸಿರಿಗೆಂ ಅವರಿಗೆ ಇಂದು ಗುರುಮಠಕಲ್ ಪುರಸಭೆ ಕಾರ್ಯಾಲಯದ ಮುಖ್ಯಾಧಿಕಾರಿಗಳಾದ ಶ್ರೀಮತಿ ಭಾರತಿ ದಂಡೋತಿ ಹಾಗೂ

ಕಾಸರಗೋಡು: ಸುಮಾರು 2 ದಶಕಗಳ ಸೇವೆಯಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಕೇರಳದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇಲ್ಲಿನ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ

ಚಾಮರಾಜನಗರ/ ಹನೂರು : 24 ನೇ ತಾರೀಖು ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಯಾಬಿನೆಟ್ ಮೀಟಿಂಗ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಜೆಡಿಎಸ್ ಕಚೇರಿ ಮುಂಭಾಗ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆ ಶಾಸಕ

ವಿಜಯನಗರ / ಹೊಸಪೇಟೆ: ಮದುವೆಯಾಗಲು ಯುವತಿ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಜನನಿಬಿಡ ಸ್ಥಳದಲ್ಲಿಯೇ ಕಿರಾತಕನೊಬ್ಬ ಯುವತಿಗೆ ಚಾಕು ಇರಿದು ಹತ್ಯೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಗರಸಭೆ ಕಾರ್ಯಾಲಯ ಎದುರುಗಡೆ
Website Design and Development By ❤ Serverhug Web Solutions