
ಜನ ಸಂಪರ್ಕ ಸಭೆ
ಚಾಮರಾಜನಗರ/ ಹನೂರು :ದಿ.21.06.2025 ರಂದು ಶನಿವಾರ ಬೆಳಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹನೂರು ಉಪವಿಭಾಗದ, ಕಛೇರಿ ಆವರಣದಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ.), ಚಾ. ವಿ. ಸ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ ಹನೂರು :ದಿ.21.06.2025 ರಂದು ಶನಿವಾರ ಬೆಳಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹನೂರು ಉಪವಿಭಾಗದ, ಕಛೇರಿ ಆವರಣದಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ.), ಚಾ. ವಿ. ಸ.

ಯಾದಗಿರಿ/ ಗುರುಮಿಠಕಲ್ : ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮವನ್ನು ಆರೋಗ್ಯ ನೀರಿಕ್ಷಣಾ ಅಧಿಕಾರಿಗಳಾದ ಕಾಶಿನಾಥ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅತಿಸಾರ ಭೇದಿಯು

ಯಾದಗಿರಿ/ಗುರುಮಠಕಲ್: ನಿನ್ನೆ ಜೂ. 17 ರ ಸಾಯಂಕಾಲ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪಸಪೂಲ್ ತಾಂಡಾದಲ್ಲಿ ಖಚಿತ ಮಾಹಿತಿ ಅಧಾರದ ಮೇಲೆ ಮೇಲಾಧಿಕಾರಿಗಳ ಮೌಖಿಕ ಅದೇಶದಂತೆ ಪರಿಶೀಲನೆ ಮಾಡಲು ತೆರಳಿದ್ದ ಪರಶುರಾಮ ತಂದೆ ದೇಸು

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಚಿರಿಬಿ ರಸ್ತೆಯಲ್ಲಿ ಇರುವ ಇಂದು ಕಾಲೇಜ್ ನಲ್ಲಿ ನಿರುದ್ಯೋಗ ಯುವಕ ಯುವತಿಯರಿಗಾಗಿ ಉದ್ಯೋಗ ಮೇಳವನ್ನು ಸಮರ್ಥನಂ ಅಂಗವಿಕಲರ ಸಂಸ್ಥೆ ಬಳ್ಳಾರಿ ಹಾಗೂ ಇಂದು ಕಾಲೇಜ್ ಕೊಟ್ಟೂರು ಇವರುಗಳ ಸಂಯುಕ್ತ

ಬಾಗಲಕೋಟೆ ಜಿಲ್ಲೆಗೆ ಹೊಸದಾಗಿ 2016 ನೇ ಬ್ಯಾಚಿನ ಐಎಎಸ್ ಅಧಿಕಾರಿ “ಜಿಲ್ಲಾಧಿಕಾರಿ” ಆಗಿ ತವರು ಜಿಲ್ಲೆಗೆ ಆಗಮಿಸುತ್ತಿರುವ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಹೊನ್ನಿಹಾಳ ಗ್ರಾಮದ “ಸಂಗಪ್ಪ” ಅವರಿಗೆ ಜಿಲ್ಲೆಯ ಜನತೆ ಅಭಿನಂದನೆಗಳೊಂದಿಗೆ ಸ್ವಾಗತ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ .( ಎಸ್.ಕೆ.ಖಾನಾಪುರ )ಗ್ರಾಮದ ಶ್ರದ್ದಾನಂದ ಸ್ವಾಮೀಜಿ ಮಠದಲ್ಲಿ ಕೋಟಿ ಜಪಯಜ್ಞ ನೆರವೇರಿತು.ಈ ಸಂದರ್ಭದಲ್ಲಿ ಶ್ರೀ ಶ್ರದ್ದಾನಂದರ ಶಿಷ್ಯರಾದ ಶ್ರೀ ಕೈಲಾಸಪತಿ ಶ್ರೀಗಳು ಹಾಗೂ ಶ್ರೀ ನೀಲಲೋಹಿತ

ಲಿಂಕ್ ಕ್ಲಿಕ್ ಮಾಡಿ ವಿಡಿಯೋ ವೀಕ್ಷಿಸಿwww.karunadakanda.com ದಿನನಿತ್ಯದ ಅಪ್ಡೇಟ್ ಸುದ್ದಿಗಳಿಗೆ ನಮ್ಮಕರುನಾಡ ಕಂದ ಯುಟ್ಯೂಬ್ ಚಾನಲ್ ಗೆ ಸಬ್ಸ್ಕ್ರೈಬ್ ಆಗಿ ಸಪೋರ್ಟ್ ಮಾಡಿ ಮತ್ತು ವಿಡಿಯೋಗಳನ್ನು ಹೆಚ್ಚು ಜನರಿಗೆ ಶೇರ್ ಮಾಡಿ.*https://youtu.be/J-CG0MfKzoQ

ರಾಜ್ಯ ಪೊಲೀಸ್ ದೂರು ಪ್ರಾಧಿಕಾರದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ನೊಟೀಸ್ ಜಾರಿ ! ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಇವರ ಹತ್ಯೆಯ ನಂತರ, ತನಿಖೆಯ ನೆಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ

ಕಲಬುರಗಿ/ ಚಿತ್ತಾಪುರ: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣಸಿದ್ದಪ್ಪ ರೋಣದ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.ಜೂ.

ಬೆಂಗಳೂರು : ಬೆಳ್ಳಂಬೆಳಗ್ಗೆ ಕರಾವಳಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದೆ. ಈಗಗಾಲೇ ಮಂಗಳೂರು ನಗರದ ಹಲವು ಪ್ರದೇಶ ಪ್ರವಾಹಕ್ಕೆ ತುತ್ತಾಗಿದೆ. ಗುಡ್ಡ ಪ್ರದೇಶಗಳು ಕುಸಿತದ ಭೀತಿಯಲ್ಲಿವೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇಂದು ರೆಡ್
Website Design and Development By ❤ Serverhug Web Solutions