
ಉದ್ಯೋಗ ಮೇಳ ಯಶಸ್ವಿ: ಹರ್ಷ
ಕಲಬುರಗಿ: ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಂಡಿರುವುದರಿಂದ ನಿರೋದ್ಯೋಗ ಯುವಕ ಯುವತಿಯರಿಗೆ ತುಂಬಾ ಅನುಕೂಲ ಆಗಿದೆ. ಸ್ಥಳದಲ್ಲೇ 1500 ಯುವಕ, ಯುವತಿಯರಿಗೆ ಆದೇಶ ಪತ್ರವನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಉಪಾಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಂಡಿರುವುದರಿಂದ ನಿರೋದ್ಯೋಗ ಯುವಕ ಯುವತಿಯರಿಗೆ ತುಂಬಾ ಅನುಕೂಲ ಆಗಿದೆ. ಸ್ಥಳದಲ್ಲೇ 1500 ಯುವಕ, ಯುವತಿಯರಿಗೆ ಆದೇಶ ಪತ್ರವನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಉಪಾಧ್ಯಕ್ಷ

ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಗುರುವಾರ ಮುಗಿದಿದ್ದು, ಶುಕ್ರವಾರವೇ ಎಲ್ಲ ನಾಲ್ಕು ವಿಷಯಗಳ 16 ವರ್ಷನ್ಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಭೌತವಿಜ್ಞಾನ,

ಬೀದರ್ : ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಒಂದಾಗಿನಿಂದ 50ಕ್ಕಿಂತ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ದೂರಿದ್ದಾರೆ.ನಿನ್ನೆ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಪ್ರಥಮ ದರ್ಜೆ ಕಾಲೇಜು (ಡಿಗ್ರಿ ಕಾಲೇಜ್) ಮೈದಾನದಲ್ಲಿ ಕಂಪ್ಲಿ ರಂಜಾನ್ ಕ್ರಿಕೆಟ್ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ಜರುಗಿತು. ಕಂಪ್ಲಿ ರಂಜಾನ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ತೆರೆಬಿದ್ದಿದೆ.

ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ : ಶ್ರೀಗಳು ಕೊಪ್ಪಳ/ ಯಲಬುರ್ಗಾ: ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ, ಇದರಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿದೆ ಎಂದು ಬಸವಲಿಂಗೇಶ್ವರ ಸ್ವಾಮೀಜಿ ಅವರು ತಾಲೂಕಿನ ಕರಮುಡಿ

ಬಳ್ಳಾರಿ / ಕಂಪ್ಲಿ : ಹಿಂಗಾರು ಜೋಳ ಖರೀದಿಯ ಗರೀಷ್ಟ ಮಿತಿಯನ್ನು ಹೆಚ್ಚಿಸುವಂತೆ ಮಾನ್ಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ ಇವರು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ

ಬಳ್ಳಾರಿ / ಕಂಪ್ಲಿ : ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿದ್ದು, ಪ್ರತಿಯೊಬ್ಬರೂ ಮಾನವೀಯ ನೆಲೆಗಟ್ಟಿನಲ್ಲಿ ಬದುಕನ್ನು ರೂಪಿಸಿಕೊಳ್ಳಲು ಮಠಗಳ ಪರಂಪರೆಯೊಂದಿಗೆ ಒಡನಾಟಗಳನ್ನು ಹೊಂದಬೇಕೆಂದು ಜಿಲ್ಲೆಯ ಹಿರಿಯ ಪತ್ರಕರ್ತರಾದ ಶಶಿಧರ ಮೇಟಿ ತಿಳಿಸಿದರು.ಅವರು ಕಂಪ್ಲಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನಲ್ಲಿ ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಶಾಲೆಗಳ ಮುಖ್ಯಗುರುಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಾಡಳಿತಾಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುವುದು ಎಂದು ಬಳ್ಳಾರಿ ರೀಡ್ಸ್ ಸಂಸ್ಥೆಯ

ಶಿವಮೊಗ್ಗ: ನಾನು ಕೆನರಾ ಬ್ಯಾಂಕಿನ ಶಿವಮೊಗ್ಗ ಮುಖ್ಯ ಶಾಖೆಯಲ್ಲಿ ದುಡಿಯುತ್ತಿದ್ದಾಗ ಅವರು ನನ್ನ ಹತ್ತಿರ ಬಂದಿದ್ದರು. ಅವರ ತಂದೆ ಶ್ರೀ ನರಸಿಂಹಮೂರ್ತಿ ಅಯ್ಯಂಗಾರರು ವಿಶ್ವ ಹಿಂದು ಪರಿಷತ್ ದಕ್ಷಿಣ ಪ್ರಾಂತ ಪ್ರಮುಖರಾಗಿದ್ದರು. ಅವರ ಪ್ರೇರಣೆಯಿಂದ

ಬಳ್ಳಾರಿ / ಕಂಪ್ಲಿ : ನಗರದ ಶುಗರ್ ಫ್ಯಾಕ್ಟರಿಯಲ್ಲಿರುವ ಸಹಾಯಮಾತೆ ದೇವಾಲಯದಲ್ಲಿ (ಚರ್ಚಿನಲ್ಲಿ) ಶುಭ ಶುಕ್ರವಾರ ( ಗುಡ್ ಫ್ರೈಡೆ) ಆಚರಿಸಲಾಯಿತು.ಏಸು ಮನುಷ್ಯನ ಪಾಪ ಪರಿಹಾರಕ್ಕಾಗಿ ತನ್ನನ್ನು ತಾನೇ ಬಲಿಯಾಗಿ ಸಮರ್ಪಿಸಿಕೊಂಡನು. ತಾನು ಶಿಲುಬೆಯಲ್ಲಿ
Website Design and Development By ❤ Serverhug Web Solutions